Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 94)

ಹುಬ್ಬಳ್ಳಿ , ಧಾರವಾಡ

ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರಯುಕ್ತ ಜ್ಞಾನಗಂಗಾ ಸಂಸ್ಥೆ ಹಾಗೂ ಚೈತನ್ಯ ಪೌಂಡೇಶನ್ ವತಿಯಿಂದ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ನೋಟಬುಕ್ ವಿತರಣೆ

Spread the loveಹುಬ್ಬಳ್ಳಿ : ಚಂದ್ರಶೇಖರ ಗೋಕಾಕ ಸಂಚಾಲಿತ ಜ್ಞಾನಗಂಗಾ ಸಂಸ್ಥೆ ಹಾಗೂ ಚೈತನ್ಯ ಪೌಂಡೇಶನ್ ವತಿಯಿಂದ,ಮಕ್ಕಳ ದಿನಾಚರಣೆ ಪ್ರಯುಕ್ತ ಹಳೇಹುಬ್ಬಳ್ಳಿಯ ಸದಾಶಿವನಗರದ ಹಾಗೂ ಮಾರುತಿ ನಗರದ ಕೇಂದ್ರದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ನೋಟಬುಕ್ ಕೊಡುವ ಕಾರ್ಯಕ್ರಮದಲ್ಲಿ ಹುಡಾ ಅಧ್ಯಕ್ಷರಾದ ನಾಗೇಶ ಕಲಬುರ್ಗಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಚೈತನ್ಯ ಪೌಂಡೇಶನನ ಅಧ್ಯಕ್ಷ ನಾಗರಾಜ ಧೋಂಗಡಿ. ಶ್ರೀಮತಿ ಭಾರತಿ ಚಂದ್ರಶೇಖರ ಗೊಕಾಕ. ಮೂರುಸಾವಿರಪ್ಪ ಚೆನ್ನಿ. ವೆಂಕಟೇಶ …

Read More »

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಹಲ್ಲೆ: ಹಲ್ಲೆಗೆ ಒಳಗಾದ ವ್ಯಕ್ತಿ ಹೇಳಿದ್ದಾದರೂ ಏನು…?

Spread the loveಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹತ್ತು ಜನರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರ ವಿಶಾಲ್ ಮೆಗಾ ಮಾರ್ಟ್ ಬಳಿ ನಡೆದಿದೆ.   ವಿಶಾಲ್ ಮೆಗಾ ಮಾರ್ಟ್ ಮ್ಯಾನೇಜರ್ ಯುವರಾಜ ಎಂಬುವವರ ಮೇಲೆ ಹಲ್ಲೆ ನಡೆದಿದ್ದು, ಬಸವರಾಜ ಹಾಗೂ 10 ಜನರ ಸಂಗಡಿಗರಿಂದ ಹಲ್ಲೆ ಮಾಡಿರುವುದಾಗಿ ಹಲ್ಲೆಗೆ ಒಳಗಾದ ವ್ಯಕ್ತಿಯೇ ಮಾಹಿತಿ ನೀಡಿದ್ದಾರೆ‌. ಅಲ್ಲದೇ ಒಂದು ಬಂಗಾರದ ಚೈನ್, 30ಸಾವಿರ ನಗದು, ಮೊಬೈಲ್ ದರೋಡೆ …

Read More »

ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ, ಅವರ ಬದಲಾವಣೆ ಆಗುವುದಿಲ್ಲ : ಬಸವರಾಜ್ ಹೊರಟ್ಟಿ

Spread the loveಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಉತ್ತಮವಾದ ಕೆಲಸಗಳನ್ನು ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಸುಮ್ಮನೆ ಹವಾ ಬೀಡುತ್ತಾರೆ. ಬಿಟ್ ಕಾಯಿನ್ ಪ್ರಕರಣದಿಂದ ಸಿಎಂ ಬದಲಾವಣೆ ಆಗುವುದಿಲ್ಲ. ಈಗಾಗಲೇ ಬಿಟ್ ಕಾಯಿನ್ ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ಅದರಲ್ಲಿ ಯಾರು ತಪ್ಪಿತಸ್ಥರಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಿ. ಆದರೆ ಇದೇ ವಿಚಾರಕ್ಕೆ ಸಿಎಂ ಬದಲಾವಣೆ ಆಗಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದರು. ಧಾರವಾಡದ ಮನಗುಂಡಿ ಗ್ರಾಮದಲ್ಲಿ ಮಾಧ್ಯಮ …

Read More »

ಅಪ್ಪು ಹೆಸರಿನಲ್ಲಿ ಜಿಮ್ ಕುರಿತು ಕಿಡಗೇಡಿಗಳಿಂದ ಸುಳ್ಳು ಸುದ್ದಿ ಹರಡುವ ಕೆಲಸ : ಚಿಕ್ಕತುಂಬಳ

Spread the loveಹುಬ್ಬಳ್ಳಿ: ನಟ ಪುನೀತ್ ರಾಜ್‍ಕುಮಾರ್ ಅವರ ನಿಧನದ ಬೆನ್ನಲ್ಲೇ ಕೆಲವೊಂದು ಕಿಡಿಗೇಡಿಗಳು ವ್ಯಾಯಾಮ ಶಾಲೆ, ಕುಸ್ತಿ, ಫಿಟನೆಸ್ ಸೆಂಟರ್ ಹಾಗೂ ಜಿಮ್ ಗೆ ಹೋಗುವುದಿಂದ ಹೃದಯಾಘಾತ ಹೆಚ್ಚಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ಮಾಡುತ್ತಿದ್ದು, ಸಾರ್ವಜನಿಕರು ಇದಕ್ಕೆ ತಲೆಕೊಡದೇ ತಜ್ಞರ ಸಲಹೆ ಮೇರೆಗೆ ಆರೋಗ್ಯ ಸಂಬಂಧಿಸಿದ ವ್ಯಾಯಾಮವನ್ನು ವ್ಯವಸ್ಥಿತವಾಗಿ ಮಾಡಬಹುದೆಂದು ಅಂತರರಾಷ್ಟ್ರೀಯ ದೇಹದಾರ್ಢ್ಯ ಪಟು ಮತ್ತು ಚಲನಚಿತ್ರ ನಟ ಕೃಷ್ಣ ಚಿಕ್ಕತುಂಬಳ‌ ಹೇಳಿದರು. …

Read More »
[the_ad id="389"]