Spread the loveಹುಬ್ಬಳ್ಳಿ: ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ನಂಬರ್ 16 ಶಾಲೆಯ ಶಿಕ್ಷಕರಾದ ಶ್ರೀಮತಿ.ಶಾಲಿನಿಸುಧಾ. ಸಿಂಧೆ ಅವರಿಗೆ ರೋಟರಿ ಕ್ಲಬ್ ವತಿಯಿಂದ “ರೋಟರಿ ನೇಶನ್ ಬಿಲ್ಡರ್ ಅವಾರ್ಡ್” ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಹುಬ್ಬಳ್ಳಿಯ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆವರಣದಲ್ಲಿ ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಶ್ರೀಮತಿ.ಶಾಲಿನಿಸುಧಾ .ಸಿಂಧೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದ್ಯಾರ್ಥಿ ಸ್ನೇಹಿ ಶಿಕ್ಷಕರಾಗಿರುವ ಇವರನ್ನು ಹಲವಾರು ಪ್ರಶಸ್ತಿಗಳು ಅರಸಿ ಬಂದಿವೆ. ಮಾರ್ಗದರ್ಶನ ನೀಡುವದರ …
Read More »ಕುಂದಗೋಳ ಸಂಪೂರ್ಣ ಬಂದ್
Spread the loveಕುಂದಗೋಳ : ಇಡೀ ದೇಶದ ಸಮಸ್ತ ಜನತೆಗೆ ಅನ್ನವನ್ನು ನೀಡುವ ರೈತಾಪಿ ವರ್ಗ ಇಂದು ಬೀದಿಗೆ ಬಂದು ಹೋರಾಟ ಮಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಹೌದು! ಇಂದು ಬೆಳಿಗ್ಗೆ ನಗರದ ಬ್ರಹ್ಮ ದೇವರ ದೇವಸ್ಥಾನದಿಂದ ಪ್ರತಿಭಟನಾಕಾರರು ನಗರದ ಮುಖ್ಯ ಬೀದಿಗಳಲ್ಲಿ ಪಾದಯಾತ್ರೆಯ ಮೂಲಕ ಗಾಳಿಮರೆಮ್ಮ ದೇವಸ್ಥಾನಕ್ಕೆ ಬಂದು, ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನೆಯನ್ನು ನಡೆಸಿದರು. ಇಂದು ಕುಂದಗೋಳದಲ್ಲಿ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೈಗೊಂಡ …
Read More »ರೈತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಹಾಕಿದ ಶಾಸಕ ಎಂ ಆರ್ ಪಾಟೀಲ್
Spread the loveಕುಂದಗೋಳ: ರಾಜ್ಯ ಸರ್ಕಾರ ರೈತ ವಿರೋಧಿ ಹಾಗೂ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕುಂದಗೋಳ ತಾಲೂಕು ಬಿಜೆಪಿ ರೈತಮೋರ್ಚಾ ಕುಂದಗೋಳ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು. ಶಾಸಕ ಎಮ್.ಆರ್.ಪಾಟೀಲ್ ನೇತೃತ್ವದಲ್ಲಿ ಪಟ್ಟಣದ ಗಾಳಿ ಮರೆಮ್ಮ ದೇವಸ್ಥಾನದಿಂದ ತಹಶಿಲ್ದಾರ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ತೀವ್ರವಾದ ಬರಗಾಲ ತಾಂಡವ ಆಡುತ್ತಿದೆ. ಈ ವೇಳೆ ಜನರ ಸಂಕಷ್ಟಕ್ಕೆ ದಾವಿಸಬೇಕಿದ್ದ ಸರ್ಕಾರ …
Read More »ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕರಾದ ಎಂ ಆರ್ ಪಾಟೀಲ್ ರವರು
Spread the loveಕುಂದಗೋಳ ಕುಂದಗೋಳ ಮತಕ್ಷೇತ್ರದ ಅರಳಿಕಟ್ಟಿ ಗ್ರಾಮದ ಆಶ್ರಯ ಪ್ಲಾಟಿನಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ PRED ಅಡಿ 6 ಲಕ್ಷ ರೂಪಾಯಿ ಮಂಜೂರಾಗಿದ್ದು ಇಂದು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಅನುಕೂಲವಾಗಲು ಜಿಲ್ಲಾ ವಿಕಲಚೇತನ ಇಲಾಖೆಯಿಂದ ಎರಡು ವೀಲ್ ಚೇರ್ ಗಳನ್ನು ಆಸ್ಪತ್ರೆಯ ವೈದ್ಯರಿಗೆ ಇಂದು ಹಸ್ತಾಂತರಿಸಿದರು. ತದನಂತರ ಗ್ರಾಮಸ್ಥರು ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ …
Read More »
Hubli News Latest Kannada News