Spread the loveಹುಬ್ಬಳ್ಳಿ : ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಎಎನ್ಎಂಐ ಸಿಬ್ಬಂದಿ ನಂದಿನಿ ಚುಂಚ ಎಂಬುವವರ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನ್ಯೂ ಇಂಗ್ಲೀಷ್ ಸ್ಕೂಲ್ ನಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಎಎನ್ಎಂಐ ಸಿಬ್ಬಂದಿ ನಂದಿನಿ ಚುಂಚ ಎಂಬುವವರ ಮೇಲೆ ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಹಲ್ಲೆ ಮಾಡಿದ್ದಾಳೆ. ಜಿಲ್ಲಾಡಳಿತ 85,000 ವ್ಯಾಕ್ಸಿನ್ ಗುರಿಯನ್ನು ಹೊಂದಿದ್ದು, 416 ತಂಡಗಳನ್ನು ಮಾಡಿ ಅಭಿಯಾನಕ್ಕೆ ಚಾಲನೆ ನೀಡಿದೇ ಆದರೆ ಇಲ್ಲಿ …
Read More »ಅಲೆ ಮಾರಿ ದಾಲಪಟಾ ಕಲಾವಿದರ ಸಂಘ, ಗೊಂಬೆ ಕುಣಿತ ಕಲಾವಿದರಿಂದ ಭಿಕ್ಷಾಟನೆ ಮಾಡಲು ಮೂಲಕ ವಿನೂತನ ಪ್ರತಿಭಟನೆ
Spread the loveಹುಬ್ಬಳ್ಳಿ : ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅನುಮತಿ ನೀಡಬೇಕೆಂದು ಆಗ್ರಹಿಸಿ ಶ್ರೀ ಮಲ್ಲಿಕಾರ್ಜುನ ಅಲೆ ಮಾರಿ ದಾಲಪಟಾ ಕಲಾವಿದರ ಸಂಘ ಹಾಗೂ ಶ್ರೀ ಅಲೆಮಾರಿ ಜಾನಪದ ಗೊಂಬೆ ಕುಣಿತ ಕಲಾವಿದರ ಸಂಘದ ಸದಸ್ಯರು ನಗರದಲ್ಲಿಂದು ಭಿಕ್ಷಾಟನೆ ಮಾಡಲು ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾವಣೆಗೊಂಡ ಸಂಘದ ಕಲಾವಿದರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಪಾದಯಾತ್ರೆ …
Read More »ಮೂರು ಪಾಲಿಕೆಯಲ್ಲಿ ನಾವೇ ಅಧಿಕಾರ ಹಿಡಿಯುತ್ತೇವೆ- ಸಿಎಂ ಬೊಮ್ಮಾಯಿ
Spread the loveಸದ್ಯ ಈಗ ಮೂರು ಮಾಹಾನಗರ ಪಾಲಿಕೆಗಳಲ್ಲಿ ಚುನಾವಣೆ ಮುಗಿದು ಫಲಿತಾಂಶ ಬಂದಿದೆ. ಹುಬ್ಬಳ್ಳಿ ಧಾರವಾಡ, ಬೆಳಗಾವಿ ಹಾಗೂ ಕಲಬುರ್ಗಿಯಲ್ಲಿ ನಾವೇ ಈ ಬಾರಿ ಅಧಿಕಾರವನ್ನು ಹಿಡಿಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಾಲಿಕೆಗಳಲ್ಲಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಪಕ್ಷದಿಂದ ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ. ಎಲ್ಲವನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳುವುದಕ್ಕೆ ಆಗುವುದಿಲ್ಲ ಎಂದರು. …
Read More »ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ ವದಂತಿ: ವಲಯ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ
Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ ಎಂಬ ವದಂತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ರಾತ್ರಿ ಬೆಟ್ಟದಲ್ಲಿ ಚಿರತೆ ನೋಡಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಮೆರಿಗೆ. ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ಚಿರತೆ ಹೆಜ್ಜೆ ಗುರುತುಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಚಿರತೆ ಪ್ರತ್ಯಕ್ಷವಾಗಿತ್ತು ಎಂಬ ಮಾಹಿತಿ ಇತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ …
Read More »