Spread the loveಕುಂದಗೋಳ ಭೂಮಿ ಮೇಲೆ ಇರುವ ಸಕಲ ಜೀವರಾಶಿಗಳಿಗೆ ನೀರು ಅತ್ಯಮೂಲ್ಯವಾಗಿದೆ,ನಾವು ನೀವೆಲ್ಲರೂ ಸೇರಿ ನೀರನ್ನು ಮಿತವಾಗಿ ಬಳಸಬೇಕು. ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಹಾಗೇನಾದರೂ ಮುಂದೆ ಕುಡಿಯುವ ನೀರಿಗೆ ಸಮಸ್ಯೆ ಆಗುವ ಸಾಧ್ಯತೆ ಇದ್ದರೆ ಮೊದಲೇ ನಮಗೆ ತಿಳಿಸಿರಿ. ನಮ್ಮ ಗಮನಕ್ಕೆ ಬಾರದೇ ಕುಡಿಯುವ ನೀರಿಗೆ ತೊಂದರೆ ಆದಲ್ಲಿ ಅದಕ್ಕೆ ಆಯಾ ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅವರೆ ಹೊಣೆಗಾರರು …
Read More »ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಅಭಿವೃದ್ಧಿಯ ಹರಿಕಾರ: ಎಮ್ ಆರ್ ಪಾಟೀಲ್
Spread the loveಕುಂದಗೋಳ ಮತಕ್ಷೇತ್ರದ ಛಬ್ಬಿ – ಮಿಶ್ರಕೋಟಿಯಲ್ಲಿ ನಬಾರ್ಡ್ ಯೋಜನೆ ಅಡಿಯಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ನಂತರ ಗ್ರಾಮದ ಜಲಧಾರೆ ಯೋಜನೆಯ ಅಡಿಯಲ್ಲಿ ನೀರಿನ ಸಂಗ್ರಹಣೆ (ನೀರಿನ ಟ್ಯಾಂಕ್) ನಿರ್ಮಾಣದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ನಂತರ ಗ್ರಾಮದ ವಿವೇಕ ಯೋಜನೆಯ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಕಟ್ಟಡವನ್ನು ವೀಕ್ಷಿಸಲಾಯಿತು. ಬೊಮ್ಮಸಮುದ್ರ ಗ್ರಾಮದ ಹತ್ತಿರ ಲೋಕೋಪಯೋಗಿ ಇಲಾಖೆ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸೇತುವೆಯ ಕಾಮಗಾರಿಯ ಪರಿಶೀಲನೆಯನ್ನು ಮಾಡಿ ಶೀಘ್ರದಲ್ಲೇ ಕಾಮಗಾರಿಯನ್ನು …
Read More »ಎಸ್ಸಿ ಎಸ್ಟಿ ಸಮಾಜದ ಕಾರ್ಯಾಗಾರ
Spread the loveಇಂದು ಕುಂದಗೋಳದಲ್ಲಿ ಶ್ರೀ ಬಸವಣ್ಣಜ್ಜನವರ ಸಭಾಭವನದಲ್ಲಿ ನಡೆದ ಎಸ್ಸಿ ಎಸ್ಟಿ ಸಮಾಜದ ಕಾರ್ಯಾಗಾರದಲ್ಲಿ ಶಾಸಕರು ಭಾಗವಹಿಸಿ ಕೇಂದ್ರ ಸರ್ಕಾರ ಮತ್ತು ರಾಜ್ಯದಲ್ಲಿ ಹಿಂದಿನ ನಮ್ಮ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮಾಜದ ಸಮಗ್ರ ಶಿಕ್ಷಣ ಆರೋಗ್ಯ ವ್ಯಾಪಾರ ಸ್ವಾವಲಂಬನೆಯ ಬದುಕಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿರುವ ಕುರಿತು ಮಾಹಿತಿ ನೀಡಲಾಗುತ್ತದೆ. ಯುವ ಜನರಿಗೆ ಕೌಶಲ್ಯ ಅಭಿವೃದ್ಧಿಯ ತರಬೇತಿ, ಉದ್ಯಮಶೀಲತೆಯ ಅಭಿವೃದ್ಧಿ, ಹಿರಿಯ ನಾಗರಿಕರ ಹರೈಕೆ …
Read More »ಇಂದಿನಿಂದ ಆ.14 ರವರೆಗೆ ಪ್ರದರ್ಶನ ಮತ್ತು ಮಾರಾಟ
Spread the loveಹುಬ್ಬಳ್ಳಿ : ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ಹುಬ್ಬಳ್ಳಿ ಜನತೆಗಾಗಿ ನಾಲ್ಕು ದಿನಗಳ ವಿಶೇಷ ಆಭರಣ ಮಾರಾಟವನ್ನು ಪ್ರಸ್ತುಪಡಿಸುತ್ತಿದೆ. ಹುಬ್ಬಳ್ಳಿಯ ಗ್ರಾಹಕರಿಗಾಗಿಯೇ ವಿಶೇಷವಾಗಿ ಸಂಗ್ರಹಿಸಲಾದ ಅತ್ಯಂತ ಆಕರ್ಷಕ ಆಭರಣಗಳನ್ನು ಇಂದಿನಿಂದ ಆ.14.2023 ರವರೆಗೆ ಹೊಟೆಲ್ ಡೆನ್ನಿಸನ್ಸನಲ್ಲಿ ಪ್ರದರ್ಶಿಸಲಿದೆ. ಅತ್ಯುತ್ತಮವಾದ ಕರಕುಶಲತೆಯೊಂದಿಗೆ ಸಾಂಪ್ರದಾಯಿಕ ಮತ್ತು ಸಮಕಾಲೀನ ಸೃಷ್ಟಿಗಳ ಸಂಗ್ರಹದ ಶುದ್ಧ ಚಿನ್ನ ಮತ್ತು ರತ್ನಗಳು ವಿಶಿಷ್ಠ ಶ್ರೇಣಿಯಲ್ಲಿ ಲಭ್ಯವಿದೆ. ಶಾಸಕರಾದ ಮಹೇಶ್ ತೆಂಗಿನಕಾಯಿ ಅವರು ಪ್ರದರ್ಶನ ಮೇಳಕ್ಕೆ …
Read More »