Spread the loveಹುಬ್ಬಳ್ಳಿ : ಸ್ಮಾರ್ಟ್ ಸಿಟಿ ಯೋಜನೆಯು ಪ್ರಧಾನ ಮಂತ್ರಿಗಳ ಮಹಾತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ.ಅ್ಉ ಸುಂದರವಾಗಿ ಸಾಕಾರವಾಗಬೇಕು.ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಗೆ ಹಣಕಾಸಿನ ಕೊರತೆ ಇಲ್ಲ, ಕಾಮಗಾರಿಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು.ಕೋವಿಡ್ ಲಾಕ್ಡೌನ್ ಕಾರಣದಿಂದ ವಿಳಂಬವಾಗಿದ್ದ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು.ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿಂದು ಸ್ಮಾರ್ಟ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಬಸ್ ನಿಲ್ದಾಣ ನಿರ್ಮಾಣ,ಜನತಾ …
Read More »ಸೋಲು ಗೆಲುವು ಸಮಾನವಾಗಿ ತಗೆದುಕೊಳ್ಳುತ್ತೇವೆ- ತಪ್ಪು ತಿದ್ದಿಕೊಂಡು ಮುಂದೆ ಸಾಗುತ್ತೇವೆ- ಸಚಿವ ಶಂಕರಪಾಟೀಲ್ ಮುನೇನಕೊಪ್ಪ
Spread the loveಸೋಲು ಗೆಲುವು ಸಮಾನವಾಗಿ ತಗೆದುಕೊಳ್ಳುತ್ತೇವೆ- ತಪ್ಪು ತಿದ್ದಿಕೊಂಡು ಮುಂದೆ ಸಾಗುತ್ತೇವೆ- ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಹುಬ್ಬಳ್ಳಿ : ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಅನ್ನೋದು ಸಾಮಾನ್ಯ. ಇದು ಮತದಾರರು ಕೊಟ್ಟಂತಹ ನಿರ್ಣಯ ಅದನ್ನ ನಾವು ಸ್ವಾಗತ ಮಾಡುತ್ತೇವೆ ಎಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಹಾನಗಲ್ ಉಪಚುನಾವಣೆಯಲ್ಲಿ ನಾವು ಎಲ್ಲಿ ಎಡವಿದ್ದೇವೆ ಅನ್ನೋದನ್ನ ಪರಾಮರ್ಶೆ ಮಾಡಿಕೊಳ್ಳುತ್ತೇವೆ. ಈ ಬಾರಿ ಸೋಲು ಅನುಭವಿಸಿದ ಕ್ಷೇತ್ರಗಳಲ್ಲಿ …
Read More »ದೀಪಾವಳಿ ವೇಳೆ ಅಪರಾಧ ಕೃತ್ಯ ಎಸುಗುವವರಿಗೆ ಖಡಕ್ ಎಚ್ವಿರಿಕೆ ನೀಡಿದ ಕಮೀಷನರ್
Spread the loveಹುಬ್ಬಳ್ಳಿ- ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆದರೆ ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿದರೆ ಸಾಕು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ ಆಯುಕ್ತ ಲಾಬೂರಾಮ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಿನ್ನೆಲೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶವಿಲ್ಲ. ಏನಾದರೂ ಈ ತರಹದ ಘಟನೆಗಳು ಯಾವುದೇ ಮೂಲೆಯಲ್ಲಿ ನಡೆದರೆ ಸಾರ್ವಜನಿಕರು ಡಿಸಿಪಿ, ಪೊಲೀಸ್ ಇನ್ಸ್ಪೆಕ್ಟರ್ ಗಳಿಗೆ ತಿಳಿಸಿದರೆ ಸಾಕು ಕ್ರಮ …
Read More »ದಿ. ೨೦ ರಿಂದ ಕನಕ ಪಂಚಮಿ ಸಾಂಸ್ಕೃತಿಕ ಉತ್ಸವ
Spread the loveಹುಬ್ಬಳ್ಳಿ : ೫೩೪ ನೇ ಕನಕ ಜಯಂತಿ ಅಂಗವಾಗಿ ಸಾಂಸ್ಕೃತಿಕ ನಗರಿ ಧಾರವಾಡ ಜಿಲ್ಲೆಯ ಸುಕ್ಷೇತ್ರ ಮನಸೂರಿನ ಜಗದ್ಗುರು ಶ್ರೀ ಮಠದ ವಿದ್ಯಾಪೀಠದ ಆಶ್ರಯದಲ್ಲಿ ಐದು ದಿನಗಳವರೆಗೆ ರಾಜ್ಯ ಮಟ್ಟದ ಕನಕ ಪಂಚಮಿ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ದಿ. ೨೦ ರಿಂದ ೨೪ ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮನಸೂರು ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಮಹಾಮಠದದ ಶ್ರೀ ಬಸವರಾಜ ದೇವರು ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು …
Read More »
Hubli News Latest Kannada News