Spread the loveಹುಬ್ಬಳ್ಳಿ: ನಗರದ ವೀರಾಪುರ ಓಣಿಯಲ್ಲಿ ನೂತನವಾಗಿ ನಿರ್ಮಿಸಲಾದ ಗ್ರಾಮದೇವಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಗ್ರಾಮ ದೇವತೆಯರಾದ ದ್ಯಾಮವ್ವ, ದುರ್ಗಮ್ಮ ದೇವಿ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮದ ನಿಮಿತ್ತ ನಾಳೆಯಿಂದ ನ. 11ರವರೆಗೆ ಪ್ರತಿನಿತ್ಯ ಸಂಜೆ 6 ಗಂಟೆಗೆ ಧರ್ಮ ಜಾಗೃತಿ ಸಭೆ ಹಾಗೂ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮತ್ತಣ್ಣವರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, …
Read More »ಟ್ರ್ಯಾಕ್ಟರ್ಗೆ ಟ್ಯಾಂಕರ್ ಡಿಕ್ಕಿ: ಇಬ್ಬರು ಸಾವು
Spread the loveಹುಬ್ಬಳ್ಳಿ : ಇಲ್ಲಿನ ಪುಣೆ- ಬೆಂಗಳೂರು ರಸ್ತೆ ಬುಡರಸಿಂಗಿ ಕ್ರಾಸ್ ಬಳಿ ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಹಿಂದಿದ್ದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕಲ್ಮೇಶ ಯಂಕಮ್ಮನವರ (26) ಹಾಗೂ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅಡವಿಸೋಮಾಪುರದ ಕಲ್ಮೇಶ ಜಾಧವ (26) ಮೃತಪಟ್ಟವರು. ಮುಂಡಗೋಡದ ವಿನಾಯಕ ಮಾನಾಬಾಯಿ ಎಂಬಾತ ಗಾಯಗೊಂಡಿದ್ದಾನೆ. ಟ್ರ್ಯಾಕ್ಟರ್ ಪಂಕ್ಚರ್ ಆಗಿದ್ದರಿಂದ ರಸ್ತೆ …
Read More »ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು.. ಶುಭಕೋರುವವರು ಶ್ರೀ ಪ್ರಸಾದ್ ಅಬ್ಬಯ್ಯಾ ಶಾಸಕರು ಹುಬ್ಬಳ್ಳಿ – ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ಹಾಗು ನಿರಂಜನ್ ಹಿರೇಮಠ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರು ವರ್ಡ್ ನಂ 68
Spread the love ಬೆಳಕಿನ ಹಬ್ಬ ದೀಪಾವಳಿ ಬದುಕಿನಲ್ಲಿ ಹೊಸ ಬೆಳಕು ತರಲಿ , ಜೀವನದಲ್ಲಿ ನೆಮ್ಮದಿ ಇರಲಿ , ಆರೋಗ್ಯ , ಐಶ್ವರ್ಯ ಆ ದೇವ ಕರುಣಿಸಲಿ , ಎನ್ನುತ್ತ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.. ಶುಭಕೋರುವವರು ಶ್ರೀ ಪ್ರಸಾದ್ ಅಬ್ಬಯ್ಯಾ ಶಾಸಕರು ಹುಬ್ಬಳ್ಳಿ – ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ಹಾಗು ನಿರಂಜನ್ ಹಿರೇಮಠ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರು ವರ್ಡ್ …
Read More »ಉತ್ತರ ಜನಶಕ್ತಿ ಸೇನಾ ಪಾರ್ಟಿ ವತಿಯಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು
Spread the love ಬೆಳಕಿನ ಹಬ್ಬ ದೀಪಾವಳಿ ಬದುಕಿನಲ್ಲಿ ಹೊಸ ಬೆಳಕು ತರಲಿ , ಜೀವನದಲ್ಲಿ ನೆಮ್ಮದಿ ಇರಲಿ , ಆರೋಗ್ಯ , ಐಶ್ವರ್ಯ ಆ ದೇವ ಕರುಣಿಸಲಿ , ದೀಪದ ಬೆಳಕಿನಲ್ಲಿ ಕತ್ತಲು ದೂರ ಸರಿಯುವಂತೆ ನಮ್ಮಲ್ಲಿರುವ ಕೋಪ . , ಅಹಂ ದೂರವಾಗಲಿ , ಪ್ರೀತಿಯ ಬೆಳಕು ಹರಡಲಿ , ದೀಪಾವಳಿ ಹಬ್ಬದ ಶುಭಾಶಯಗಳು ಶುಭಕೋರುವವರು ಶ್ರೀ ಎಸ್. ಎಸ್ ಶಂಕರಣ್ಣ, ಉತ್ತರ ಜನಶಕ್ತಿ ಸೇನಾ ಪಕ್ಷದ …
Read More »
Hubli News Latest Kannada News