Spread the loveಹುಬ್ಬಳ್ಳಿ: ಮರಾಠಿ ಮತ್ತು ಕನ್ನಡಿಗರ ನಡುವೆ ಉತ್ತಮ ಸುಮಧುರ ಬಾಂದ್ಯವ್ಯ ಇದೆ,ಘಟನೆಗೆ ಎಲ್ಲ ಎಂ ಇ ಎಸ್ ಅಂತಲೂ ಹೇಳುವುದಿಲ್ಲ,ಮರಾಠಿಗರ ಹೆಸರಿನಲ್ಲಿ ಈ ರೀತಿ ಮಾಡುತ್ತಿದ್ದಾರೆ,ದೇಶದಲ್ಲಿ ಎಲ್ಲರೂ ಚೆನ್ನಾಗಿ ಇರಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾತಾನಾಡಿದ ಅವರು ಕನ್ನಡಿಗರು ಮತ್ತು ಮರಾಠಿಗರು ಇಲ್ಲಿ ಎಲ್ಲರೂ ಒಂದಾಗಿದ್ದೇವೆ,ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ,ಸಿ ಎಮ್ ಉದ್ಧವ್ ಠಾಕ್ರೆ, ಶರತ್ ಪವಾರ್ …
Read More »ಮತಾಂತರ ನಿಷೇಧ ಕಾಯ್ದೆ ವಿಚಾರ; ಮೇಲ್ಮನೆಯಿಂದ ಸಪೋರ್ಟ್ ಇಲ್ಲ! ಸಿಎಂ ಬೊಮ್ಮಾಯಿ
Spread the loveಹುಬ್ಬಳ್ಳಿ : ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ, ನಮ್ಮ ನಿಲುವು ಸ್ಪಷ್ಟವಾಗಿದೆ. ಮೇಲ್ಮನೆಯಲ್ಲಿ ನಮಗೆ ಸಪೋರ್ಟ್ ಇಲ್ಲ, ಅಲ್ಲಿ ನಮ್ಮವರು ಇರಲಿಲ್ಲ, ಅವರು ಬಂದಿದ್ದರೆ ನಾವು ಅವರ ಸಪೋರ್ಟ್ ಮಾಡಿ ಎಂದು ಕೇಳುತ್ತಿದ್ದೆವು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಪತಿ ಅನ್ನೋದನ್ನ ಮರೆತು ಕಾಂಗ್ರೆಸ್ ನವರು ಮಾತಾಡಿದ್ದಾರೆ. ಅವರಿಗೆ ಮನಸಿಗೆ ನೋವಾಗಿ ರಾಜಿನಾಮೆ ಸಹ ನೀಡಲು ಮುಂದಾಗಿದ್ದರು. ನಾನೇ …
Read More »ಡಿ. 28, 29 ರಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ – ಮಹೇಶ ಟೆಂಗಿನಕಾಯಿ
Spread the loveಹುಬ್ಬಳ್ಳಿ : ಪಕ್ಷ ಸಂಘಟನೆ ಹಾಗೂ ಪಕ್ಷದ ಬಲವರ್ಧನೆಗಾಗಿ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಡಿ. 28, 29 ರಂದು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ 10 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಣಿ ನಡೆದಿತ್ತು. ಆಗಲೂ ಸಹ ನಡೆದ ಕಾರ್ಯಕ್ರಮ ಬಹಳ ಅದ್ಭುತವಾಗಿ ಆಗಿತ್ತು. ಆದ್ರೆ ಇತ್ತೀಚಿಗೆ ಕೋವಿಡ್ ಕಾರಣದಲ್ಲಿ …
Read More »ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಚಾಕು ಇರಿತ
Spread the loveಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಚಾಕು ಸದ್ದು ಮಾಡಿ ರಕ್ತ ಹರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೆಗ್ಗೇರಿ ಬಳಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು. ಆಶೀಪ್ ಎಂಬಾತನ ಮೇಲೆ ಎರಡು ಜನ ಚಾಕುವಿನಿಂದ ಇರಿದಿದ್ದು,ಕೈ ಹಾಗೂ ಹೊಟ್ಟೆ ಭಾಗಕ್ಕೆ ಮೂರು ಕಡೆ ಚಾಕುವಿನಿಂದ ಇರಿಯಲಾಗಿದ್ದು,ಗಾಯಗೊಂಡ ಆಶೀಪ್ ನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಹಳೇ …
Read More »