Spread the loveಹುಬ್ಬಳ್ಳಿ : ವೈದ್ಯಕೀಯ ಕೋರ್ಸ್ಗಳ ಶುಲ್ಕ ಹೆಚ್ಚಿಸಿರುವುದನ್ನು ವಿರೋಧಿಸಿ ಮತ್ತು ಇನ್ನಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಅಸೋಸಿಯೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ (KARD) ಕಿಮ್ಸ್ ಕಾಲೇಜಿನ ಆವರಣದ ಮುಂಭಾಗದಲ್ಲಿ ಧರಣಿ ನಡೆಸಿತು. 2002 ರಿಂದ 2018ರ ಅವಧಿಯಲ್ಲಿ 5 ಬಾರಿ ಶುಲ್ಕ ಹೆಚ್ಚಳವಾಗಿದ್ದು, ದೇಶದಲ್ಲೇ ಅತಿ ಹೆಚ್ಚು ಶುಲ್ಕವನ್ನು ಕರ್ನಾಟಕ ಪಡೆಯುತ್ತಿದೆ. ವೈದ್ಯರಾಗಬೇಕು ಎನ್ನುವ ಕನಸಿನಿಂದ ಬಡ ವಿದ್ಯಾರ್ಥಿಗಳನ್ನು ದೂರವಿಡಲಾಗುತ್ತಿದೆ. ಈ ಕ್ರಮ ವಿದ್ಯಾರ್ಥಿ ವಿರೋಧಿಯಾಗಿದೆ. …
Read More »ಆರಎಸ್ಎಸ್ ಕೋಮುವಾದಿ ಸಂಘಟನೆ : ಸಿದ್ದರಾಮಯ್ಯ ಕಿಡಿ
Spread the loveಹುಬ್ಬಳ್ಳಿ : ಆರಎಸ್ಎಸ್ ಒಂದು ಕೋಮುವಾದಿ ಸಂಘಟನೆ. ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡಲು ಇರುವವರು ಆರ್ಎಸ್ಎಸ್ನವರು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ನವರು ಧರ್ಮಗಳ ನಡುವೆ ವಿರೋಧ ಎತ್ತಿಕಟ್ಟಿ ಹಿಂದುತ್ವದ ಹೆಸರಿನಲ್ಲಿ ಅಶಾಂತಿ ನಿರ್ಮಾಣ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಇಂತದರಲ್ಲಿ ನಂಬಿಕೆ ಇಟ್ಟಿಲ್ಲ. ನಾವು ಎಲ್ಲ ಧರ್ಮಗಳನ್ನು ಗೌರವಿಸುತ್ತೇವೆ. ಆರ್ಎಸ್ಎಸ್ನ ಮುಖವಾಡ ಬಿಜೆಪಿಯಾಗಿದೆ. ಆರ್ಎಸ್ಎಸ್ ನವರು …
Read More »ಸಿಎಂ ಬೊಮ್ಮಾಯಿಯವರು ಮಹಾದಾಯಿ, ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ : ಡಿ.ಕೆ.ಶಿವಕುಮಾರ್ ಗುಡುಗು
Spread the loveಹುಬ್ಬಳ್ಳಿ : ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕು ಅಂದರೆ ಈ ಬಿಜೆಪಿ ಸರ್ಕಾರದಿಂದ ಆಗಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಈವರೆಗೆ ಮಹದಾಯಿ ಹಾಗೂ ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ. ಅವರ ಬಗ್ಗೆ ಒಳ್ಳೆಯ ನಿರೀಕ್ಷೆ ಇತ್ತು, ಆದರೆ ಈವರೆಗೆ ಅದರ ಬಗ್ಗೆ ಯಾರೂ ಚಕಾರ ಎತ್ತಿಲ್ಲ. ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದರೂ ಯಾವುದೇ ಕೆಲಸಗಳಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. …
Read More »ಐಆರ್ಸಿಟಿಸಿಯಿಂದ ‘ಮಾ ವೈಷ್ಣೋ ದೇವಿ ದರ್ಶನ ಯಾತ್ರೆ’ ವಿಶೇಷ ರೈಲ್ ಟೂರ್: ಅ.18ರ ಪ್ರವಾಸಕ್ಕೆ ಬುಕಿಂಗ್ ಆರಂಭ
Spread the loveಹುಬ್ಬಳ್ಳಿ: ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಲಿಮಿಟೆಡ್ (ಐಆರ್ಸಿಟಿಸಿ), ಕರ್ನಾಟಕದ ಭಕ್ತರು ಹಾಗು ಪ್ರವಾಸಿಗರಿಗಾಗಿ ‘ ಮಾ ವೈಷ್ಣೋ ದೇವಿ ದರ್ಶನ ಯಾತ್ರೆ’ ಎಂಬ ವಿಶೇಷ ರೈಲು ಪ್ರವಾಸವನ್ನು ಆಯೋಜಿಸಿದೆ ಎಂದು ಐಆರ್ ಸಿಡಿಸಿಯ ಪ್ರಾದೇಶಿಕ ವ್ಯವಸ್ಥಾಪಕ ಬಿ.ರಮೇಶ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಏರ್ಪಡಿಸಿ ಮಾತನಾಡಿದ ಅವರು, 11 ರಾತ್ರಿ, 12 ಹಗಲುಗಳ ವಿಶೇಷ ಪ್ರವಾಸಿ ರೈಲು ಅಕ್ಟೋಬರ್ 18 ರಂದು ಬೆಂಗಳೂರು ವೈಟ್ …
Read More »