Spread the loveಹುಬ್ಬಳ್ಳಿ: ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ದೈಹಿಕ ಚಟುವಟಿಕೆ ಅಗತ್ಯ. ದೈಹಿಕ ಹಾಗೂ ಬೌದ್ಧಿಕ ಆರೋಗ್ಯಕ್ಕೆ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಉಮೇಶ ಎಂ ಅಡಿಗ ಹೇಳಿದರು. ಹುಬ್ಬಳ್ಳಿ ಹೊಸ ಸಿ.ಆರ್. ಮೈದಾನದಲ್ಲಿಂದು ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಪೊಲೀಸ್ ಇಲಾಖೆ ಕ್ರೀಡೆಗಳನ್ನು ಆಡಲು ಅವಕಾಶ ನೀಡಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಿ. ಕ್ರೀಡೆ ಏಕಾಗ್ರತೆ ಹಾಗೂ ಸ್ವಾಸ್ಥ್ಯಚಿತ್ತದಿಂದ …
Read More »ಜ. 5 ಕ್ಕೆ ಕಾನೂನು ವಿದ್ಯಾರ್ಥಿಗಳಿಂದ ನ್ಯಾಯಕ್ಕಾಗಿ ಹೋರಾಟ
Spread the loveಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಮೂರು ಮತ್ತು ಐದು ವರ್ಷದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಜ.5 ರಂದು ಬೃಹತ್ ಪ್ರತಿಭಟನೆಯನ್ನು ನವನಗರದ ಕಾನೂನು ವಿಶ್ವವಿದ್ಯಾಲಯದ ಮುಂದೆ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಸ್.ಎಲ್.ಯು ವಿಧ್ಯಾರ್ಥಿ ಸಂತೋಷ ನಂದೂರ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ 29 ದಿನಗಳಿಂದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮೂರು ವರ್ಷಗಳ ಕೋರ್ಸ್ ನ್ನು ಮೂರು ವರ್ಷದಲ್ಲಿ, ಐದು …
Read More »ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Spread the loveಹುಬ್ಬಳ್ಳಿ: ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಡೆದ ಘಟನೆಯನ್ನು ವಿರೋಧಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು. ಘೋಷಣೆ ಯಾರು ಕೂಗ್ತಿದ್ದೀರಾ ಆ ಗಂಡಸು ಬನ್ನಿ ಎಂದು ಅಶ್ವಥ್ ನಾರಾಯಣ್ ಕರೆದಿದ್ದರೆ, ಅವರು ಯಾರ ಹೆಸರನ್ನೂ ಹೇಳಿಲ್ಲ. ಯಾವುದೇ ರೌಡಿಸಂ ನಡೆಯುವುದಿಲ್ಲ, …
Read More »ಕಾಂಗ್ರೆಸ್ ಪಾದಯಾತ್ರೆ: ಇಷ್ಟು ದಿನ ಮಲಗಿದ್ದರಾ ಇವರು..? ಜಗದೀಶ್ ಶೆಟ್ಟರ್ ಕಿಡಿ
Spread the loveಹುಬ್ಬಳ್ಳಿ : ಚುನಾವಣೆ ಬರ್ತಿದೆ ಎಂದು ಕಾಂಗ್ರೆಸ್ ರಾಜಕಾರಣ ಆರಂಭಿಸಿದೆ,ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಈ ಹಿಂದೆ ಸರಕಾರ ನಡೆಸಿದವರು ಈಗ ಮೇಕೆ ದಾಟು ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಮೇಕೆ ದಾಟು ವಿಚಾರದಲ್ಲಿ ಕಾನೂನು ತೊಡಕುಗಳು ಇರುವುದರಿಂದ ವಿಳಂಬವಾಗಿದೆ,ಈ ವಿಚಾರವಾಗಿ ಎಲ್ಲರೂ ಒಂದು ಕಡೆ ಕುಳಿತು ಚರ್ಚೆ …
Read More »
Hubli News Latest Kannada News