Spread the loveಕಳೆದ ಅಧಿವೇಶನ ಗೂಳಿಹಟ್ಟಿಯವರು ತಮ್ಮ ತಾಯಿಯ ಮತಾಂತರದ ಬಗ್ಗೆ ಪ್ರಸ್ತಾಪ ಮಾಡಿದಾಗ ಸದನದಲ್ಲಿ ಇದ್ದ ಎಲ್ಲರಿಗೂ ನೋವಾಗಿದೆ. ಇತ್ತೀಚೆಗೆ ಕೆಲವು ಕ್ರಿಶ್ಚಿಯನ್ನಯರು ಮತಾಂತರ ಕಾರ್ಯದಲ್ಲಿ ಹೆಚ್ಚು ತೊಡಗಿಕೊಂಡಿರುವುದು ಕೂಡ ನೀಜ. ಹಾಗಾಗಿ ಈ ಬಲಂತವಾಗಿ ಹಾಗೂ ಆಮಿಷ ಒಡ್ಡಿ ಮತಾಂತರ ಮಾಡುವವರ ವಿರುದ್ಧ ಕಠಿಣ ಕಾನೂನು ತರುವುದು ಅವಶ್ಯವಾಗಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕ್ರಿಶ್ಚಿಯನ್ …
Read More »ಹಿಂದುಳಿದ ವರ್ಗಗಳ ಚಾಂಪಿಯನ್ ಆಗಲು ಹಸಿ ಸುಳ್ಳು ಹೇಳುವದನ್ನು ಸಿದ್ದರಾಮಯ್ಯ ನಿಲ್ಲಿಸಲಿ- ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಡೆಸಿದ ಜಾತಿಗಣತಿ ವರದಿಯು 15-05-2015 ರಲ್ಲಿಯೇ ಸಿದ್ದವಾಗಿದೆ. ಇದನ್ನು ಸಿದ್ದರಾಮಯ್ಯ ಯಾಕೆ ಬಿಡುಗಡೆ ಮಾಡಲಿಲ್ಲ. ಇದನ್ನು ಇವಾಗ ಬಿಡುಗಡೆ ಮಾಡಬೇಕೆಂದು ಹೇಳುತ್ತಿರುವುದು ಯಾಕೆ ಎಂದು ಶಾಸಜ ಜಗದೀಶ್ ಶೆಟ್ಟರ್ ನೇರವಾಗಿ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರದೇ ಪಕ್ಷದ ನಾಯಕ ಮುಖಂಡ ಮುಖ್ಯಮಂತ್ರಿ ಚಂದ್ರು ಅವರು, ವರದಿ ಬಿಡುಗಡೆ ಮಾಡುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ …
Read More »ಹುಬ್ಬಳ್ಳಿಯ ಮೂರು ಸಾವಿರ ಮಠದ ವಿವಾದ: ತೀವ್ರ ಕುತೂಹಲ ಮೂಡಿಸಿದ ಮುಜಗೂ ಶ್ರೀ ಹಾಗೂ ದಿಂಗಾಲೇಶ್ವರ ಸ್ವಾಮೀಜಿ ಭೇಟಿ
Spread the love ಹುಬ್ಬಳ್ಳಿ : ಉತ್ತರ ಕರ್ನಾಟಕದ ಪ್ರತಿಷ್ಠಿತ ಮೂರು ಸಾವಿರ ಮಠದ ವಿವಾದ ಸಧ್ಯಕ್ಕೆ ಶಾಂತವಾಗಿದೆ. ಆದ್ರೆ ಇದರ ಮಧ್ಯೆ ಮೂರು ಸಾವಿರ ಮಠದ ಪೀಠಾಧಿಪತಿ ಗುರುಸಿದ್ದ ರಾಜಯೋಗೀಂದ್ರ ಶ್ರೀಗಳನ್ನ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ಮಾಡಿದ್ದು ತೀವ್ರ ಕುತೂಹಲ ಮೂಡಿಸಿದೆ ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀ ಮೂರುಸಾವಿರ ಮಠದ ಉತ್ತರಾಧಿಕಾರಿ ಆಗಬೇಕೆಂದು ಕೋರ್ಟ್ ಮೆಟ್ಟಿಲು ಹತ್ತಿದವರು. ಆದ್ರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಠದ ಉನ್ನತ ಮಟ್ಟದ ಸಮಿತಿ …
Read More »ಧಾರವಾಡದಲ್ಲಿ ಬಾರ ಶೆಟರ್ ಮುರಿದು ಕಳ್ಳತನ: ಮದ್ಯದ ಬಾಟಲ್ ಜೊತೆಗೆ ಸಿಸಿಟಿವಿ ಡಿವಿಆರ್ ಕದ್ದು ಪರಾರಿಯಾದ ಚಾಲಾಕಿ ಕಳ್ಳರು
Spread the loveಧಾರವಾಡ :ಬಾರ್ನ ಶಟರ್ ಮುರಿದು ಚಾಲಾಕಿ ಕಳ್ಳರು ತಮ್ಮ ಕೈಚಳಕ ತೋರಿಸಿ, ಬಾರನಲ್ಲಿದ ಬಾಟಲ್, ನಗದು ಹಣದ ಜೊತೆಗೆ ಸಿಸಿಟಿವಿ ಡಿವಿಆರ್ನ್ನು ಕದ್ದುಕೊಂಡ ಹೋಗಿರುವ ಘಟನೆ ಧಾರವಾಡ ಸಪ್ತಾಪುರ ಬಾವಿ ಬಳಿಯ ತ್ರಿವೇಣಿ ಬಾರನಲ್ಲಿ ನಡೆದಿದೆ. ಕಳೆದ ದಿನ ತಡ ರಾತ್ರಿ ಕಳ್ಳರು ಕೈಚಳಕ ತೋರಿಸಿದ್ದು, ಕಬ್ಬಿನ ರಾಡನಿಂದ ಬಾರಿನ ಶೆಟರ್ ಮುರಿದ್ದಾರೆ. ಬಳಿಕ ಒಳೆಗೆ ನುಗ್ಗಿರುವ ಕಳ್ಳರು ಸಿಸಿಟಿವಿ ಕ್ಯಾಮೆರಾಗಳನ್ನು ಡ್ಯಾಮೆಜ್ ಮಾಡಿದ್ದಾರೆ. ಸಿಸಿಟಿವಿಯ ಡಿವಿಆರ್ …
Read More »