Home / ಪ್ರಮುಖ ನಗರಗಳು (page 121)

ಪ್ರಮುಖ ನಗರಗಳು

ಪರೀಕ್ಷಾ ಚಾಲೆಂಜ್ ಎದುರಿಸಿ ಸಾಧನೆ ಗೈದ ಪೃಥ್ವಿರಾಜ್ ಗಸ್ತಿ

Spread the loveಹುಬ್ಬಳ್ಳಿ: ಖಾಸಗಿ, ಪುನರಾವರ್ತಿತ ಅಭ್ಯರ್ಥಿ ಹಾಗೂ ಫಲಿತಾಂಶ ತೃಪ್ತಿಕರವಾಗಿಲ್ಲದವರಿಗಾಗಿ ‌ನಡೆಸಿದ್ದ ದ್ವೀತಿಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ನಗರದ ಬೆನಕ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ದ್ವೀತಿಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿ ಪೃಥ್ವಿರಾಜ ಗಸ್ತಿ 600 ಕ್ಕೆ 573 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಬಂದು ಸಾಧನೆಗೈದಿದ್ದಾರೆ.   ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಸರ್ಕಾರ ವಾರ್ಷಿಕ ಪರೀಕ್ಷೆ ರದ್ದು ಮಾಡಿ, ಪರೀಕ್ಷೆಗೆ ನೋಂದಾಯಿಸಿದ್ದ …

Read More »

ಹಿರಿಯ ನಾಗರಿಕರ ಕ್ರೀಡಾಕೂಟ ಹಾಗೂ ಸಾಂಸ್ಕ್ರತಿಕ ಸ್ಪರ್ಧೆಗಳು

Spread the loveಹುಬ್ಬಳ್ಳಿ : ಹುಬ್ಬಳ್ಳಿ ಬಿ.ವ್ಹಿ.ಬಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲ ಹಿರಿಯ ನಾಗರಿಕರ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಹಿರಿಯ ನಾಗರಿಕರ ಕ್ರೀಡಾಕೂಟ ಹಾಗೂ ಸಾಂಸ್ಕ್ರತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ತುಂತುರು ಮಳೆ ವಿದ್ಯಕ್ತವಾಗಿ ಚಾಲನೆ ನೀಡಿದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ.ಹುಲಗೆಮ್ಮ ಕುಕನೂರ ಸಾಂಕೇತಿಕವಾಗಿ ಚಾಲನೆ ನೀಡಿದರು. ಮಳೆಯ ನಡುವೆಯೂ ಹಿರಿಯ ನಾಗರಿಕರು ಉತ್ಸಾಹದಿಂದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡರು. ನೂರು ಹಾಗೂ ಐವತ್ತು ಮೀಟರ್ ನಡಿಗೆ …

Read More »

ಮುಂದುವರಿದ ಚಿರತೆ ಕಾರ್ಯಾಚರಣೆ : ಜನತಾಪ್ರೌಢಶಾಲೆ, ಶಿರಡಿನಗರದ ಸರ್ಕಾರಿ ಶಾಲೆ ಸೇರಿ ನೃಪತುಂಗ ಬೆಟ್ಟದ ಸುತ್ತಲಿನ 12 ಶಾಲೆಗಳಿಗೆ ರಜೆ ನೀಡಲು ಜಿಲ್ಲಾಧಿಕಾರಿ ಆದೇಶ

Spread the loveಹುಬ್ಬಳ್ಳಿ : ಹುಬ್ಬಳ್ಳಿ ನೃಪತುಂಗ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಕಂಡು ಬಂದಿರುವ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವರಿದಿದ್ದು, ಬೆಟ್ಟದ ಸಮೀಪದ ಜನತಾ ಪ್ರೌಢಶಾಲೆ ಹಾಗೂ ಶಿರಡಿ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿ ನೃಪತುಂಗ ಬೆಟ್ಟದ ಸುತ್ತಮುತ್ತಲಿನ ವಿವಿಧ 12 ಶಾಲೆಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜನಗರದ ಕೇಂದ್ರೀಯ ವಿದ್ಯಾಲಯಕ್ಕೆ ಈಗಾಗಲೇ ಭೌತಿಕ …

Read More »

ತೀವ್ರಗತಿಯಲ್ಲಿ ಚಿರತೆ ಸೆರೆ ಕಾರ್ಯಾಚರಣೆ :ಜಿಲ್ಲಾಡಾಳಿತದಿಂದ ಅರಣ್ಯ ಇಲಾಖೆಗೆ ಅಗತ್ಯ ಸಹಾಯ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

Spread the loveಹುಬ್ಬಳ್ಳಿ : ನೃಪತುಂಗ ಬೆಟ್ಟ, ರಾಜನಗರ, ಶಿರಡಿ‌ನಗರದ ಸುತ್ತಮತ್ತಲಿನ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸೆರೆ ಹಿಡಿಯುವ ಕಾರ್ಯಾಚರಣೆ ತೀವ್ರಗತಿಯಲ್ಲಿ ನೆಡೆದಿದೆ. ಜಿಲ್ಲಾಡಳಿತದಿಂದ ಅರಣ್ಯ ಇಲಾಖೆಗೆ ಅಗತ್ಯವಿರುವ ಸಹಾಯವನ್ನು ಒದಗಿಸುವುದಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ರಾಜನಗರದಲ್ಲಿನ ಕೇಂದ್ರೀಯ ವಿದ್ಯಾಲಯದಲ್ಲಿ ಚಿರತೆ ಸರೆಹಿಡಿಯುವ ಕಾರ್ಯಾಚರಣೆ ಕುರಿತು ಅರಣ್ಯ, ಪೊಲೀಸ್, ಮಹಾನಗರ ಪಾಲಿಕೆ, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ನಿವಾಸಿಗಳ ಸಭೆ ಜರುಗಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಸಭೆಯಲ್ಲಿ ಜನಪ್ರತಿನಿಧಿಗಳು ನೀಡಿರುವ …

Read More »
[the_ad id="389"]