Spread the loveಧಾರವಾಡ : ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಇಟ್ಟಿದ ಬೋನಿ (ಕೇಜ್)ಗೆ ನಿನ್ನೆ ತಡ ರಾತ್ರಿ ಚಿರತೆ ಸಿಕ್ಕಿಬಿದಿದ್ದು, ಇಂದು ಬೆಳಿಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ತಾಲೂಕಿನ ಕವಲಗೇರಿ ಗ್ರಾಮ ವ್ಯಾಪ್ತಿಯ ಕಬ್ಬಿನ ಗದ್ದೆಗಳಲ್ಲಿ ಚಿರತೆ ವಾಸವಾಗಿತ್ತು. ಗ್ರಾಮದ ರೈತರು ಸಾಕಷ್ಟು ಪ್ರಮಾಣದಲ್ಲಿ ಕಬ್ಬು …
Read More »ಕವಲಗೇರಿ ಗ್ರಾಮ ಹದ್ದೆಯಲ್ಲಿ ಚಿರತೆ ಕಾರ್ಯಾಚರಣೆ ಮುಂದುವರಿಕೆ : ಡಿಎಪ್ಓ ಯಶಪಾಲ ಕ್ಷೀರಸಾಗರ
Spread the loveಧಾರವಾಡ : ಧಾರವಾಡ ತಾಲೂಕಿನ ಕವಲಗೇರಿ ಗ್ರಾಮ ಹದ್ದೆಯ ಜಮೀನುಗಳಲ್ಲಿರುವ ಕಬ್ಬಿನ ಗದ್ದೆಗಳು ಹಾಗೂ ಸುತ್ತಲಿನ ಪ್ರದೇಶದಲ್ಲಿ ಚಿರತೆ ಪತ್ತೆ ಹಚ್ಚುವ ಮತ್ತು ಸೆರೆ ಹಿಡಿಯುವ ಕಾರ್ಯಾಚರಣೆ ಮುಂದವರಿಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ ಕ್ಷೀರಸಾಗರ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ಎರಡು ಮೂರು ದಿನಗಳ ಹಿಂದೆ ಚಿರತೆ ಕಂಡು ಬಂದಿದ್ದ ಪ್ರದೇಶದಲ್ಲಿ ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು …
Read More »ಫ್ಲೈ ಓವರ್ ಸಭೆಯಲ್ಲಿ ಶೇಮ್ ಶೇಮ್ ಎಂದು ಕೂಗಿದ ಜನರು
Spread the loveಫ್ಲೈ ಓವರ್ ಸಭೆಯಲ್ಲಿ ಶೇಮ್ ಶೇಮ್ ಎಂದು ಕೂಗಿದ ಜನರು ಹುಬ್ಬಳ್ಳಿ : ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಹಲವು ಆಕ್ಷೇಪಣೆಗಳ ಬಂದ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು,ಉದ್ಯಮಿಗಳು,ಸ್ಥಳೀಯ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಲಾಯಿತು. ನಗರದ ಕನ್ನಡ ಭವನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಶಂಕರಪಾಟೀಲ್ ,ಶಾಸಕ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ಸಭೆಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ರಾಷ್ಟ್ರೀಯ ಹೆದ್ದಾರಿ ಅಧಿಕಾಗಳಿಗೆ ಮಾಹಿತಿ …
Read More »ಭಾರತೀಯ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ನೂತನ ಶಿಕ್ಷಣ ನೀತಿ ಜಾರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Spread the loveಹುಬ್ಬಳ್ಳಿ : ಭಾರತೀಯ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ನೂತನ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನೂತನ ಶಿಕ್ಷಣ ನೀತಿ ಕುರಿತು ಶಿಕ್ಷಣ ತಜ್ಞರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವಲಯದ ಮೂರು ವರ್ಷಗಳ ಕಾಲ ಚರ್ಚಿಸಿ ಸಮಗ್ರವಾಗಿ ರೂಪಿಸಲಾಗಿದೆ. 21 ಶತಮಾನಕ್ಕೆ ತಕ್ಕಂತೆ, ದೇಶದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು …
Read More »
Hubli News Latest Kannada News