Spread the loveಹುಬ್ಬಳ್ಳಿ : ಹುಬ್ಬಳ್ಳಿ ಬಿ.ವ್ಹಿ.ಬಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲ ಹಿರಿಯ ನಾಗರಿಕರ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಹಿರಿಯ ನಾಗರಿಕರ ಕ್ರೀಡಾಕೂಟ ಹಾಗೂ ಸಾಂಸ್ಕ್ರತಿಕ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ತುಂತುರು ಮಳೆ ವಿದ್ಯಕ್ತವಾಗಿ ಚಾಲನೆ ನೀಡಿದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ.ಹುಲಗೆಮ್ಮ ಕುಕನೂರ ಸಾಂಕೇತಿಕವಾಗಿ ಚಾಲನೆ ನೀಡಿದರು. ಮಳೆಯ ನಡುವೆಯೂ ಹಿರಿಯ ನಾಗರಿಕರು ಉತ್ಸಾಹದಿಂದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡರು. ನೂರು ಹಾಗೂ ಐವತ್ತು ಮೀಟರ್ ನಡಿಗೆ …
Read More »ಮುಂದುವರಿದ ಚಿರತೆ ಕಾರ್ಯಾಚರಣೆ : ಜನತಾಪ್ರೌಢಶಾಲೆ, ಶಿರಡಿನಗರದ ಸರ್ಕಾರಿ ಶಾಲೆ ಸೇರಿ ನೃಪತುಂಗ ಬೆಟ್ಟದ ಸುತ್ತಲಿನ 12 ಶಾಲೆಗಳಿಗೆ ರಜೆ ನೀಡಲು ಜಿಲ್ಲಾಧಿಕಾರಿ ಆದೇಶ
Spread the loveಹುಬ್ಬಳ್ಳಿ : ಹುಬ್ಬಳ್ಳಿ ನೃಪತುಂಗ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಕಂಡು ಬಂದಿರುವ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವರಿದಿದ್ದು, ಬೆಟ್ಟದ ಸಮೀಪದ ಜನತಾ ಪ್ರೌಢಶಾಲೆ ಹಾಗೂ ಶಿರಡಿ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿ ನೃಪತುಂಗ ಬೆಟ್ಟದ ಸುತ್ತಮುತ್ತಲಿನ ವಿವಿಧ 12 ಶಾಲೆಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜನಗರದ ಕೇಂದ್ರೀಯ ವಿದ್ಯಾಲಯಕ್ಕೆ ಈಗಾಗಲೇ ಭೌತಿಕ …
Read More »ತೀವ್ರಗತಿಯಲ್ಲಿ ಚಿರತೆ ಸೆರೆ ಕಾರ್ಯಾಚರಣೆ :ಜಿಲ್ಲಾಡಾಳಿತದಿಂದ ಅರಣ್ಯ ಇಲಾಖೆಗೆ ಅಗತ್ಯ ಸಹಾಯ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ
Spread the loveಹುಬ್ಬಳ್ಳಿ : ನೃಪತುಂಗ ಬೆಟ್ಟ, ರಾಜನಗರ, ಶಿರಡಿನಗರದ ಸುತ್ತಮತ್ತಲಿನ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸೆರೆ ಹಿಡಿಯುವ ಕಾರ್ಯಾಚರಣೆ ತೀವ್ರಗತಿಯಲ್ಲಿ ನೆಡೆದಿದೆ. ಜಿಲ್ಲಾಡಳಿತದಿಂದ ಅರಣ್ಯ ಇಲಾಖೆಗೆ ಅಗತ್ಯವಿರುವ ಸಹಾಯವನ್ನು ಒದಗಿಸುವುದಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ರಾಜನಗರದಲ್ಲಿನ ಕೇಂದ್ರೀಯ ವಿದ್ಯಾಲಯದಲ್ಲಿ ಚಿರತೆ ಸರೆಹಿಡಿಯುವ ಕಾರ್ಯಾಚರಣೆ ಕುರಿತು ಅರಣ್ಯ, ಪೊಲೀಸ್, ಮಹಾನಗರ ಪಾಲಿಕೆ, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ನಿವಾಸಿಗಳ ಸಭೆ ಜರುಗಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಸಭೆಯಲ್ಲಿ ಜನಪ್ರತಿನಿಧಿಗಳು ನೀಡಿರುವ …
Read More »ಕುಸುಗಲ್ ಗ್ರಾಮದಲ್ಲಿ ಮನೆಗಳ್ಳತನ ಲಕ್ಷಾಂತರ ರೂ ದೋಚಿದ ಕಳ್ಳರು : ಕಣ್ಣಿರು ಹಾಕಿದ ಕುಟುಂಬಸ್ಥರು
Spread the loveಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದನ್ನು ಮನಗಂಡ ಕಳ್ಳರು ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಗೂ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಹೌದು.ಗ್ರಾಮದ ಮಾರುತಿ ನಗರದ ನಿವಾಸಿ ಕಾಳಪ್ಪ ಬಡಿಗೇರ್ ಎಂಬುವವರ ಮನೆಯೇ ಕಳತನವಾಗಿದ್ದು, ಇವರು ಕಳೆದು ಎರಡು ದಿನಗಳಿಂದ ಬಸವಣ್ಣನ ದೇವಸ್ಥಾನದಲ್ಲಿ ವಾಸವಿದ್ದರು ಇ ಎಲ್ಲಾ ವಿಚಾರ ತಿಳಿದು ಕೊಂಡ ಕಳ್ಳರು, ಈ ವೇಳೆ ಶನಿವಾರ ತಡರಾತ್ರಿ ಮನೆ …
Read More »
Hubli News Latest Kannada News