Home / ಪ್ರಮುಖ ನಗರಗಳು (page 110)

ಪ್ರಮುಖ ನಗರಗಳು

ಆತ್ಮ ನಿರ್ಭರ ಭಾರತ ಯೋಜನಯಡಿ ಹೆಚ್ಚು ಗುಡಿಸಲು ಇರುವ ಪ್ರದೇಶದಲ್ಲಿ ಆರೋಗ್ಯ ಕೇಂದ್ರಗಳ ಸ್ಥಾಪನೆ : ಆರೋಗ್ಯ ಸಚಿವ ಡಾ. ಕೆ. ಸುಧಾಕರ

Spread the loveಹುಬ್ಬಳ್ಳಿ :ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ಯೋಜನೆಯಡಿ ದೇಶದಲ್ಲಿ ಸುಮಾರು 64 ಸಾವಿರ ಕೋಟಿ ರೂ.ವಿನಿಯೋಗಿಸಲಾಗುತ್ತಿದೆ. ರಾಜ್ಯದಲ್ಲಿ 2,600 ಕೋಟಿ ರೂ.ಗಿಂತಲೂ ಹೆಚ್ಚು ವೆಚ್ಚದಲ್ಲಿ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗಲಿವೆ. ಪ್ರತಿ ಜಿಲ್ಲೆಯಲ್ಲಿಯೂ ಗುಡಿಸಲು ಮತ್ತು ಬಡಜನರು ಇರುವ ಪ್ರದೇಶದಲ್ಲಿ ಹೆಚ್ಚುವರಿಯಾಗಿ ಉಪಯೋಗವಾಗುವಂತಹ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ,ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ಹೇಳಿದರು. ನಗರದ ಕಿಮ್ಸ್ ಆಸ್ಪತ್ರೆಯ …

Read More »

ದೀಪಾವಳಿ ಹಬ್ಬಕ್ಕೆ 125 ಹೆಚ್ಚುವರಿ ಬಸ್; ಮುಂಗಡ ಬುಕ್ಕಿಂಗ್ ವ್ಯವಸ್ಥೆ

Spread the loveನವೆಂಬರ್ ತಿಂಗಳಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ನಿಮಿತ್ಯ ಸಾಲು ಸಾಲು ರಜೆ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ವಾಕರಸಾ ಸಂಸ್ಥೆ, ಹುಬ್ಬಳ್ಳಿ ಗ್ರಾಮಾಂತರ ವಿಭಾಗದಿಂದ 125 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ವಾಕರಸಾ ಸಂಸ್ಥೆ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಅ.31 ರಂದು ರವಿವಾರ, ನ.1ರಂದು ಕನ್ನಡ ರಾಜ್ಯೋತ್ಸವ, 3ರಂದು ನರಕ ಚತುರ್ದಶಿ ಹಾಗೂ 5ರಂದು ಬಲಿ ಪಾಡ್ಯಮಿ ಹಾಗೂ 7ರಂದು ರವಿವಾರ ಹೀಗೆ ಸಾಲು …

Read More »

ಕಾಂಗ್ರೆಸ್ ಪಕ್ಷದ ದೇಶದ ಸಾಧನೆ ಕೊಂಡಾಡುವ ಮಾನಸಿಕತೆ ಕಳೆದುಕೊಂಡಿದೆ : ಪ್ರಹ್ಲಾದ್ ಜೋಶಿ ಕಿಡಿ

Spread the loveಹುಬ್ಬಳ್ಳಿ : ಕಾಂಗ್ರೆಸ್ ಪಕ್ಷ ದೇಶದ ಸಾಧನೆ ಕೊಂಡಾಡುವ ಮಾನಸಿಕತೆ ಕಳೆದುಕೊಂಡಿದೆ. ಒಂದು ದೇಶವಾಗಿ 100 ಕೋಟಿ ವ್ಯಾಕ್ಸಿನ್ ಗುರಿ ಮುಟ್ಟಿದ್ದು ದೊಡ್ಡ ಸಾಧನೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು. ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, 9 ತಿಂಗಳ ಅವಧಿಯಲ್ಲಿ ನೂರು ಕೋಟಿ‌ ಜನರಿಗೆ ನಾವು ವ್ಯಾಕ್ಸಿನ್ ಕೊಟ್ಟಿದ್ದು ಜಗತ್ತೇ ಕೊಂಡಾಡಿದೆ. ಬಿಲ್ ಗೆಟ್ಸ್ ಸಹಿತ ಈ ಬಗ್ಗೆ ಟ್ವಿಟ್‌ ಮಾಡಿದ್ದಾರೆ. ಇಂಥ ನಾಯಕರು …

Read More »

ನಾವು ಯಾವುದೇ ಕಾರಣಕ್ಕೂ ಯಾರ ಬಗ್ಗೆ ಕೂಡ ಸಾಫ್ಟ ಕಾರ್ನರ್ ಇಲ್ಲ : ಹೆಚ್ ಡಿ ಕುಮಾರಸ್ವಾಮಿ

Spread the loveಹುಬ್ಬಳ್ಳಿ : ನಾವು ಯಾವುದೇ ಕಾರಣಕ್ಕೂ ಯಾರ ಬಗ್ಗೆ ಕೂಡ ಸಾಫ್ಟ ಕಾರ್ನರ್ ಇಲ್ಲ. ನಮಗೆ ಬಿಜೆಪಿ ಮೇಲೆ‌ಸಾಫ್ಟ್ ಕಾರ್ನರ್ ಇದ್ದಿದ್ದರೆ ಕಾಂಗ್ರೆಸ್ ಜೊತೆ ಸರ್ಕಾರ ಯಾಕೆ ಮಾಡುತಿದ್ದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರ ಸ್ವಾಮಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು. ನಗರದ ಚೆನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬ ಸಿದ್ದರಾಮಯ್ಯ ಎಂಬ ಹೇಳಿಕೆಗೆ ಖಾರವಾಗಿ …

Read More »
[the_ad id="389"]