Home / ಪ್ರಮುಖ ನಗರಗಳು (page 100)

ಪ್ರಮುಖ ನಗರಗಳು

ನವೆಂಬರ್ 19ರಂದು ‘100’ ಚಿತ್ರ ರಾಜ್ಯಾದ್ಯಂತ ಬಿಡುಗಡೆ: ರಮೇಶ ಅರವಿಂದ

Spread the loveಹುಬ್ಬಳ್ಳಿ: ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಉಮಾ ಹಾಗೂ ಎಂ.ರಮೇಶ ರೆಡ್ಡಿ ನಿರ್ಮಿಸಿರುವ 100 ಶೀರ್ಷಕೆಯ ಕನ್ನಡ ಚಿತ್ರ ಇದೇ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಟ ಹಾಗೂ ಚಿತ್ರ ನಿರ್ದೇಶಕ ರಮೇಶ ಅರವಿಂದ ಹೇಳಿದರು. ನಗರದಲ್ಲಿಂದು ಖಾಸಗಿ ಹೊಟೇಲ್ ನಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಚಿತ್ರದ ನಿರ್ದೇಶನವನ್ನು ಮಾಡುವ ಮೂಲಕ ಚಿತ್ರದಲ್ಲಿ ನನ್ನ ಎಲ್ಲ ಶಕ್ತಿಯನ್ನು ಹಾಕಿ ನಟಿಸಿದ್ದೇನೆ ಎಂದರು. ಚಿತ್ರದಲ್ಲಿ ರಚಿತಾ ರಾಮ್, …

Read More »

ಪುನೀತ್ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಟ್ಯಾಟೋ ಹಾಕಿಸಿಕೊಂಡು ಪುನೀತ್ ರಾಜ್‌ಕುಮಾರ್ ಅಭಿಮಾನಿ ರಘು ವದ್ದಿ

Spread the loveಹುಬ್ಬಳ್ಳಿ : ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಪುನೀತ್ ರಾಜ್‌ಕುಮಾರ್ ಅಭಿಮಾನಿ ಟ್ಯಾಟೋ ಹಾಕಿಕೊಳ್ಳುವ ಮೂಲಕ ಅಭಿಮಾನ ಮೆರೆದಿದ್ದಾನೆ .   ಹುಬ್ಬಳ್ಳಿಯ ರಘು ವದ್ದಿ ಎದೆಗೆ ಪುನೀತರಾಜಕುಮಾರ್ ಭಾವಚಿತ್ರದ ಟ್ಯಾಟೋ ಹಾಕಿಸಿಕೊಂಡ ಅಭಿಮಾನಿ ಜೈ ರಾಜವಂಶ ಎನ್ನುವ ಟ್ಯಾಟೋ ಎದೆಗೆ ಹಾಕಿಸಿಕೊಂಡು ಅಭಿಮಾನ ಮೆರೆದಿದ್ದಾನೆ . ಇನ್ನೂ ಪುನೀತ್ ರಾಜ್‌ಕುಮಾರ್ ಅವರ ಚಿತ್ರಕ್ಕೆ ಮಾತ್ರವಲ್ಲದೆ ರಾಜವಂಶದ ಯಾವುದೇ ಚಿತ್ರದ ಬಿಡುಗಡೆ ಸಂದರ್ಭದಲ್ಲಿ ಕೂಡ ಅದ್ದೂರಿಯಾಗಿ …

Read More »

ಸಿದ್ದರಾಮಯ್ಯ ದಲಿತ ವಿರೋಧಿ ಹೇಳಿಕೆ ಖಂಡಿಸಿ ಶುಕ್ರವಾರ ಬೃಹತ್ ಪ್ರತಿಭಟನೆ : ಮಹೇಂದ್ರ ಕೌತಾಳ

Spread the loveಹುಬ್ಬಳ್ಳಿ : ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ‌ ಖಂಡನೀಯ‌. ಸಿದ್ದರಾಮಯ್ಯ ಅವರು ಕೂಡಲೇ ದಲಿತರ ಕ್ಣಮೆ ಕೇಳಬೇಕು ಎಂದು ಬಿಜೆಪಿ ರಾಜ್ಯ ಎಸ್ ಸಿ ಮೋರ್ಚಾ ಕಾರ್ಯದರ್ಶಿ ಮಹೇಂದ್ರ ಕೌತಾಳ ಹಾಗೂ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ವಒತ್ತಾಯಿಸಿದರು. ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ನಿರ್ಮಾಣದ ಉದ್ದೇಶ ಇಟ್ಟುಕೊಂಡು ರಮೇಶ ಜಿಗಜಣಗಿ, ಗೋವಿಂದ ಕಾರಜೋಳ ಅವರು ಬಂದಿದ್ದಾರೆ. ಆದ್ರೆ ಯಾವ …

Read More »

ಬೈಕ್ ಕಳ್ಳರ ಹಾವಳಿ : ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Spread the loveಧಾರವಾಡ : ನಗರದ ಮಾಳಾಪುರ ಹಾಗೂ ಸೈದಾಪುರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳನ್ನ ಕಳ್ಳರ ತಮ್ಮ ಕೈಚಳಕ ತೋರಿಸಿ ರಾತ್ರೋರಾತ್ರಿ ಎಸ್ಕೆಪ್ ಮಾಡುತ್ತಿರುವ ದೃಶ್ಯಗಳು ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು , ಈ ದೃಶ್ಯ ಎಲ್ಲರ ನಿದ್ದೆ ಗೆಡಿಸುವಂತೆ ಮಾಡಿದೆ . ನಗರದ ವಿವಿಧ ಬಡಾವಣೆಗಳಲ್ಲಿ ರಾತ್ರಿಯಿಡೀ ಬೈಕ್‌ಗಳನ್ನ ಹುಡುಕುವ ಬೈಕ್ ಕಳ್ಳರ ಗ್ಯಾಂಗ್ , ಯಾರೂ ಇಲ್ಲದ ಸಮಯದಲ್ಲಿ ಬೈಕ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದಾರೆ . ಜನರ …

Read More »
[the_ad id="389"]