Spread the loveಹುಬ್ಬಳ್ಳಿ ;ತಾಲೂಕಿನ ಬ್ಯಾಹಟ್ಟಿ ಗ್ರಾಮದ ರೇವಣಸಿದ್ದಯ್ಯಾ ಹಿರೇಮಠ ಎಂಬುವವರ ಜಮೀನನ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ನಡೆದಿದೆ. ಮೃತರನ್ನ ಚಂದ್ರು ಮರಿಬಸನಗೌಡರ( 7) ಹಾಗೂ ಗೌತಮ ಮರಿಬಸನಗೌಡರ( 10) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಜಾಹಿರಾತು…….
Read More »ಭವಿಷ್ಯದ ಕಲ್ಪನೆ ಆಧರಿಸಿ ನಗರಗಳ ವಿನ್ಯಾಸ ರಚನೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Spread the loveಹುಬ್ಬಳ್ಳಿ : ದೇಶದಲ್ಲಿ ನಗರಗಳ ಬೆಳವಣಿಗೆ ತ್ರೀವ್ರಗತಿಯಲ್ಲಿದೆ. ಪ್ರಸ್ತುತ 50:50 ಅನುಪಾತದ ಹಂಚಿಕೆಯಲ್ಲಿ ಜನರು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದಾರೆ. ನಗರಗಳ ಕಡೆ ವಲಸೆ ಬರುವವರ ಪ್ರಮಾಣವು ಹೆಚ್ಚಿದೆ. ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು 2047 ರಲ್ಲಿ ಭಾರತ ಹೇಗಿರಬೇಕು? ಎಂಬ ಕಲ್ಪನೆಯನ್ನು ರೂಪಿಸಿದ್ದಾರೆ. ಇದರಂತೆ ಭವಿಷ್ಯದ ಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ನಗರಗಳ ವಿನ್ಯಾಸದ ರಚನೆಯಾಗಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು …
Read More »ರಾಹುಲ್ ಗಾಂಧಿ ಒಂದು ತಿಂಗಳು ಇಟಲಿಗೆ ಹೋಗುವವರಿದ್ದಾರೆ : ಪ್ರಹ್ಲಾದ್ ಜೋಶಿ ವ್ಯಂಗ್ಯ
Spread the loveಧಾರವಾಡ: ದೇಶದಲ್ಲಿ 29 ಕಡೆಗಳಲ್ಲಿ ಚುನಾವಣೆಗಳು ನಡೆದಿವೆ, ಅದರಲ್ಲಿ ಎನ್ ಡಿ ಎ ಮೈತ್ರಿ ಕೂಟ 12 ರಲ್ಲಿ ಗೆಲ್ಲುವು ಸಾಧಸಿದೆ. ಆದರೆ ಕಾಂಗ್ರೆಸ್ ಪಕ್ಷ ರಾಜಸ್ಥಾನ ಮತ್ತು ಹಿಮಾಚ ಪ್ರದೇಶ ಬಿಟ್ಟರೆ ಬೇರೆಲ್ಲೂ ಗೆದ್ದಿಲ್ಲ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಕೂಡಾ ಕಾಂಗ್ರೆಸ್ ಪಕ್ಷ ಆಡಳಿತ ಅವಧಿಯಲ್ಲಿಯೇ ಆಗಿದೆ. ಆದರೆ ಈಗ ನಾವು ಅಬಕಾರಿ ಸುಂಕವನ್ನು ಕಡಿಮೆ ಮಾಡಿ, ಜನರಿಗೆ ಬೆಲೆ ಏರಿಕೆಯಿಂದ ಆಗುತ್ತಿರುವ ಹೊರೆಯನ್ನು …
Read More »ನಾಳೆ ವೀರಾಪುರ ಓಣಿಯಲ್ಲಿ ನೂತನವಾಗಿ ನಿರ್ಮಿಸಲಾದ ಗ್ರಾಮದೇವಿ ದೇವಸ್ಥಾನ ಲೋಕಾರ್ಪಣೆ
Spread the loveಹುಬ್ಬಳ್ಳಿ: ನಗರದ ವೀರಾಪುರ ಓಣಿಯಲ್ಲಿ ನೂತನವಾಗಿ ನಿರ್ಮಿಸಲಾದ ಗ್ರಾಮದೇವಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಗ್ರಾಮ ದೇವತೆಯರಾದ ದ್ಯಾಮವ್ವ, ದುರ್ಗಮ್ಮ ದೇವಿ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮದ ನಿಮಿತ್ತ ನಾಳೆಯಿಂದ ನ. 11ರವರೆಗೆ ಪ್ರತಿನಿತ್ಯ ಸಂಜೆ 6 ಗಂಟೆಗೆ ಧರ್ಮ ಜಾಗೃತಿ ಸಭೆ ಹಾಗೂ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮತ್ತಣ್ಣವರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, …
Read More »