Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 89)

ಹುಬ್ಬಳ್ಳಿ , ಧಾರವಾಡ

ದಿ.ಪುನೀತ್ ರಾಜಕುಮಾರ ಅವರ ಸ್ಮರಣಾರ್ಥವಾಗಿ ರಾಷ್ಟ್ರೀಯ ಮಟ್ಟದ ಕರಾಟೆ ಮುಕ್ತ ಚಾಂಪಿಯನ್ ಶಿಪ್ ಸ್ಪರ್ಧೆ

Spread the loveಹುಬ್ಬಳ್ಳಿ : ಶೂಟೋಕಾನ್ ಕರಾಟೆ ಸಂಸ್ಥೆಯ ವತಿಯಿಂದ ದಿ.ಪುನೀತ್ ರಾಜಕುಮಾರ ಅವರ ಸ್ಮರಣಾರ್ಥವಾಗಿ ಮೂರನೇ ರಾಷ್ಟ್ರೀಯ ಮಟ್ಟದ ಕರಾಟೆ ಮುಕ್ತ ಚಾಂಪಿಯನ್ ಶಿಪ್ ಸ್ಪರ್ಧೆಯನ್ನು ನ. 27 ಮತ್ತು 28 ರಂದು ಇಲ್ಲಿನ ಹೊಸ ಕೋರ್ಟ್ ಚೈತನ್ಯ ಸ್ಪೋರ್ಟ್ಸ್ ಫೌಂಡೇಶನ್ ನಲ್ಲಿ ಆಯೋಜಿಸಲಾಗಿದ್ದು ಉದ್ಘಾಟನೆಯನ್ನು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಾಡುವರು ಎಂದು ಎಂದು ಸಂಯೋಜಕ ದುರ್ಗಾನಂದ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, …

Read More »

26ರಂದು ಗೋವಿಂದ ಗೋವಿಂದ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

Spread the loveಹುಬ್ಬಳ್ಳಿ: ಸುಮಂತ್ ಶೈಲೇಂದ್ರ ನಟಿಸಿರುವ ಕಾಮಿಡಿ, ಥ್ರಿಲ್ಲರ್ ಕಥಾಹಂದಿರವನ್ನು ಒಳಗೊಂಡಿರುವ ಗೋವಿಂದ ಗೋವಿಂದ ಇದೇ 26ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ತಿಲಕ್ ಹಾಗೂ ಚಿತ್ರ ನಟ ಸುಮಂತ್ ಶೈಲೇಂದ್ರ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಜಂಟಿಯಾಗಿ ಮಾತನಾಡಿದ ಅವರು, ತಿರುಪತಿ ಎಕ್ಸ್‌ಪ್ರೆಸ್‌ ನಂತರದಲ್ಲಿ ಹಾಸ್ಯಪ್ರಧಾನ ಚಿತ್ರದಲ್ಲಿ ನಟಿಸುತ್ತಿದ್ದು, ವಿಜಯ್ ಚೆಂಡೂರ್ ಹಾಗೂ ಪವನಕುಮಾರ್ ಮತ್ತೊಂದು ಪ್ರಮುಖ ಪಾತ್ರದಲ್ಲಿ ರೂಪೇಶ ಶೆಟ್ಟಿ ನಟಿಸಿದ್ದಾರೆ ಎಂದರು. ಶೈಲೇಂದ್ರ …

Read More »

ಕಸಾಪ ಜಿಲ್ಲಾ ಘಟಕ ಅಧ್ಯಕ್ಷರಾಗಿ ಡಾ.ಲಿಂಗರಾಜ ಅಂಗಡಿ ಪುನರಾಯ್ಕೆ

Spread the loveಹುಬ್ಬಳ್ಳಿ : ಕರ್ನಾಟಕ ಸಾಹಿತ್ಯ ಪರಿಷತ್ತಿನ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಇಂದು ಜರುಗಿದ ಮತದಾನದಲ್ಲಿ 1244 ಪಡೆದ ಲಿಂಗರಾಜ ರು ಅಂಗಡಿ ವಿಜಯಗಳಿಸಿದ್ದಾರೆ. ಅವರ ಸಮೀಪದ ಅಭ್ಯರ್ಥಿ ರಾಮು ಬ ಮೂಲಗಿ 1220 ಪಡೆದಿದ್ದಾರೆ. ಚುನಾವಣೆಗೆ ಸ್ಪರ್ಧಿಸಿದ್ದ ನಾಗರಾಜ ಕಿರಣಿಗಿ 15, ವಿಜಯಕುಮಾರ್ 14 ಮತಗಳನ್ನು ಪಡೆದಿದ್ದಾರೆ. ಒಟ್ಟು 2511 ಮತಗಳು ಚಲಾವಣೆಯಾಗಿದ್ದು 18 ಮತಗಳು ತಿರಸ್ಕೃತವಾಗಿವೆ.   ಜಾಹಿರಾತು…

Read More »

ವಿವಿಧೆಡೆ ಡಿಸಿ, ಎಸಿ ಭೇಟಿ, ಮಳೆ ಹಾನಿ ಪರಿಶೀಲನೆ

Spread the loveಧಾರವಾಡ :ಕಳೆದ ಮೂರು ದಿನಗಳಿಂದ ಅಕಾಲಿಕವಾಗಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆಹಾನಿ,ಮನೆಗಳ ಕುಸಿತ, ರಸ್ತೆ, ಸೇರಿದಂತೆ ವಿವಿಧ ಮೂಲಸೌಕರ್ಯಗಳ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಅವರು ಇಂದು ಕುಂದಗೋಳ ತಾಲೂಕಿನ ಪಶುಪತಿಹಾಳ , ಸಂಶಿ, ಗುಡಗೇರಿ ಗ್ರಾಮಗಳಿಗೆ ಇಂದು ಮಧ್ಯಾಹ್ನ, ಭೇಟಿ ನೀಡಿ ಪರಿಶೀಲಿಸಿ, ಮಾತನಾಡಿದರು. ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ನವೆಂಬರ್ 20 ವರೆಗಿನ …

Read More »
[the_ad id="389"]