Spread the loveಹುಬ್ಬಳ್ಳಿ ಗಿರಣಿಚಾಳ್ ನಲ್ಲಿ ಹೊತ್ತಿ ಉರಿದ ಸ್ವಿಫ್ಟ್ ಕಾರು ಹುಬ್ಬಳ್ಳಿ: ಕಾರಿಗೆ ಬೆಂಕಿ ಹತ್ತಿ ಹೊತ್ತಿಉರಿದ ಘಟನೆ ಹುಬ್ಬಳ್ಳಿ ಗಿರಣಿಚಾಳ್ ಕಾರವಾರ ರಸ್ತೆ ಮೈದಾನದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಧಿಡೀರ್ ನೆ ಕಾರಿನಲ್ಲಿ ಬೆಂಕಿ ಹೊತ್ತಿ ಉರಿದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಯಾರು ಕಿಡಿಗೇಡಿಗಳು ಕರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಕಾರಿನ ಮಾಲಕ್ ಶ್ರೀಕಾಂತ್ ಆರೋಪಿಸಿದ್ದಾರೆ. ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
Read More »ವೀಕೆಂಡ್ ಕರ್ಫ್ಯೂ ಜಾರಿಯಲ್ಲಿ ಅನಗತ್ಯ ಓಡಾಟ ಮಾಡುವವರ ವಿರುದ್ದ ಕಟ್ಟು ನಿಟ್ಟಿ ಕ್ರಮ ಕೈಗೊಳ್ಳಲಾಗುವುದು : ಪೊಲೀಸ್ ಆಯುಕ್ತರು ಲಾಬೂರಾಮ್
Spread the loveಹುಬ್ಬಳ್ಳಿ : ಜನರು ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಅನಗತ್ಯ ಓಡಾಟ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಹುಬ್ಬಳ್ಳಿ-ಧಾರವಾಡದ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೊಸ್ಟ್ ನಿರ್ಮಿಸಿ ತಪಾಸಣೆ ಮಾಡಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಲಾಭುರಾಮ್ ತಿಳಿಸಿದ್ದಾರೆ. ನೈಟ್ ಕರ್ಪ್ಯೂ ಹಿನ್ನಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಇಂದು ರಾತ್ರಿ 10 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಯಾಗಲಿದೆ. ಎಲ್ಲೆಡೆಯೂ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗುತ್ತದೆ. ಅನಗತ್ಯ …
Read More »ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ: ಪ್ರಧಾನಿಗಳನ್ನು ಅವಮಾನಿಸಿದ್ದನ್ನು ಖಂಡಿಸಿ ಬೀದಿಗೆ ಇಳಿದ ಬಿಜೆಪಿ
Spread the loveಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಮಾಡಿದ ಹಾಗೂ ಭದ್ರತಾ ವೈಫಲ್ಯಕ್ಕೆ ಕಾರಣವಾದ ಪಂಜಾಬ್ ಸರ್ಕಾರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂಧರ್ಭದಲ್ಲಿ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೇ ಮಾತನ ಚಕಮಕಿ ನಡೆಯಿತು. ಪ್ರತಿಭಟನೆಯ …
Read More »ನನ್ನ ತೇಜೋವಧೆ ಮಾಡುವ ಹುನ್ನಾರ ಗ್ರಾಮ ಪಂಚಾಯತಿ ಸದಸ್ಯರದ್ದು: ಯರಗುಪ್ಪಿ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಶಿವಳ್ಳಿ ಅವಾಜ್ ಆಡಿಯೋ ವೈರಲ್ ಪ್ರಕಟಣ ಕುರಿತು ಷಣ್ಮುಖ ಶಿವಳ್ಳಿ ಸ್ಪಷ್ಟನೆ
Spread the loveಹುಬ್ಬಳ್ಳಿ: ಯರಗುಪ್ಪಿ ಗ್ರಾಮ ಪಂಚಾಯತಿಯಲ್ಲಿ ಅವ್ಯವಹಾರ ಆಗಿರುವುದನ್ನು ನಾನೊಬ್ಬ ಗ್ರಾಮಸ್ಥನಾಗಿ ವಿರೋಧ ವ್ಯಕ್ತಪಡಿಸಿದ್ದು ಸತ್ಯ. ಆವೇಶದಲ್ಲಿ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಪಂಚಾಯತಿ ಸದಸ್ಯನಿಗೆ ಗ್ರಾಮೀಣ ಭಾಷೆಯಲ್ಲಿ ಬೈದಿರೋದಕ್ಕೆ ಕ್ಷಮೆಯಾಚನೆ ಮಾಡುತ್ತೇನೆ ಎಂದು ಕೆಪಿಸಿಸಿ ಸದಸ್ಯ ಷಣ್ಮುಖ ಶಿವಳ್ಳಿ ಹೇಳಿದರು. ನಗರದಲ್ಲಿಂದು ಸುದ್ದಿಗೊಷ್ಠಿ ಏರ್ಪಡಿಸಿ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮ ಪಂಚಾಯತಿ ಸದಸ್ಯನಿಗೆ ಬೈದಿರುವ ವೈರಲ್ ಆದ ಆಡಿಯೋ ಕುರಿತು ಇಂದು ಸ್ಪಷ್ಟನೆ ನೀಡಿದರು. ಯರಗುಪ್ಪಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮ …
Read More »
Hubli News Latest Kannada News