Spread the loveಧಾರವಾಡ : ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ಧಾರವಾಡ ಜಿಲ್ಲಾ ಸಮಿತಿಯಿಂದ ಇಂದು ಧಾರವಾಡದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನಾ ಸಂದರ್ಭದಲ್ಲಿ ಮಾತನಾಡಿದ ಎಐಡಿವೈಓ ಜಿಲ್ಲಾಧ್ಯಕ್ಷರಾದ ಭವಾನಿಶಂಕರ್ ಎಸ್. ಗೌಡ ಅವರು ಮಾತನಾಡಿದ ಅವರು, ಕೋವಿಡನಂತಹ ಪರಿಸ್ಥಿತಿಯಲ್ಲಿ, ಸಾಮಾನ್ಯ ಜನರ ಆರ್ಥಿಕ ಸ್ಥಿತಿಯು ತೀವ್ರ ಸಂಕಷ್ಟದಲ್ಲಿದೆ. ಆದರೆ ತಮ್ಮ ಲಾಭದಾಹಕ್ಕಾಗಿ ಖಾಸಗಿ ಟಿಲಿಕಾಂ ಕಂಪನಿಗಳು ಮೊಬೈಲ್ ರಿಚಾರ್ಜ್ ದರ ಹಾಗೂ ಡಾಟಾ …
Read More »ದೈಹಿಕ ಹಾಗೂ ಬೌದ್ಧಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ : ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಉಮೇಶ ಅಡಿಗ
Spread the loveಹುಬ್ಬಳ್ಳಿ: ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ದೈಹಿಕ ಚಟುವಟಿಕೆ ಅಗತ್ಯ. ದೈಹಿಕ ಹಾಗೂ ಬೌದ್ಧಿಕ ಆರೋಗ್ಯಕ್ಕೆ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಉಮೇಶ ಎಂ ಅಡಿಗ ಹೇಳಿದರು. ಹುಬ್ಬಳ್ಳಿ ಹೊಸ ಸಿ.ಆರ್. ಮೈದಾನದಲ್ಲಿಂದು ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಪೊಲೀಸ್ ಇಲಾಖೆ ಕ್ರೀಡೆಗಳನ್ನು ಆಡಲು ಅವಕಾಶ ನೀಡಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಿ. ಕ್ರೀಡೆ ಏಕಾಗ್ರತೆ ಹಾಗೂ ಸ್ವಾಸ್ಥ್ಯಚಿತ್ತದಿಂದ …
Read More »ಜ. 5 ಕ್ಕೆ ಕಾನೂನು ವಿದ್ಯಾರ್ಥಿಗಳಿಂದ ನ್ಯಾಯಕ್ಕಾಗಿ ಹೋರಾಟ
Spread the loveಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಮೂರು ಮತ್ತು ಐದು ವರ್ಷದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಜ.5 ರಂದು ಬೃಹತ್ ಪ್ರತಿಭಟನೆಯನ್ನು ನವನಗರದ ಕಾನೂನು ವಿಶ್ವವಿದ್ಯಾಲಯದ ಮುಂದೆ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಸ್.ಎಲ್.ಯು ವಿಧ್ಯಾರ್ಥಿ ಸಂತೋಷ ನಂದೂರ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ 29 ದಿನಗಳಿಂದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮೂರು ವರ್ಷಗಳ ಕೋರ್ಸ್ ನ್ನು ಮೂರು ವರ್ಷದಲ್ಲಿ, ಐದು …
Read More »ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Spread the loveಹುಬ್ಬಳ್ಳಿ: ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಡೆದ ಘಟನೆಯನ್ನು ವಿರೋಧಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು. ಘೋಷಣೆ ಯಾರು ಕೂಗ್ತಿದ್ದೀರಾ ಆ ಗಂಡಸು ಬನ್ನಿ ಎಂದು ಅಶ್ವಥ್ ನಾರಾಯಣ್ ಕರೆದಿದ್ದರೆ, ಅವರು ಯಾರ ಹೆಸರನ್ನೂ ಹೇಳಿಲ್ಲ. ಯಾವುದೇ ರೌಡಿಸಂ ನಡೆಯುವುದಿಲ್ಲ, …
Read More »