Spread the loveಹುಬ್ಬಳ್ಳಿ: ಗೂಗಲ್ ಮ್ಯಾಪ್ ನೊಡಿಕೊಂಡು ಮುಂಬೈ ನಿಂದ ಬಳ್ಳಾರಿಗೆ ಹೊರಟಿದ್ದ ಆಯಿಲ್ ಕ್ಯಾಂಟರ್ ವಾಹನವೊಂದು ತಪ್ಪು ಮಾಹಿತಿಯಿಂದ ಬೆರೆ ದಾರಿಯಲ್ಲಿ ಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು.ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಹೀಗಾಗಿ ಗದಗ ರಸ್ತೆಗೆ ಹೋಗ ಬೇಕಿದ್ದ ಕ್ಯಾಂಟರ್ ವಾಹ ಗೂಗಲ್ ಮ್ಯಾಪ್ ನೊಡಿಕೊಂಡು ನಗರದ ದೇಶಪಾಂಡೆ ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಬ್ರೀಡ್ಜ ಬಳಿ ಬಂದಿದೆ. ಹೊಸ್ ಬ್ರಿಡ್ಜ ನಿಂದ ಭವಾನಿ …
Read More »ಕಾಂಗ್ರೆಸ್ ನ ಚುನಾವಣೆ ಇದ್ದಾಗ ಮಾತ್ರ ಬರುತ್ತಾರೆ. ಕಾಂಗ್ರೆಸ್ ನವರು ಪಾರ್ಟ್ ಟೈಮ್ ಲೀಡರ್ : ಶ್ರೀರಾಮುಲು
Spread the loveಹುಬ್ಬಳ್ಳಿ :ಪರಿಷತ್ ಚುನಾವಣೆಯಲ್ಲಿ ಅತೀಹೆಚ್ಚು ಸ್ಥಾನ ಗೆಲ್ಲಲಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಇದೇ ನನ್ನ ಸವಾಲ್ ಎಂದು ಸಚಿವ ಶ್ರೀರಾಮುಲು ಹೇಳಿದರು. ಹುಬ್ಬಳ್ಳಿಯ ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, 25 ಸ್ಥಾನಗಳಲ್ಲಿ 15 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಆ ಮೂಲಕ ಹೊಸ ಇತಿಹಾಸವನ್ನ ಬರೆಯುತ್ತೇವೆ ಎಂದರು. ಕಾಂಗ್ರೆಸ್ ನಾಯಕರು ಕೇವಲ ಚುನಾವಣೆ ಇದ್ದಾಗ ಮಾತ್ರ ಕಾಣುತ್ತಾರೆ. ಆಮೇಲೆ ಎಲ್ಲೂ ಸಹ ಅವರು ಕಾಣೋದಿಲ್ಲ. …
Read More »ಪರಿಷತ್ ಚಯನಾವಣೆಯಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ- ಬಿ ಎಸ್ ಯಡಿಯೂರಪ್ಪ ವಿಶ್ವಾಸ
Spread the loveಹುಬ್ಬಳ್ಳಿ: ಈಗಾಗಲೇ ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಈ ಬಾರಿ ಪರಿಷತ್ ಚುನಾವಣೆಯಲ್ಲಿ ನಾವು 20 ಸೀಟುಗಳನ್ನು ಹಾಕಲಿದ್ದೇವೆ. ಅದರಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾವಿದೆ. ಇದರ ಜೊತೆಗೆ ನಾವು ವಿಧಾನ ಪರಿಷತ್ ನಲ್ಲೂ ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು,ಇಂದು ಎರಡನೇ ದಿನದ ಜನಸ್ವರಾಜ್ ಸಮಾವೇಶ. ನಾಳೆ …
Read More »ಲೋಚನೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯ ಶ್ಲೋಕಸಾಗರದಲ್ಲಿ ಭಕ್ತ ಜನತೆ
Spread the loveಕುಂದಗೋಳ : ಕಳೆದ ಎರೆಡು ತಿಂಗಳುಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಲೋಚನೇಶ್ವರ ಮಠದ 5ನೇ ಪೀಠಾಧಿಪತಿ ರಾಚೋಟೇಶ್ವರ ಮಹಾಸ್ವಾಮಿಗಳು ತಮ್ಮ 103ನೇ ವಯಸ್ಸಿನಲ್ಲಿ ಲೋಚನೇಶ್ವರ ಮಠದಲ್ಲೇ ಇಂದು ಬೆಳಿಗ್ಗೆ ನಾಲ್ಕು ಗಂಟೆಗೆ ಲಿಂಗೈಕ್ಯರಾಗಿದ್ದಾರೆ. ಸರಿ ಸುಮಾರು 200 ವರ್ಷ ಇತಿಹಾಸದ ಕುಂದಗೋಳ ತಾಲೂಕಷ್ಟೇ ಅಲ್ಲದೇ ರಾಜ್ಯಾದ್ಯಂತ ಭಕ್ತರನ್ನು ಹೊಂದಿದ್ದ ಸ್ವಾಮಿಗಳು ತಮ್ಮ ಪ್ರವಚನ ಹಾಗೂ ಮಾತಿನ ಶೈಲಿಯಿಂದಲೇ ಹೆಸರಾಗಿದ್ದರು, 2019ರಲ್ಲಿ ಲೋಚನೇಶ್ವರ …
Read More »