Spread the loveಹುಬ್ಬಳ್ಳಿ : ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು. ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆ ಮಲಗಿ ಪ್ರತಿಭಟನೆ ನಡೆಸಿದರು. ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನ ತಡೆಯಲು ರೈತರು ಮುಂದಾದಾಗ ಪೊಲೀಸರು ಹಾಗೂ ರೈತರ ನಡುವೇ ವಾಗ್ವಾದ ನಡೆಯಿತು. ಆಗ ಪೊಲೀಸರು …
Read More »ಆನ್ ಲೈನ್ ಜೂಜಾಟಕ್ಕೆ ಬ್ರೇಕ್ ಹಾಕಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ : ಗೃಹ ಸಚಿವ ಅರಗ ಜ್ಞಾನೇಂದ್ರ
Spread the loveಹುಬ್ಬಳ್ಳಿ : ಆನ್ ಲೈನ್ ಜೂಜಾಟಕ್ಕೆ ಬ್ರೇಕ್ ಹಾಕಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು . ಪೊಲೀಸ್ ಇತಿಹಾಸದಲ್ಲಿಯೇ ಇಂತಹೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಯಾವುದೇ ಆನ್ ಲೈನ್ ಜೂಜಾಟದ ವೇದಿಕೆಗಳಿದ್ದರೂ ಅವುಗಳನ್ನು ಬ್ಯಾನ್ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದೆ.
Read More »ಪೊಲೀಸ್ ಕಮೀಷನರ್ ಗಳು ಹಾಗೂ ಹಿರಿಯ ಅಧಿಕಾರಿಗಳು ಪೀಲ್ಡಿಗೆ ಇಳಿದು ಕೆಲಸ ಮಾಡುವಂತೆ ಸಿಎಂ ಖಡಕ್ ಸೂಚನೆ.
Spread the loveಹುಬ್ಬಳ್ಳಿ : ಪೊಲೀಸ್ ಕಮೀಷನರ್ ಗಳು ಹಾಗೂ ಹಿರಿಯ ಅಧಿಕಾರಿಗಳು ಪೀಲ್ಡಿಗೆ ಇಳಿದು ಕೆಲಸ ಮಾಡಬೇಕು.ಕಚೇಯಲ್ಲಿ ಕುಳಿತು ಕೆಲಸ ಮಾಡುವದು ಬೇಡಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಖಡಕ್ ವಾರ್ನಿಂಗ್ ನೀಡಿದರು. ನಗರದಲ್ಲಿಂದು ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪೊಲೀಸ್ ಕಾರ್ಯದಕ್ಷತೆ ಬಗ್ಗೆ ಪಾಠ ಮಾಡಿದರು. ಕಚೇರಿಯಲ್ಲಿ ಕುಳಿತು ಆಡಳಿತ ಕೆಲಸ ಮಾಡೋದಷ್ಟೇ ಪೊಲೀಸರ ಕರ್ತವ್ಯವಲ್ಲ. ಪೀಲ್ಡಿಗೆ ಹಿಳಿದು ಕಮಿಷನರ್, ಡಿಸಿಪಿಗಳು …
Read More »ಹಾದಿ ಎಜ್ಯೂಕೇಶನ್, ವೆಲಫೇರ ಟ್ರಸ್ಟ್ ಹಿದಾಯತುಸ್ಸುನ್ನಿಯಾ ವತಿಯಿಂದ ಉಚಿತ ಕಣ್ಣು ತಪಾಸಣೆ ಶಿಬಿರ
Spread the loveಹುಬ್ಬಳ್ಳಿ: ಹಾದಿ ಎಜ್ಯೂಕೇಶನ್ ಮತ್ತು ವೆಲಫೇರ ಟ್ರಸ್ಟ್ ಹಿದಾಯತುಸ್ಸುನ್ನಿಯಾ ಅನಾಥಾಶ್ರಮ ಹಾಗೂ ನಿರ್ಗತಿಕ ಮಕ್ಕಳ ಆಶ್ರಯ ಮನೆ ವತಿಯಿಂದ ಗೋಕುಲ ರಸ್ತೆಯ ಐದೃಷ್ಟಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಇಲ್ಲಿನ ಹಳೇಹುಬ್ಬಳ್ಳಿ ಇಸ್ಲಾಂಪುರ ರಲ್ಲಿನ ಟ್ರಸ್ಟ್ ಕಚೇರಿಯಲ್ಲಿ ಯಶಸ್ವಿಯಾಗಿ ನಡೆಯಿತು. ಇನ್ನೂ ಫೌಂಡೇಶನ್ ಅಧ್ಯಕ್ಷ ಎಮ್.ಜಿ.ಮನ್ನಾನಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಹಾದಿ ಅನಾಥಾಶ್ರಮ ಆ್ಯಂಡ್ ವೆಲ್ ಫೇರ್ …
Read More »
Hubli News Latest Kannada News