Spread the loveಹುಬ್ಬಳ್ಳಿ : ಪಾಟೀಲ ಎಂಡೋಕ್ರನೋಲಜಿ ಸೆಂಟರ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕ ಪ್ರಸಾದ್ ಅಬಯ್ಯ ಅವರು ಚಾಲನೆ ನೀಡಿದರು. ನಗರದ ಹುಬ್ಬಳ್ಳಿ ದುಗಾಣಿ ಬಿಲ್ಡಿಂಗನಲ್ಲಿ ಪಾಟೀಲ್ಸ್ ಎಂಡೋಕ್ರನೋಲಜಿ ಸೆಂಟರನಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನ ಆರೋಗ್ಯ ತಪಾಸಣೆಯನ್ನು ವೈದ್ಯ ಅವಿನಾಶ್ ಪಾಟೀಲ್ ಅವರಿಂದ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಾಫರ ಶರೀಫ್ …
Read More »ಹುಬ್ಬಳ್ಳಿಯ ಮಸಲ್ಸ್ ಫ್ಯಾಕ್ಟರಿ ಹಾಗೂ ಅಲ್ಟಿಮೆಟ್ ಫಿಟ್ನೆಸ್ ಜಿಮ್ ನಲ್ಲಿ ಶ್ರದ್ಧಾಂಜಲಿ…ಅಗಲಿದ ನಟ ಪುನೀತ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ನಮನ
Spread the loveವರನಟ ಡಾ.ರಾಜಕುಮಾರ ಅತ್ಯಂತ ಪ್ರೀತಿಯ ಕಿರಿಯ ಪುತ್ರ ನಟ ಪವರಸ್ಟಾರ್ ಪುನೀತ್ ರಾಜಕುಮಾರ ನಿಧನಕ್ಕೆ, ಹುಬ್ಬಳ್ಳಿಯಲ್ಲಿ ಜಿಮ್ಗಳಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಗರದ ಮಸಲ್ಸ್ ಫ್ಯಾಕ್ಟರಿ ಹಾಗೂ ಅಲ್ಟಿಮೆಟ್ ಫಿಟ್ನೆಸ್ ಜಿಮ್ನಲ್ಲಿ ಅಪ್ಪುವಿನ ಭಾವಚಿತ್ರವಿಟ್ಟು ವಿಶೇಷ ಪೂಜೆ ಸಲ್ಲಿಸಿ ಜಿಮ್ನ್ ಯುವಕರು ಹಾಗೂ ಮಾಲೀಕರು ಅಗಲಿನದ ನಟ ಪುನೀತ ರಾಜಕುಮಾರವರ ಆತ್ಮಕ್ಕೆ ಶಾಂತಿ ಕೋರಲಾಯಿತು. ಬಳಿಕ ಒಂದು ನಿಮಿಷ ಮೌನಾಚಾರ ಮಾಡುವ ಮೂಲಕ ಕುಟುಂಬಸ್ಥರಿಗೆ, …
Read More »ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮ ದಿನ ಆಚರಣೆ: ಪರಿಸರ ಸಂರಕ್ಷಣೆಗೆ ಆದ್ಯತೆ
Spread the loveಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನದ ಪ್ರಯುಕ್ತವಾಗಿ ಆಯೋಜಿಸಲಾಗಿದ್ದ ಸಸಿ ವಿತರಣೆ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ನೂತನ ಸದಸ್ಯರಾದ ರೂಪಾ ದಯಾನಂದ ಶೆಟ್ಟಿ ಹಾಗೂ ಸಮೃದ್ಧಿ ದಾಸರ ಚಾಲನೆ ನೀಡಿದರು. ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವ ಹಾಗೂ ಯುವ ಪೀಳಿಗೆಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ಸುಮಾರು ನೂರಕ್ಕೂ ಹೆಚ್ಚು ಸಸಿಗಳನ್ನು ವಿತರಣೆ ಮಾಡಲಾಯಿತು. ಇನ್ನೂ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ …
Read More »ಪವರ್ ಸ್ಟಾರ್ ಗೆ ಹೃದಯಾಘಾತ ಸುದ್ಧಿ ನಿಜಕ್ಕೂ ನಂಬಲು ಸಾಧ್ಯವಾಗುತ್ತಿಲ್ಲ : ಮಾಸ್ಟರ್ ಆನಂದ
Spread the loveಪವರ್ ಸ್ಟಾರ್ ಗೆ ಹೃದಯಾಘಾತ ಸುದ್ಧಿ ನಿಜಕ್ಕೂ ನಂಬಲು ಸಾಧ್ಯವಾಗುತ್ತಿಲ್ಲ : ಮಾಸ್ಟರ್ ಆನಂದ ಹುಬ್ಬಳ್ಳಿ : ಪವರ್ ಸ್ಟಾರ್ ಪುನೀತ್ ರಾಜಕುಮಾರ ಅವರಿಗೆ ಹೃದಯಾಘಾತ ಆಗಿರುವ ಸುದ್ಧಿ ನಿಜಕ್ಕೂ ನಂಬಲು ಸಾಧ್ಯವಾಗುತ್ತಿಲ್ಲ. ತುಂಬಾ ಆ್ಯಕ್ಟಿವ್ ಇದ್ದ ಪುನೀತ್ ರಾಜ್ಕುಮಾರಗೆ ಹೀಗೆ ಆಗಿರುವುದು ನಿಜಕ್ಕೂ ನೋವನ್ನುಂಟು ಮಾಡಿದೆ ಎಂದು ಚಿತ್ರನಟ ಹಾಗೂ ನಿರೂಪಕ ಮಾಸ್ಟರ್ ಆನಂದ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗ ತಾನೇ …
Read More »
Hubli News Latest Kannada News