Home / ಪ್ರಮುಖ ನಗರಗಳು (page 114)

ಪ್ರಮುಖ ನಗರಗಳು

ಕುಮಾರಸ್ವಾಮಿ ಒಬ್ಬ ಸುಳ್ಳ! ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ

Spread the love  ಹುಬ್ಬಳ್ಳಿ : ಕುಮಾರಸ್ವಾಮಿ ಸುಳ್ಳು ಹೇಳ್ತಾರೆ, ಅದಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ, ಇವರು ಬರೀ ಸುಳ್ಳು ಹೇಳುವುದು ಮಾಡ್ತಾರೆ. ಕುಮಾರಸ್ವಾಮಿ ಹಿಟ್ ರನ್ ಕೇಸ್ ಮಾಡ್ತಾರೆ, ಅವರೊಬ್ಬ ಸುಳ್ಳ ಎಂದು ಅದಕ್ಕೆ ನೋ ರಿಯಾಕ್ಷನ್ ನೋ ರಿಯಾಕ್ಷನ್ ಎಂದು ಕುಮಾರಸ್ವಾಮಿ ವಿಚಾರಕ್ಕೆ ಗರಂ ಆಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ರಾಹಿಂ ಪ್ರಚಾರಕ್ಕೆ ಬರಬಹುದು, ಬರೋದಕ್ಕೆ ಬೇಡ ಅಂದವರ್ಯಾರು, ಪಕ್ಷದ ಎಲ್ಲರಿಗೂ ಕರೆದಿದ್ದೇವೆ ಕಾಂಗ್ರೆಸ್ ಕಚೇರಿಯಿಂದ್ಲೇ …

Read More »

ಆಲ್ ತಾಜ್ ನ ಹೊಟೆಲ್ ನ ಐದನೇ ಶಾಖೆ ಉದ್ಘಾಟನೆ

Spread the loveಹುಬ್ಬಳ್ಳಿ: ಆಲ್ ತಾಜ್ ಗ್ರೂಪ್ ಆಫ್ ರೆಸ್ಟೋರೆಂಟ್ ನ 5 ನೇ ಶಾಖೆ ಅ.16 ರಂದು ಇಲ್ಲಿ‌ನ ವಿದ್ಯಾನಗರದ ಶಿರೂರ ಪಾರ್ಕ್ ನ ಚೇತನ ಕಾಲೇಜು ಹತ್ತಿರ ಆರಂಭಿಸಲಾಯಿತು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಹೊಟೆಲ್ ನ ವ್ಯವಸ್ಥಾಪಕ ನಿರ್ದೇಶಕ ಅಲ್ತಾಫ್ ಬೇಪಾರಿ, ಆಲ್ ತಾಜ್ ದಕ್ಷಿಣ ಭಾರತೀಯ ನಮ್ಮದೇ ಶೈಲಿಯ ಆಹಾರದ ರೆಸ್ಟೋರೆಂಟ್ ಆಗಿದೆ. ಕಳೆದ 20 ವರ್ಷದ ಹಿಂದೆ ಅಂದರೆ 2000 ಇಸ್ವಿಯಲ್ಲಿ …

Read More »

ಬಿ.ಎಸ್.ವೈ ಆರ್.ಎಸ್.ಎಸ್ ನಿಂದ ಬಂದವರು ನಾವು ಅವರು ತದ್ವಿರುದ್ಧ: ಸಿದ್ಧರಾಮಯ್ಯ

Spread the loveಹುಬ್ಬಳ್ಳಿ : ನಾನು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು ಅಪ್ಪಟ ಸುಳ್ಳು. ಯಾರಾದರು ಅದನ್ನು ಪ್ರೂವ್ ಮಾಡಿದರೇ ನಾನು ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತೆನೆ. ಬಿ.ಎಸ್. ವೈ ಅವರು, ಆರ್.ಎಸ್.ಎಸ್ ನಿಂದ ಬಂದವರು‌. ನಾವು ಅವರು ತದ್ವಿರುದ್ಧ, ಅವರನ್ನು ಭೇಟಿಯಾಗಿದ್ದು ಸುಳ್ಳು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು. ಹಾನಗಲ್ ಉಪಚುನಾವಣೆ ಪ್ರಚಾರದ ಹಿನ್ನಲೆಯಲ್ಲಿ ಹುಬ್ಬಳ್ಳಿ ವಿಮಾನ‌ ನಿಲ್ದಾಣಕ್ಕಾಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಧಿಕಾರದಲ್ಲಿರುವವರ ಮನೆ ಬಾಗಿಲಿಗೆ …

Read More »

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬೃಹತ್ತಾದ ಶ್ರೀ ಸಿದ್ದಾರೋಢರ ಮೂರ್ತಿ ಸ್ಥಾಪನಗೆ ಉತ್ತರ ಜನಶಕ್ತಿ ಸೇನಾ ಪಕ್ಷ ಒತ್ತಾಯ

Spread the loveಹುಬ್ಬಳ್ಳಿ : ಉಣಕಲ್ ಕೆರೆಯನ್ನು ಶ್ರೀ ಚನ್ನಬಸವ ಸಾಗರವೆಂದು ನಾಮಕರಣ ಮಾಡಿದ್ದು ಅಲ್ಲಿ ಬೃಹತ್ತಾದ ಶ್ರೀ ಚನ್ನಬಸವೇಶ್ವರ ಮೂರ್ತಿ ಸ್ಥಾಪಿಸಬೇಕು, ಹುಬ್ಬಳ್ಳಿಯ ರೈಲ್ವೆ ನಿಲ್ದಾಣ ಎದುರುಗಡೆ ಇರುವ ಶ್ರೀ ವಿವೇಕಾನಂದರ ಮೂರ್ತಿ ತೆರವುಗೊಳಿಸಿ ರೈಲ್ವೆ ನಿಲ್ದಾಣ ಹೆಸರಿನಂತೆ ಬೃಹತ್ತಾದ ಶ್ರೀ ಸಿದ್ದಾರೋಢರ ಮೂರ್ತಿಯನ್ನು ಸ್ಥಾಪಿಸಬೇಕೆಂದು ಉತ್ತರ ಜನಶಕ್ತಿ ಸೇನಾ ಪಕ್ಷ ಒತ್ತಾಯಿಸಿದೆ. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಈ ಕುರಿತು ಪಕ್ಷದ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಸ್.ಎಸ್.ಶಂಕರಣ್ಣ ಮಾತನಾಡಿದ ಅವರು, …

Read More »
[the_ad id="389"]