Spread the loveಹುಬ್ಬಳ್ಳಿ, : ಹಾನಗಲ್ ಉಪ ಚುನಾವಣೆಯಲ್ಲಿ ಮತದಾರರು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ಮತ ನೀಡಿದ್ದಾರೆ. ಈಗಲೂ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಮತದಾರರು ಹೆಚ್ಚಿನ ಮತ ನೀಡಲಿದ್ದಾರೆ ಎಂದು ಧಾರವಾಡ ವಿಧಾನ ಪರಿಷತ್ ಚುನಾವಣೆ ವೀಕ್ಷಕರು ಹಾಗೂ ಎಐಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಬಿಜೆಪಿ ಹಣ, ಅಧಿಕಾರ, ತೋಳ್ಬಲ ಪ್ರದರ್ಶನ …
Read More »ರೋಟರಿ ಶಾಲೆಯಲ್ಲಿ ಆರಂಭಗೊಂಡ ಕೋವಿಡ್ ಟೆಸ್ಟ್ : ವಿದ್ಯಾರ್ಥಿಗಳು, ಪಾಲಕರು ಭಾಗಿ
Spread the loveಹುಬ್ಬಳ್ಳಿ : ಇನ್ನೇನು ಕೋವಿಡ್ ಸೋಂಕು ಕಡಿಮೆಯಾಯ್ತು, ಅನ್ನುವಷ್ಟರಲ್ಲಿ ಎಸ್.ಡಿ. ಎಂ ಕಾಲೇಜಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಬೆನ್ನಲ್ಲೇ ನಗರದ ಆದರ್ಶ ನಗರದ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವನಿಗೆ ದೃಢಪಟ್ಟಿದ್ದು ಮತ್ತಷ್ಟು ಆತಂಕ ಮನೆ ಮಾಡಿದ ಹಿನ್ನಲೆಯಲ್ಲಿ ಶಾಲೆಯಲ್ಲಿ ಕೋವಿಡ್ ಟೆಸ್ಟ್ ತ್ವರಿತವಾಗಿ ನಡೆಸಲಾಗುತ್ತಿದೆ. ನಿನ್ನೆ ಮಧ್ಯಾಹ್ನದ ವೇಳೆಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿತ್ತು. ಅಲ್ಲದೇ ಸೋಮವಾರದವರೆಗೆ ರಜ ಘೋಷಣೆ ಸಹ ಮಾಡಲಾಗಿದೆ. ಜಿಲ್ಲೆಯಲ್ಲಿ …
Read More »ಹುಬ್ಬಳ್ಳಿಯಲ್ಲಿ 9ನೇ ತರಗತಿ ವಿದ್ಯಾರ್ಥಿಗೆ ಕೊರೊನಾ ಧೃಡ: ಶಾಲೆಗೆ ರಜೆ
Spread the love ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ 9ನೇ ತರಗತಿ ವಿದ್ಯಾರ್ಥಿಗೂ ವಕ್ಕರಿಸಿದ ಕೊರೊನಾ ವಕ್ಕರಿದ್ದು ಶಾಲೆಗೆ ರಜೆ ಘೋಷಸಲಾಗಿದೆ. ನಗರದ ಖಾಸಗಿ ಶಾಲೆಯ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯ ಸಹೋದರಿ ಧಾರವಾಡದ SDM ಕಾಲೇಜಿನಲ್ಲಿ MBBS ವ್ಯಾಸಂಗ ಮಾಡುತ್ತಿದ್ದಾಳೆ. MBBS ವಿದ್ಯಾರ್ಥಿನಿಗೆ ಪಾಸಿಟಿವ್ ಬಂದಿದ್ದರಿಂದ ಅವರ ಮನೆಯಲ್ಲಿರುವ ಕುಟುಂಬಸ್ಥರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದರಿಂದ ಬಾಲಕನಿಗೂ ಕೊರೊನಾ ಪಾಸಿಟಿವ್ ಧೃಡ ಪಟ್ಟಿದ್ದು,ನಗರದ ಆದರ್ಶನಗರದಲ್ಲಿರುವ G.V.JOSHI ರೋಟರಿ …
Read More »ಸಭೆಯಲ್ಲಿ ಶಾಸಕರ ಗಲಾಟೆ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಜಗಳ
Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರ ಗಲಾಟೆ ತಾರಕಕ್ಕೆ ಏರಿದೆ. ಶಾಸಕರ ನಡುವಿನ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆಯೊಂದು ಹುಬ್ಬಳ್ಳಿಯ ಖಾಸಗಿ ಹೊಟೇಲನಲ್ಲಿ ನಡೆದಿದೆ. ಬಿಜೆಪಿ ಶಾಸಕ ಮತ್ತು ಎಂಎಲ್ ಸಿ ಗಳ ನಡುವೆ ಗಲಾಟೆ ನಡೆದಿದ್ದು, ರಾಣೆಬೆನ್ನೂರು ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್.ಶಂಕರ್ ನಡುವೆ ಗಲಾಟೆ ಏರ್ಪಟ್ಟಿತು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಹುಬ್ಬಳ್ಳಿಯ ಖಾಸಗಿ ಹೊಟೇಲ್ …
Read More »