Home / ಪ್ರಮುಖ ನಗರಗಳು (page 108)

ಪ್ರಮುಖ ನಗರಗಳು

ನಾವು ಯಾವುದೇ ಕಾರಣಕ್ಕೂ ಯಾರ ಬಗ್ಗೆ ಕೂಡ ಸಾಫ್ಟ ಕಾರ್ನರ್ ಇಲ್ಲ : ಹೆಚ್ ಡಿ ಕುಮಾರಸ್ವಾಮಿ

Spread the loveಹುಬ್ಬಳ್ಳಿ : ನಾವು ಯಾವುದೇ ಕಾರಣಕ್ಕೂ ಯಾರ ಬಗ್ಗೆ ಕೂಡ ಸಾಫ್ಟ ಕಾರ್ನರ್ ಇಲ್ಲ. ನಮಗೆ ಬಿಜೆಪಿ ಮೇಲೆ‌ಸಾಫ್ಟ್ ಕಾರ್ನರ್ ಇದ್ದಿದ್ದರೆ ಕಾಂಗ್ರೆಸ್ ಜೊತೆ ಸರ್ಕಾರ ಯಾಕೆ ಮಾಡುತಿದ್ದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರ ಸ್ವಾಮಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು. ನಗರದ ಚೆನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬ ಸಿದ್ದರಾಮಯ್ಯ ಎಂಬ ಹೇಳಿಕೆಗೆ ಖಾರವಾಗಿ …

Read More »

ಬೆಳಗಾವಿಯಿಂದ ಬೆಂಗಳೂರು ವರೆಗೆ ಚೆನ್ನಮ್ಮಳ ಜ್ಯೋತಿ ಬೆಳಗಿಸಿದ್ದು ನನ್ನ ಸೌಭಾಗ್ಯ : ಸಿ ಎಂ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ : ಬ್ರಿಟಿಷ್ ರ ವಿರುದ್ಧ ಹೋರಾಡಿದ ನಾಡಿನ ಧೀಮಂತ, ಶ್ರೇಷ್ಠ ಪ್ರಥಮ ಮಹಿಳೆಯಾದ ರಾಣಿ ಕಿತ್ತೂರ ಚೆನ್ನಮ್ಮಳ ತ್ಯಾಗ, ಬಲಿದಾನ ಎಲ್ಲ ಜನತೆ ಸ್ಮರಿಸುವಂತ ದಿನವಾಗಿದೆ. ಬೆಳಗಾವಿಯಿಂದ ಬೆಂಗಳೂರು ವರೆಗೆ ಚೆನ್ನಮ್ಮಳ ಜ್ಯೋತಿ ಬೆಳಗಿಸಿದ್ದು ನನ್ನ ಸೌಭಾಗ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಶನಿವಾರ ಕಿತ್ತೂರ ರಾಣಿ ಚೆನ್ನಮ್ಮಳ ಜಯಂತಿ ಅಂಗವಾಗಿ ಇಲ್ಲಿಯ ಚೆನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದರು. ಬ್ರಿಟಿಷ್ …

Read More »

ಹುಬ್ಬಳ್ಳಿಯಲ್ಲಿ 100 ಕೋಟಿ ಲಸಿಕಾ ಸಂಭ್ರಮಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಕೋವಿಡ್ ಬಹಳಷ್ಟು ಪಾಠವನ್ನ ಕಲಿಸಿದೆ. ನಮ್ಮ ದೇಶದಲ್ಲಿ ವೈರಲ್ ನ್ನ ಬಹಳ ಸೀರಿಯಸ್ ಆಗಿ ತೆಗೆದುಕೊಂಡಿರಲಿಲ್ಲ. ಮೆಂಟಲಿ ಪ್ರಿಪೇರ್ ಆದಾಗ ಮಾತ್ರ ಇವೆಲ್ಲವನ್ನ ಮೆಟ್ಟಿ ಹಾಕಲು ಸಾಧ್ಯವಾಗಿದೆ‌ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಕೊರೊನಾ ಮಹಾಮಾರಿಗೆ ದೇಶದ ಜನಾ ತತ್ತರಿಸಿ ಹೋಗಿದ್ದರು, ಕೊರೊನಾವನ್ನು ತೊಲಗಿಸಲು ಸರ್ಕಾರ ಕೊರೊನಾ ಲಸಿಕೆಯನ್ನು ಇಡೀ ದೇಶಾದ್ಯಂತ ಹಾಕಲಾಗಿತ್ತು, ಕೇವಲ ಒಬ್ಬತ್ತಿ ತಿಂಗಳಲ್ಲಿ ಸುಮಾರು 100 ಕೋಟಿ ಲಸಿಕೆಯನ್ನು …

Read More »

ಎರಡು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳ ಗೆಲವು ಖಚಿತ : ಮುರುಗೇಶ ನಿರಾಣಿ

Spread the loveಹುಬ್ಬಳ್ಳಿ : ನನಗೆ ಹಾನಗಲ್ ಉಸ್ತುವಾರಿ ನೀಡಿದ್ದಾರೆ. ಆದ್ರೆ ನಾನು ಊರಲ್ಲಿ ಇರಲಿಲ್ಲ.. ಹೀಗಾಗಿ ತಡವಾಗಿ ಬಂದಿದ್ದೇನೆ ಮಾಜಿ ಸಿಎಂ ಬಿಎಸ್ ವೈ ಜೊತೆ,ಪ್ರಚಾರಕೈಗೊಳ್ಳುತ್ತೇವೆ ,ವಾತಾವರಣ ಚೆನ್ನಾಗಿ ಇದೆ. ಹಾನಗಲ್ ನಲ್ಲಿ ನಾವೂ ನೂರಕ್ಕೆ ನೂರರಷ್ಟು ಮುನ್ನಡೆ ಇದೆ ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.ನಗರದಲ್ಲಿಂದು,ಮಾತನಾಡಿದ ಅವರು ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ಗೆಲ್ಲುತ್ತೇವೆ, ಗುಪ್ತಚರ ವರದಿ ಸಹ ಹಲವು ಭಾರಿ ಸುಳ್ಳು ಆಗಿದೆ. ನಾವೂ …

Read More »
[the_ad id="389"]