Spread the loveಕನ್ನಡ ಚಿತ್ರರಂಗದ ಚಿನ್ನದ ಯುಗವು ಶುರುವಾಗಿ ಎಲ್ಲೆಡೆ ಕನ್ನಡ ಚಿತ್ರರಂಗದ್ದೆ ಸುದ್ದಿ. ಪ್ರಪಂಚದಾದ್ಯಂತ ಸುದ್ದಿ ಮಾಡಿರುವ ಕನ್ನಡ ಚಿತ್ರಗಳು ಸಾಕಷ್ಟು ಇವೆ. ಮುಂದೆ ಸಹ ತೆರೆ ಕಾಣಲಿದೆ. ಸದ್ಯದಲ್ಲೇ ತೆರೆಕಾಣಲಿರುವ ಪ್ಯಾನ್ ಇಂಡಿಯಾ ಚಿತ್ರ ಅಂದರೆ ಕಬ್ಜ. ಈಗಾಗಲೇ ಬಹಳ ಸುದ್ದಿ ಮಾಡಿರುವ ಈ ಚಿತ್ರ ಮಾರ್ಚ್ 17ರಂದು ಪ್ರಪಂಚದಾದ್ಯಂತ ತೆರೆ ಕಾಣಲಿದೆ. ಇದರೊಂದಿಗೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ತೆರೆ ಕಾಣಲಿರುವ ಕನ್ನಡದ ದೊಡ್ಡ ಸಿನೆಮಾ …
Read More »ಕಬ್ಬಿಣ ರಾಡ್ ಗಳನ್ನ ಕಳ್ಳತನ ಮಾಡುತ್ತಿದ್ದ ಇಬ್ಬರ ಕಳ್ಳರ ಬಂಧನ
Spread the loveಹುಬ್ಬಳ್ಳಿ : ಕಟ್ಟಡ ಕಾಮಗಾರಿಗಾಗಿ ತಂದು ಹಾಕಿರುವ ಕಬ್ಬಿಣದ ರಾಡ್ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ . ಮಾರುತಿ ಬಸಪ್ಪ ಅರಣ ಶಿಕಾರಿ , ಹಾಗೂ ಪೀರ್ ಸಾಬ್ ಮಾಬುಸಾಬ್ ಕೊಲ್ಕರ್ , ಬಂಧಿತ ಆರೋಪಿಗಳಾಗಿದ್ದಾರೆ . ಆರೋಪಿತರಿಂದ ಸುಮಾರು 85,000 ಬೆಲೆ ಬಾಳುವ ಕಬ್ಬಿಣದ ರಾಡಗಳು , ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ . ಈ ಕುರಿತು ಹುಬ್ಬಳ್ಳಿ …
Read More »ನವೀಕೃತ ಜ್ಯೂಯಾಲುಕಾಸ ಮಳಿಗೆ ಉದ್ಘಾಟನೆ ಮಾಡಿದ : ಮೇಯರ್ ಈರೇಶ ಅಂಚಟಗೇರಿ
Spread the loveಹುಬ್ಬಳ್ಳಿ : ಇಲ್ಲಿನ ರೈಲ್ವೆ ಸ್ಟೇಷನ್ ರಸ್ತೆಯ ನವೀಕೃತ ಜ್ಯೂಯಾಲುಕಾಸ ಮಳಿಗೆಯನ್ನು ಇಂದು ಹು-ಧಾ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ನವೀಕೃತ ಎರಡು ಅಂತಸ್ತಿನ ಮಳಿಗೆಯನ್ನು ಉದ್ಘಾಟನೆ ಮಾಡಲಾಗಿದ್ದು, ಜ್ಯೂಯಾಲೂಕಾಸ್ ಈಗಾಗಲೇ ದೇಶದಾದ್ಯಂತ ಹೆಸರು ಮಾಡಿದೆ. ಇದೀಗ ಹುಬ್ಬಳ್ಳಿಯಲ್ಲಿ ಕೂಡಾ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ. ವಜ್ರ, ಬಂಗಾರಾ, ಬೆಳ್ಳಿ ಆಭರಣಗಳು ಮಹಾನಗರದ ಮಹಿಳೆಯರಿಗೆ ಲಭ್ಯವಾಗಲಿದೆ. ಸಂಸ್ಥೆ ಮತ್ತು ಗ್ರಾಹಕರಿಗೆ …
Read More »ಜೆಡಿಎಸ್ ಪಕ್ಷದ ಹಾನಗಲ್ ವಿಧಾನಸಭಾ ಕ್ಷೇತ್ರದ 42 ಗ್ರಾಮ ಪಂಚಾಯಿತಿ ಪದಾಧಿಕಾರಿಗಳ ಸಭೆ
Spread the loveಜೆಡಿಎಸ್ ಪಕ್ಷದ ಹಾನಗಲ್ ವಿಧಾನಸಭಾ ಕ್ಷೇತ್ರದ 42 ಗ್ರಾಮ ಪಂಚಾಯಿತಿ ಪದಾಧಿಕಾರಿಗಳ ಸಭೆ ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಹಾನಗಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂದು 42 ಗ್ರಾಮ ಪಂಚಾಯಿತಿ ಪದಾಧಿಕಾರಿಗಳ ಸಭೆಯನ್ನು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಹಾನಗಲ್ ತಾಲೂಕ ಜೆಡಿಎಸ್ ಪಕ್ಷದ ಅಧ್ಯಕ್ಷರು . 2023 ಸಾರ್ವತ್ರಿಕ ಚುನಾವಣೆಯ ಪ್ರಬಲ ಆಕಾಂಕ್ಷಿ ಅಭ್ಯರ್ಥಿ ಜೆಡಿಎಸ್ ನ ರಾಮನಗೌಡ.ಬಸನಗೌಡ. ಪಾಟೀಲ್ ಇವರ ನೇತೃತ್ವದಲ್ಲಿ …
Read More »