Spread the loveಹುಬ್ಬಳ್ಳಿ : ವಿದ್ಯಾರ್ಥಿಗಳ ಕಲಿಕೆ ಈಗಾಗಲೇ ನಿಂತುಹೋಗಿದೆ, ಹೀಗಾಗಿ ಸರ್ಕಾರದ್ದು ಅತ್ಯಂತ ಜವಾಬ್ದಾರಿ ನಡೆ ಇದೆ. ಶಾಲೆಗಳಲ್ಲಿ 1 ಪ್ರತಿಶತಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬಂದರೆ ಅಂತಹ ಶಾಲೆಗಳನ್ನ ಬಂದ್ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು. ನಗರದಲ್ಲಿಂದು ಕಿಮ್ಸ್ ಆಸ್ಪತ್ರೆಯಲ್ಲಿ ಮಾತನಾಡಿದ ಅವರು, ಹಲವು ಮಾರ್ಗಸೂಚಿಗಳನ್ನ ಇಟ್ಟುಕೊಂಡು ಇದೀಗ ಶಾಲೆಗಳನ್ನ ಆರಂಭಿಸಲಾಗಿದೆ. ಇಂದಿನಿಂದ 1 ರಿಂದ 5 ನೇ ತರಗತಿ ಶಾಲಾ ಆರಂಭಿಸಲಾಗಿದೆ. ಕೆಲವು ದೇಶಗಳಲ್ಲಿ …
Read More »ಆತ್ಮ ನಿರ್ಭರ ಭಾರತ ಯೋಜನಯಡಿ ಹೆಚ್ಚು ಗುಡಿಸಲು ಇರುವ ಪ್ರದೇಶದಲ್ಲಿ ಆರೋಗ್ಯ ಕೇಂದ್ರಗಳ ಸ್ಥಾಪನೆ : ಆರೋಗ್ಯ ಸಚಿವ ಡಾ. ಕೆ. ಸುಧಾಕರ
Spread the loveಹುಬ್ಬಳ್ಳಿ :ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ಯೋಜನೆಯಡಿ ದೇಶದಲ್ಲಿ ಸುಮಾರು 64 ಸಾವಿರ ಕೋಟಿ ರೂ.ವಿನಿಯೋಗಿಸಲಾಗುತ್ತಿದೆ. ರಾಜ್ಯದಲ್ಲಿ 2,600 ಕೋಟಿ ರೂ.ಗಿಂತಲೂ ಹೆಚ್ಚು ವೆಚ್ಚದಲ್ಲಿ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗಲಿವೆ. ಪ್ರತಿ ಜಿಲ್ಲೆಯಲ್ಲಿಯೂ ಗುಡಿಸಲು ಮತ್ತು ಬಡಜನರು ಇರುವ ಪ್ರದೇಶದಲ್ಲಿ ಹೆಚ್ಚುವರಿಯಾಗಿ ಉಪಯೋಗವಾಗುವಂತಹ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ,ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ಹೇಳಿದರು. ನಗರದ ಕಿಮ್ಸ್ ಆಸ್ಪತ್ರೆಯ …
Read More »ದೀಪಾವಳಿ ಹಬ್ಬಕ್ಕೆ 125 ಹೆಚ್ಚುವರಿ ಬಸ್; ಮುಂಗಡ ಬುಕ್ಕಿಂಗ್ ವ್ಯವಸ್ಥೆ
Spread the loveನವೆಂಬರ್ ತಿಂಗಳಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ನಿಮಿತ್ಯ ಸಾಲು ಸಾಲು ರಜೆ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ವಾಕರಸಾ ಸಂಸ್ಥೆ, ಹುಬ್ಬಳ್ಳಿ ಗ್ರಾಮಾಂತರ ವಿಭಾಗದಿಂದ 125 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ವಾಕರಸಾ ಸಂಸ್ಥೆ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಅ.31 ರಂದು ರವಿವಾರ, ನ.1ರಂದು ಕನ್ನಡ ರಾಜ್ಯೋತ್ಸವ, 3ರಂದು ನರಕ ಚತುರ್ದಶಿ ಹಾಗೂ 5ರಂದು ಬಲಿ ಪಾಡ್ಯಮಿ ಹಾಗೂ 7ರಂದು ರವಿವಾರ ಹೀಗೆ ಸಾಲು …
Read More »ಕಾಂಗ್ರೆಸ್ ಪಕ್ಷದ ದೇಶದ ಸಾಧನೆ ಕೊಂಡಾಡುವ ಮಾನಸಿಕತೆ ಕಳೆದುಕೊಂಡಿದೆ : ಪ್ರಹ್ಲಾದ್ ಜೋಶಿ ಕಿಡಿ
Spread the loveಹುಬ್ಬಳ್ಳಿ : ಕಾಂಗ್ರೆಸ್ ಪಕ್ಷ ದೇಶದ ಸಾಧನೆ ಕೊಂಡಾಡುವ ಮಾನಸಿಕತೆ ಕಳೆದುಕೊಂಡಿದೆ. ಒಂದು ದೇಶವಾಗಿ 100 ಕೋಟಿ ವ್ಯಾಕ್ಸಿನ್ ಗುರಿ ಮುಟ್ಟಿದ್ದು ದೊಡ್ಡ ಸಾಧನೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು. ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, 9 ತಿಂಗಳ ಅವಧಿಯಲ್ಲಿ ನೂರು ಕೋಟಿ ಜನರಿಗೆ ನಾವು ವ್ಯಾಕ್ಸಿನ್ ಕೊಟ್ಟಿದ್ದು ಜಗತ್ತೇ ಕೊಂಡಾಡಿದೆ. ಬಿಲ್ ಗೆಟ್ಸ್ ಸಹಿತ ಈ ಬಗ್ಗೆ ಟ್ವಿಟ್ ಮಾಡಿದ್ದಾರೆ. ಇಂಥ ನಾಯಕರು …
Read More »