Spread the love ಕಷ್ಟಗಳು ಕರಗಲಿ, ಖುಷಿಯ ಬೆಳಕು ಮನೆ ತುಂಬಲಿ. ನೋವು ದೂರವಾಗಲಿ, ನೆಮ್ಮದಿ ನೆಲೆಗೊಳ್ಳಲಿ. ದೀಪಗಳ ಪ್ರಭೆ ಬದುಕಿನ ಅಂಧಕಾರವನ್ನು ಹೊಡೆದೋಡಿಸಿ ಹೊಸ ಬೆಳಕು, ಹೊಸ ಚೈತನ್ಯ, ಹೊಸ ಭರವಸೆ, ಹೊಸ ಉಲ್ಲಾಸ ತರಲಿ. ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಶುಭಕೋರುವವರು ಶ್ರೀ ಬಸವರಾಜ ಸೋ ಯೋಗಪ್ಪನವರ ( ಸಮಾಜ ಸೇವಕರು ) ಗುಡೇನಕಟ್ಟಿ ತಾಲ್ಲೂಕು ಕುಂದಗೋಳ
Read More »ಕರ್ನಾಟಕ ನವ ನಿರ್ಮಾಣ ವೇದಿಕೆ ವತಿಯಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು
Spread the love ಬೆಳಕಿನ ಹಬ್ಬ ದೀಪಾವಳಿ ಬದುಕಿನಲ್ಲಿ ಹೊಸ ಬೆಳಕು ತರಲಿ , ಜೀವನದಲ್ಲಿ ನೆಮ್ಮದಿ ಇರಲಿ , ಆರೋಗ್ಯ , ಐಶ್ವರ್ಯ ಆ ದೇವ ಕರುಣಿಸಲಿ , ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ಶುಭಕೋರುವವರು ಈರಪ್ಪ .ಕ್. ಎಮ್ಮಿ ( ಕರ್ನಾಟಕ ನವ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷರು )
Read More »ಸಾಮೂಹಿಕವಾಗಿ ಎಲ್ಲರೂ ಸೇರಿ ಚುನಾವಣೆ ಮಾಡಿದ್ದೇವೆ. ಸೋಲಿನ ಹೊಣೆ ಕೂಡಾ ನಮ್ಮೆಲ್ಲರದ್ದು : ಸಿ ಎಂ ಬಸವರಾಜ ಬೊಮ್ಮಾಯಿ
Spread the loveಹುಬ್ಬಳ್ಳಿ : ಹಾನಗಲ್ ನಲ್ಲಿ ಸಾಮೂಹಿಕವಾಗಿ ಎಲ್ಲರೂ ಸೇರಿ ಚುನಾವಣೆ ಮಾಡಿದ್ದೇವೆ. ಸೋಲಿನ ಹೊಣೆ ಕೂಡಾ ನಮ್ಮೆಲ್ಲರದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆ ಹೇಳಿದ್ದೆ, ನಮ್ಮ ನಾಯಕರಾದ ಅಮಿತ್ ಶಾ ನನ್ನ ಹೆಸರು ಹೇಳಿದ್ದರು. ನಾನು ತಂಡದ ಮುಖ್ತಸ್ಥನಿರಬಹುದು. ಆದರೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಿದ್ದೇವೆ ಎಂದರು. ಹಾನಗಲ್ ನಲ್ಲಿ ಒಗ್ಗಟ್ಟಿನ ಕೊರತೆ …
Read More »ಚೆನ್ನಮ್ಮ ವೃತ್ತದ ಫ್ಲೈಓವರ್ ನಿರ್ಮಾಣ ಕಾಮಗಾರಿ ಸಾರ್ವಜನಿಕರ ಸಲಹೆ ಆಧರಿಸಿ ಸಮಿತಿ ವರದಿ ಸಿದ್ಧ
Spread the loveಹುಬ್ಬಳ್ಳಿ :ತೀವ್ರ ಸಂಚಾರ ದಟ್ಟಣೆ ಇರುವ ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಫ್ಲೈಓವರ್ ನಿರ್ಮಾಣ ಕುರಿತು ಸಾರ್ವಜನಿಕರು ಹಾಗೂ ವರ್ತಕರ ಸಲಹೆಗಳನ್ನು ಪಡೆಯಲು ರಚಿಸಿದ್ದ ಸಮಿತಿಯು ಸಾರ್ವಜನಿಕರ ಸಲಹೆಗಳನ್ನಾಧರಿಸಿ ,ಸಮಿತಿ ಸದಸ್ಯರ ಅಭಿಪ್ರಾಯಗಳೊಂದಿಗೆ ವರದಿ ಸಿದ್ಧಪಡಿಸಿದೆ.ಜಿಲ್ಲಾಧಿಕಾರಿಗಳು ಸೇರಿದಂತೆ ಶಾಸಕರು ,ಹಿರಿಯ ಅಧಿಕಾರಿಗಳು ಹಾಗೂ ತಜ್ಞರನ್ನೊಳಗೊಂಡ 13 ಸದಸ್ಯರ ಸಮಿತಿಯು ಈ ವರದಿಯನ್ನು ಶೀಘ್ರದಲ್ಲಿ ಸ್ಥಳೀಯ ಸಂಸದರೂ ಆಗಿರುವ ,ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ …
Read More »
Hubli News Latest Kannada News