Spread the loveಹುಬ್ಬಳ್ಳಿ: ರಾಜ್ಯದಲ್ಲಿ ಕೆಲವು ಚರ್ಚ್ಗಳು ಹಿಂದೂಗಳನ್ನು ಮತಾಂತರ ಮಾಡುತ್ತಿವೆ ಎಂದು ಆರೋಪಿಸಿರುವ ಹಿಂದೂ ಜಾಗರಣ ವೇದಿಕೆಯ ಮುಖಂಡರು, ಶೀಘ್ರ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೊಳಸಿಬೇಕೆಂದು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿನ ರೈಲ್ವೆ ಸ್ಟೇಷನ್ ರಸ್ತೆಯಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ತಹಶಿಲ್ದಾರರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಬಂದ ಅವರು, ರಾಜ್ಯದಲ್ಲಿ ಶೀಘ್ರ ಮತಾಂತರ ನಿಷೇಧ ಕಾಯಿದೆ ಜಾರಿಗೆಗೊಳಿಸಬೇಕೆಂದು ಆಗ್ರಹಿಸಿ ತಹಶಿಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. …
Read More »ಕೆಪಿಸಿಸಿ ಕಾರ್ಯದರ್ಶಿ ನಾಗರಾಜ ಗೌರಿ ನಡೆಗೆ ಸ್ವಪಕ್ಷಿ ಪಾಲಿಕೆ ಸದಸ್ಯರ ಅಸಮಧಾನ: ಪಾಲಿಕೆಯಲ್ಲಿ ಗೌರಿ ಒಬ್ಬರೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಲ್ಲ : ದಾನಪ್ಪ ಕಬ್ಬೇರ
Spread the loveಧಾರವಾಡ : ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ, 74-ಪಶ್ಚಿಮ ಕ್ಷೇತ್ರದಿಂದ 10 ಜನ ಕಾಂಗ್ರೆಸ್ ಅಭ್ಯರ್ಥಿಗಳು ಗೆದಿದ್ದು, ಆದರೆ ಅವರೆಲ್ಲರನ್ನೂ ನಾನು ಗೆಲ್ಲಿಸಿರುವುದಾಗಿ ನಾಗರಾಜ ಗೌರಿ ಅವರು ಹೇಳಿಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ ಅವರ ಈ ಹೇಳಿಕೆಗಳು ಹಾಗೂ ಅವರ ಈ ನಡೆ ಸತ್ಯಕ್ಕೆ ದೂರವಾದದ್ದು ಎಂದು ಕಾಂಗ್ರೆಸ್ ಮುಖಂಡ ದಾನಪ್ಪ ಕಬ್ಬೇರ ಹೇಳಿದ್ದಾರೆ. 74-ಪಶ್ಚಿಮ ಕ್ಷೇತ್ರದ ಪಾಲಿಕೆಯ ಕಾಂಗ್ರೆಸ್ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …
Read More »ಅತ್ಯಾಚಾರ ಪ್ರಕರಣ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
Spread the loveಧಾರವಾಡ : ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ಖಂಡಿಸಿ ಹಾಗೂ ಅತ್ಯಾಚಾರ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಯ ಕರ್ನಾಟಕ ಜನಪರ ವೇದಿಕೆ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಬೇಕು ಇನ್ನೂ ಮಹಿಳಾ ಮತ್ತು ಮಕ್ಕಳ ಸುರಕ್ಷತಾ ಸಮಿತಿಗಳನ್ನು ರಚಿಸಿ ಸೂಕ್ತ ಭದ್ರತೆ ನೀಡಬೇಕು ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ …
Read More »ಕ್ರಿಶ್ಚಿಯನ್ ಮತಾಂತರಿಗಳ ವಿರಿದ್ಧ ಕಠಿಣ ಕಾನೂನು ಅವಶ್ಯಕತೆ ಇದೆ- ಜಗದೀಶ ಶೆಟ್ಟರ್
Spread the loveಕಳೆದ ಅಧಿವೇಶನ ಗೂಳಿಹಟ್ಟಿಯವರು ತಮ್ಮ ತಾಯಿಯ ಮತಾಂತರದ ಬಗ್ಗೆ ಪ್ರಸ್ತಾಪ ಮಾಡಿದಾಗ ಸದನದಲ್ಲಿ ಇದ್ದ ಎಲ್ಲರಿಗೂ ನೋವಾಗಿದೆ. ಇತ್ತೀಚೆಗೆ ಕೆಲವು ಕ್ರಿಶ್ಚಿಯನ್ನಯರು ಮತಾಂತರ ಕಾರ್ಯದಲ್ಲಿ ಹೆಚ್ಚು ತೊಡಗಿಕೊಂಡಿರುವುದು ಕೂಡ ನೀಜ. ಹಾಗಾಗಿ ಈ ಬಲಂತವಾಗಿ ಹಾಗೂ ಆಮಿಷ ಒಡ್ಡಿ ಮತಾಂತರ ಮಾಡುವವರ ವಿರುದ್ಧ ಕಠಿಣ ಕಾನೂನು ತರುವುದು ಅವಶ್ಯವಾಗಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕ್ರಿಶ್ಚಿಯನ್ …
Read More »
Hubli News Latest Kannada News