Spread the loveಬಿಜೆಪಿಯವರು ಅಧಿಕಾರಕ್ಕೆ ಬಂದನಂತರ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಐಟಿ ಇಡಿ ಹಾಗೂ ಸಿಬಿಐಗಳಿಂದ ದಾಳಿ ನಡೆಯುತ್ತಿವೆ. ಈಗ ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಧಾರವಾಡದಲ್ಲಿ ಶೆಟ್ಟಿ ಅನ್ನುವ ಗುತ್ತಿಗೆದಾರರ ಮೇಲೆ ಐಟಿ ದಾಳಿ ನಡೆದಿರುವುದು ದುರದೃಷ್ಟಕರ. ನಮ್ಮ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲು ಬಿಜೆಯವರು ಈ ರೀತಿ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ನಾವು ಹೆದರುವುದಿಲ್ಲ ಎಂದು …
Read More »65 ಸಾವಿರ ರೂ. ಮರಳಿಸಿದ ಬಸ್ ಚಾಲಕ, ನಿರ್ವಾಹಕ
Spread the loveಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಬಿಟ್ಟು ಹೋಗಿದ್ದ 65 ಸಾವಿರ ರೂ. ನಗದು ಹಾಗೂ ಮಹತ್ವದ ದಾಖಲೆಗಳಿದ್ದ ಬ್ಯಾಗನ್ನು ಪ್ರಯಾಣಿಕರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದ ಚಾಲಕ, ನಿರ್ವಾಹಕರನ್ನು ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ. ನಗರದ ಕಮರಿಪೇಟೆ ನಿವಾಸಿ ಸೀರೆ ವ್ಯಾಪರಿ ಶ್ರೀನಿವಾಸ ಹಬೀಬ ಎಂಬುವವರು ಬೆಳಗಾವಿಯಿಂದ ಹುಬ್ಬಳ್ಳಿಗೆ ಗ್ರಾಮಾಂತರ 3ನೇ ಘಟಕದ ಎಫ್ 3110 ಸಂಖ್ಯೆಯ ರಾಜಹಂಸ ಬಸ್ಸಿನಲ್ಲಿ ಬಂದಿದ್ದಾರೆ. ನಗರದ ಗೋಕುಲ ರಸ್ತೆಯ ಬಸ್ ನಿಲ್ದಾಣದಲ್ಲಿ ಇತರೆ …
Read More »ಧಾರವಾಡದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಮಹಿಳೆಯರ ಆಕ್ರೋಶ: AIUTUC ನೇತೃತ್ವದಲ್ಲಿ ಪ್ರತಿಭಟನೆ
Spread the loveಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಹಾಗೂ ರೈತ ವಿರೋಧಿ ಕಾಯ್ದೆ ಹಿಂಪಡೆಯಲು ಅಗ್ರಹಿಸಿ, ಧಾರವಾಡದಲ್ಲಿ ಮಹಿಳಾ ಮಣಿಗಳು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ, ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯರು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು. ಈಗಾಗಲೇ …
Read More »ಶಾಲೆಗಳು ಮತ್ತೆ ಆರಂಭ ಇದು ಸರ್ಕಾರದ ಜವಾಬ್ದಾರಿ ನಡೆ : ಆರೋಗ್ಯ ಸಚಿವ ಸುಧಾಕರ್
Spread the loveಹುಬ್ಬಳ್ಳಿ : ವಿದ್ಯಾರ್ಥಿಗಳ ಕಲಿಕೆ ಈಗಾಗಲೇ ನಿಂತುಹೋಗಿದೆ, ಹೀಗಾಗಿ ಸರ್ಕಾರದ್ದು ಅತ್ಯಂತ ಜವಾಬ್ದಾರಿ ನಡೆ ಇದೆ. ಶಾಲೆಗಳಲ್ಲಿ 1 ಪ್ರತಿಶತಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬಂದರೆ ಅಂತಹ ಶಾಲೆಗಳನ್ನ ಬಂದ್ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು. ನಗರದಲ್ಲಿಂದು ಕಿಮ್ಸ್ ಆಸ್ಪತ್ರೆಯಲ್ಲಿ ಮಾತನಾಡಿದ ಅವರು, ಹಲವು ಮಾರ್ಗಸೂಚಿಗಳನ್ನ ಇಟ್ಟುಕೊಂಡು ಇದೀಗ ಶಾಲೆಗಳನ್ನ ಆರಂಭಿಸಲಾಗಿದೆ. ಇಂದಿನಿಂದ 1 ರಿಂದ 5 ನೇ ತರಗತಿ ಶಾಲಾ ಆರಂಭಿಸಲಾಗಿದೆ. ಕೆಲವು ದೇಶಗಳಲ್ಲಿ …
Read More »
Hubli News Latest Kannada News