Spread the love ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಅಸಿಂಧುಗೊಳಿಸಬೇಕು ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಚುನಾವಣೆ ಸಂವಿಧಾನಬದ್ಧವಾಗಿ ನಡೆದಿಲ್ಲ ವಾರ್ಡ್ ವಿಂಗಡಣೆ, ಮೀಸಲಾತಿ ಇತ್ಯಾದಿಗಳ ಸಂವಿಧಾನಬದ್ಧವಾಗಿ ನಡೆದಿಲ್ಲ ಈ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ವೇದಿಕೆಯ ಮುಖಂಡ ಬಸವರಾಜ ಭಜಂತ್ರಿ ಆಗ್ರಹಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2011 ರ ಜನಗಣತಿ ಅನ್ವಯ ವಾರ್ಡ್ ಗಳನ್ನು ವರ್ಗೀಕರಿಸಿಲ್ಲ. ಇದರಿಂದ ಪರಿಶಿಷ್ಟರು, ಹಿಂದುಳಿದ ವರ್ಗ …
Read More »ಅಜ್ಜಿಗೆ ಕೋವಿಡ್ ವ್ಯಾಕ್ಸಿನ್ ಹಾಕಲು ಹರಸಾಹಸಪಟ್ಟ ಆರೋಗ್ಯ ಇಲಾಖೆ ಸಿಬ್ಬಂದಿ
Spread the loveಹುಬ್ಬಳ್ಳಿ : ಹುಬ್ಬಳ್ಳಿ ಜನತಾ ಬಜಾರ್ ಮಾರುಕಟ್ಟೆಯಲ್ಲಿ ಅಜ್ಜಿಗೆ ವ್ಯಾಕ್ಸಿನ ಹಾಕಲು ಆರೋಗ್ಯ ಇಲಾಖೆ ಸಿಬ್ಬಂದಿ ಹರಸಾಹಸಪಟ್ಟು ವ್ಯಾಕ್ಸಿನ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೌದು ಧಾರವಾಡ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಎಲ್ಲರೂ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಹುಬ್ಬಳ್ಳಿಯ ಜನತಾ ಬಜಾರ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಮಾಡುವವರ ಬಳಿ ತೆರಳಿ ವ್ಯಾಕ್ಸಿನ ನೀಡಲಾಗುತ್ತಿದೆ.ಬೀದಿ ಬದಿ ತರಕಾರಿ ಮಾರಾಟ ಮಾಡುವ ಅಜ್ಜಿ ವ್ಯಾಕ್ಸಿನ್ ಪಡೆದುಕೊಳ್ಳಲು ಹಿಂದೆಟು ಹಾಕುತ್ತಿದ್ದಳು …
Read More »ದೇಶದ ಪ್ರಧಾನಿಗೆ ಅಪಮಾನ ಮಾಡುವ ಮೂಲಕ ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ತೋರಿದೆ : ಅರವಿಂದ ಬೆಲ್ಲದ ಕೀಡಿ
Spread the loveಧಾರವಾಡ : ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮವೊಂದಕ್ಕೆ ಪಂಜಾಬ್ ತೆರಳಿದ ಸಂದರ್ಭದಲ್ಲಿ ಅವರಿಗೆ ಅಪಮಾನ ಮಾಡುವ ಮೂಲಕ, ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ತೋರಿದೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಕಾಂಗ್ರೆಸ ವಿರುದ್ದ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಕೆಲಸವನ್ನ ಇಂದು ಪಂಜಾಬ್ ಕಾಂಗ್ರೆಸ್ ಸರ್ಕಾರ ಮಾಡಿದೆ. ನಮ್ಮ ದೇಶದಲ್ಲಿ ತುರ್ತು ಪರಿಸ್ಥಿತಿ ಬಳುವಳಿ ನೀಡಿದ ಪಕ್ಷದಿಂದ ನಾವು, …
Read More »ಮೊಬೈಲ್ ರಿಚಾರ್ಜ್, ಡೇಟಾ ಪ್ಯಾಕ್ ದರ ಏರಿಕೆ ಖಂಡಿಸಿ ಪ್ರತಿಭಟನೆ
Spread the loveಧಾರವಾಡ : ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳ ವಿರೋಧಿಸಿ ಎಐಡಿವೈಓ ಧಾರವಾಡ ಜಿಲ್ಲಾ ಸಮಿತಿಯಿಂದ ಇಂದು ಧಾರವಾಡದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನಾ ಸಂದರ್ಭದಲ್ಲಿ ಮಾತನಾಡಿದ ಎಐಡಿವೈಓ ಜಿಲ್ಲಾಧ್ಯಕ್ಷರಾದ ಭವಾನಿಶಂಕರ್ ಎಸ್. ಗೌಡ ಅವರು ಮಾತನಾಡಿದ ಅವರು, ಕೋವಿಡನಂತಹ ಪರಿಸ್ಥಿತಿಯಲ್ಲಿ, ಸಾಮಾನ್ಯ ಜನರ ಆರ್ಥಿಕ ಸ್ಥಿತಿಯು ತೀವ್ರ ಸಂಕಷ್ಟದಲ್ಲಿದೆ. ಆದರೆ ತಮ್ಮ ಲಾಭದಾಹಕ್ಕಾಗಿ ಖಾಸಗಿ ಟಿಲಿಕಾಂ ಕಂಪನಿಗಳು ಮೊಬೈಲ್ ರಿಚಾರ್ಜ್ ದರ ಹಾಗೂ ಡಾಟಾ …
Read More »
Hubli News Latest Kannada News