Home / ಪ್ರಮುಖ ನಗರಗಳು (page 100)

ಪ್ರಮುಖ ನಗರಗಳು

ರಾಹುಲ್ ಗಾಂಧಿ ಒಂದು ತಿಂಗಳು ಇಟಲಿಗೆ ಹೋಗುವವರಿದ್ದಾರೆ : ಪ್ರಹ್ಲಾದ್ ಜೋಶಿ ವ್ಯಂಗ್ಯ

Spread the loveಧಾರವಾಡ: ದೇಶದಲ್ಲಿ 29 ಕಡೆಗಳಲ್ಲಿ ಚುನಾವಣೆಗಳು ನಡೆದಿವೆ, ಅದರಲ್ಲಿ ಎನ್ ಡಿ ಎ ಮೈತ್ರಿ ಕೂಟ 12 ರಲ್ಲಿ ಗೆಲ್ಲುವು ಸಾಧಸಿದೆ. ಆದರೆ ಕಾಂಗ್ರೆಸ್ ಪಕ್ಷ ರಾಜಸ್ಥಾನ ಮತ್ತು ಹಿಮಾಚ ಪ್ರದೇಶ ಬಿಟ್ಟರೆ ಬೇರೆಲ್ಲೂ ಗೆದ್ದಿಲ್ಲ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಕೂಡಾ ಕಾಂಗ್ರೆಸ್ ಪಕ್ಷ ಆಡಳಿತ ಅವಧಿಯಲ್ಲಿಯೇ ಆಗಿದೆ. ಆದರೆ ಈಗ ನಾವು ಅಬಕಾರಿ ಸುಂಕವನ್ನು ಕಡಿಮೆ ಮಾಡಿ, ಜನರಿಗೆ ಬೆಲೆ ಏರಿಕೆಯಿಂದ ಆಗುತ್ತಿರುವ ಹೊರೆಯನ್ನು …

Read More »

ನಾಳೆ ವೀರಾಪುರ ಓಣಿಯಲ್ಲಿ ನೂತನವಾಗಿ ನಿರ್ಮಿಸಲಾದ ಗ್ರಾಮದೇವಿ ದೇವಸ್ಥಾನ ಲೋಕಾರ್ಪಣೆ

Spread the loveಹುಬ್ಬಳ್ಳಿ: ನಗರದ ವೀರಾಪುರ ಓಣಿಯಲ್ಲಿ ನೂತನವಾಗಿ ನಿರ್ಮಿಸಲಾದ ಗ್ರಾಮದೇವಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಗ್ರಾಮ ದೇವತೆಯರಾದ ದ್ಯಾಮವ್ವ, ದುರ್ಗಮ್ಮ ದೇವಿ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮದ ನಿಮಿತ್ತ ನಾಳೆಯಿಂದ ನ. 11ರವರೆಗೆ ಪ್ರತಿನಿತ್ಯ ಸಂಜೆ 6 ಗಂಟೆಗೆ ಧರ್ಮ ಜಾಗೃತಿ ಸಭೆ ಹಾಗೂ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮತ್ತಣ್ಣವರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, …

Read More »

ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿ: ಇಬ್ಬರು ಸಾವು

Spread the loveಹುಬ್ಬಳ್ಳಿ : ಇಲ್ಲಿನ ಪುಣೆ- ಬೆಂಗಳೂರು ರಸ್ತೆ ಬುಡರಸಿಂಗಿ ಕ್ರಾಸ್ ಬಳಿ ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಹಿಂದಿದ್ದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕಲ್ಮೇಶ ಯಂಕಮ್ಮನವರ (26) ಹಾಗೂ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅಡವಿಸೋಮಾಪುರದ ಕಲ್ಮೇಶ ಜಾಧವ (26) ಮೃತಪಟ್ಟವರು. ಮುಂಡಗೋಡದ ವಿನಾಯಕ ಮಾನಾಬಾಯಿ ಎಂಬಾತ ಗಾಯಗೊಂಡಿದ್ದಾನೆ. ಟ್ರ್ಯಾಕ್ಟರ್‌ ಪಂಕ್ಚರ್‌ ಆಗಿದ್ದರಿಂದ ರಸ್ತೆ …

Read More »

ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು.. ಶುಭಕೋರುವವರು ಶ್ರೀ ಪ್ರಸಾದ್ ಅಬ್ಬಯ್ಯಾ ಶಾಸಕರು ಹುಬ್ಬಳ್ಳಿ – ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ಹಾಗು ನಿರಂಜನ್ ಹಿರೇಮಠ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರು ವರ್ಡ್ ನಂ 68

Spread the love  ಬೆಳಕಿನ ಹಬ್ಬ ದೀಪಾವಳಿ ಬದುಕಿನಲ್ಲಿ ಹೊಸ ಬೆಳಕು ತರಲಿ , ಜೀವನದಲ್ಲಿ ನೆಮ್ಮದಿ ಇರಲಿ , ಆರೋಗ್ಯ , ಐಶ್ವರ್ಯ ಆ ದೇವ ಕರುಣಿಸಲಿ , ಎನ್ನುತ್ತ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.. ಶುಭಕೋರುವವರು ಶ್ರೀ ಪ್ರಸಾದ್ ಅಬ್ಬಯ್ಯಾ ಶಾಸಕರು ಹುಬ್ಬಳ್ಳಿ – ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ಹಾಗು ನಿರಂಜನ್ ಹಿರೇಮಠ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರು ವರ್ಡ್ …

Read More »
[the_ad id="389"]