Home / ಪ್ರಮುಖ ನಗರಗಳು (page 120)

ಪ್ರಮುಖ ನಗರಗಳು

ಭಾರತೀಯ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ನೂತನ‌ ಶಿಕ್ಷಣ ನೀತಿ ಜಾರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ : ಭಾರತೀಯ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ನೂತನ‌ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನೂತನ ಶಿಕ್ಷಣ ನೀತಿ ಕುರಿತು ಶಿಕ್ಷಣ ತಜ್ಞರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವಲಯದ ಮೂರು ವರ್ಷಗಳ ಕಾಲ ಚರ್ಚಿಸಿ‌ ಸಮಗ್ರವಾಗಿ ರೂಪಿಸಲಾಗಿದೆ. 21 ಶತಮಾನಕ್ಕೆ ತಕ್ಕಂತೆ, ದೇಶದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು …

Read More »

ಚಿರತೆ ಸೆರೆ ಕಾರ್ಯಾಚರಣೆ ಕುರಿತು ಸಭೆ

Spread the loveಹುಬ್ಬಳ್ಳಿ : ಹುಬ್ಬಳ್ಳಿ ನೃಪತುಂಗ ಬೆಟ್ಟದ ತಪ್ಪಲು ಹಾಗೂ ಧಾರವಾಡದ ಕೌವಲಗೇರಿಯಲ್ಲಿನ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಕುರಿತು, ಇಂದು ರಾಜನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಬ. ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಸಭೆ ಜರುಗಿತು. ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ …

Read More »

ಶ್ರೀ ರಾಜೇಂದ್ರ ಕಮ್ಯುನಿಕೇಷನ್ಸ್ ನ ಐ ಸೆಂಟರನಲ್ಲಿ ಐ ಫೋನ್-13 ಸಿರೀಸ್ ಲಭ್ಯ

Spread the loveಈಗೇನಿದರೂ ಮೊಬೈಲ್ ಮೇನಿಯಾ. ಇಂದು ಹೊಸತೊಂದು ಮೊಬೈಲ್ ಫೋನ್ ಮಾರುಕಟ್ಟೆಗೆ ಬಂದಿದೆ ಅಂದ್ರೆ ಸ್ವಲ್ಪ ದಿನಗಳಲ್ಲೇ ಅದರ ಅಪ್ಡೇಟೆಡ್ ವರ್ಶನ್ ಬಂದುಬಿಡುತ್ತೆ. ಯಾಕಂದ್ರೆ ಈಗ ತಾಂತ್ರಿಕತೆ ಆ ಲೆವೆಲ್ಲಿಗೆ ಬೆಳೆದುಬಿಟ್ಟಿದೆ.   ಮೊಬೈಲ್ ಫೋನ್ ನಲ್ಲಿ ವೆರೈಟಿ ಬಯಸುವ ಕೋಟ್ಯಾಂತರ ಗ್ರಾಹಕರು ಇದ್ದಾರೆ. ತಮ್ಮ ಎಲ್ಲ ಕೆಲಸಗಳು ಮೊಬೈಲ್ ಫೋನ್ ನಲ್ಲೇ ಅಗಬೇಕು. ಬಳಸಲು ರಿಚ್ ಅನುಭವ ಆಗಬೇಕು ಎಂದು ಅವರು ಬಯಸುತ್ತಾರೆ. ಅದರಲ್ಲೂ ಐ ಫೋನ್ …

Read More »

ದೇವಾಲಯ ಪ್ರವೇಶಿಸಿದ ದಲಿತ ಬಾಲಕಿಗೆ ದಂಡ ವಿದಿಸಿರುವುದನ್ನ ಖಂಡಿಸಿ : ದಲಿತ ಸಂಘ ಸಂಸ್ಥೆಗಳ ಮಹಾಮಂಡಳದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕೊಪ್ಪಳ ಜಿಲ್ಲೆ ಹನುಮಸಾಗರದ ಮಿಪಾಪುರ ಗ್ರಾಮದಲ್ಲಿನ ದೇವಾಲಯದಲ್ಲಿ ದಲಿತ ಸಮೂದಾಯದ ಮೂರು ವರ್ಷದ ಮಗು ದೇವಾಲಯ ಪ್ರವೇಶಿಸಿದ ಹಿನ್ನೆಲೆ ಹೆತ್ತವರಿಗೆ ದಂಡ ವಿಧಿಸಿರುವುದು ಸೇರಿದಂತೆ ರಾಜ್ಯಾದ್ಯಂತ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಯ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಹಾಗೂ ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳ ನಗರದಲ್ಲಿಂದು ಪ್ರತಿಭಟನೆ ನಡೆಸಿತು. ಇಲ್ಲಿನ ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದ …

Read More »
[the_ad id="389"]