Home / ಪ್ರಮುಖ ನಗರಗಳು (page 105)

ಪ್ರಮುಖ ನಗರಗಳು

ಪವರ್ ಸ್ಟಾರ್ ಗೆ ಹೃದಯಾಘಾತ ಸುದ್ಧಿ ನಿಜಕ್ಕೂ ನಂಬಲು ಸಾಧ್ಯವಾಗುತ್ತಿಲ್ಲ : ಮಾಸ್ಟರ್ ಆನಂದ

Spread the loveಪವರ್ ಸ್ಟಾರ್ ಗೆ ಹೃದಯಾಘಾತ ಸುದ್ಧಿ ನಿಜಕ್ಕೂ ನಂಬಲು ಸಾಧ್ಯವಾಗುತ್ತಿಲ್ಲ : ಮಾಸ್ಟರ್ ಆನಂದ ಹುಬ್ಬಳ್ಳಿ : ಪವರ್ ಸ್ಟಾರ್ ಪುನೀತ್ ರಾಜಕುಮಾರ ಅವರಿಗೆ ಹೃದಯಾಘಾತ ಆಗಿರುವ ಸುದ್ಧಿ ನಿಜಕ್ಕೂ ನಂಬಲು ಸಾಧ್ಯವಾಗುತ್ತಿಲ್ಲ. ತುಂಬಾ ಆ್ಯಕ್ಟಿವ್ ಇದ್ದ ಪುನೀತ್ ರಾಜ್‍ಕುಮಾರಗೆ ಹೀಗೆ ಆಗಿರುವುದು ನಿಜಕ್ಕೂ ನೋವನ್ನುಂಟು ಮಾಡಿದೆ ಎಂದು ಚಿತ್ರನಟ ಹಾಗೂ ನಿರೂಪಕ ಮಾಸ್ಟರ್ ಆನಂದ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗ ತಾನೇ …

Read More »

ಮೃತ ಸುನೀಲ ಕುಟುಂಬಕ್ಕೆ ಪರಿಹಾರ ಚೆಕ್‌ ವಿತರಣೆ

Spread the loveಹುಬ್ಬಳ್ಳಿ : ಬೈಕ್ ಅಪಘಾತದಲ್ಲಿ ಮೃತಪಟ್ಟ ಖಾಸಗಿ ಸುದ್ದಿ ವಾಹಿನಿಯ ಕ್ಯಾಮರಾಮೆನ್ ಸುನಿಲ ಗೋಪಾಲ ಪಾಚಂಗಿ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ 5 ಲಕ್ಷ ರೂ. ಪರಿಹಾರ ಧನದ ಚೆಕ್‌ ವಿತರಿಸಿದರು. ಸುನೀಲ ಪಾಚಂಗೆ ಒಂದೂವರೆ ವರ್ಷದ ಹಿಂದೆ ಇಲ್ಲಿನ ಚಟ್ನಿ ಕಾಂಪ್ಲೆಕ್ಸ್ ಬಳಿ ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು. ಇವರ ನಿಧನದ ಹಿನ್ನೆಲೆ ಆಗಿನ ಮುಖ್ಯಮಂತ್ರಿ ಆಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ …

Read More »

ಧಾರವಾಡದಲ್ಲಿ ಯು ಬಿ‌ ಶೆಟ್ಟಿಯವರ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ: ಡಿ.ಕೆ.ಶಿವಕುಮಾರ ಆಪ್ತರಾಗಿರು ಯು ಬಿ ಶೆಟ್ಟಿ ಮನೆ ಮೇಲೆ ಐಟಿ ದಾಳಿ

Spread the loveಧಾರವಾಡ: ಕೆಪಿ ಸಿ ಸಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ ಅವರ ಆಪ್ತರಾದ ಯು.ಬಿ.ಶೆಟ್ಟಿ ಅವರ ಮನೆ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗೋವಾದಿಂದ ಧಾರವಾಡಕ್ಕೆ ಬಂದಿರುವ ಐದು ಜನ ಐಟಿ ಅಧಿಕಾರಿಗಳನ್ನು ಒಳಗೊಂಡಿರುವ ತಂಡ ಶೆಟ್ಟಿ ಅವರಿಗೆ ಶಾಕ್ ನೀಡಿದ್ದಾರೆ. ಯು.ಬಿ.ಶೆಟ್ಟಿ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದವರಾಗಿದ್ದಾರೆ. ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ …

Read More »

ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಕ್ರಮ :  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ :ಪುರಾತನ ಭಾಷೆಯಾಗಿರುವ ಕನ್ನಡ ವಿಶ್ವದ ಶ್ರೀಮಂತ ಭಾಷೆಗಳಲ್ಲಿ ಒಂದಾಗಿದೆ. ಭವ್ಯವಾದ ಇತಿಹಾಸ ಕನ್ನಡ ಭಾಷೆಗೆ ಇದ್ದು, ಉಜ್ವಲ ಭವಿಷ್ಯ ನೀಡುವ ಜವಾಬ್ದಾರಿ ನಮ್ಮದಾಗಿದೆ. ಕನ್ನಡ ಉಳಿದರೆ ನಾವು ಉಳಿಯುತ್ತೇವೆ ಎಂಬ ಭಾವನೆಯಿಂದ ಪ್ರತಿಯೊಬ್ಬರೂ ಕನ್ನಡ ಬಳಕೆಯನ್ನು ಮಾಡಬೇಕು. ಕನ್ನಡದಲ್ಲಿ ಇಂಜಿನಿಯರಿಂಗ್ ಶಿಕ್ಷಣ ನೀಡಲು ಕ್ರಮವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಹುಬ್ಬಳ್ಳಿ ಆದರ್ಶ ನಗರದ ಡಾ. ಡಿ.ಎಸ್.ಕರ್ಕಿ ಕನ್ನಡ ಭವನದಲ್ಲಿ ಕನ್ನಡ ಮತ್ತು …

Read More »
[the_ad id="389"]