Spread the loveಹುಬ್ಬಳ್ಳಿ : ಸೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದ್ದಾರೆ. ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬಂದಿಳಿದ ಬೊಮ್ಮಾಯಿ, ಹುಬ್ಬಳ್ಳಿಯ ಮಂಜುನಾಥ ನಗರದಲ್ಲಿರುವ ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿದರು. ಸ್ನೇಹಿತನ ಪಾರ್ಥೀವ ಶರೀರಕ್ಕೆ ಹೂಮಾಲೆ ಹಾಕಿ ಅಂತಿಮ ದರ್ಶನ ಪಡೆದ ಅವರು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ರಾಜು ಅವರು ಹೃದಯಾಘಾತದಿಂದಾಗಿ ಬುಧವಾರ ನಿಧನರಾಗಿದ್ದರು.
Read More »ಜೋಗ ಫಾಲ್ಸ್ ಗೆ ಪ್ಯಾಕೇಜ ಟೂರ್ ಬಸ್ ಮತ್ತೆ ಆರಂಭ
Spread the loveಹುಬ್ಬಳ್ಳಿ: ಪ್ರವಾಸಿಗರಿಗೆ ಕಡ್ಡಾಯ ಕೋವಿಡ್ ನೆಗೆಟಿವ್ ವರದಿಯ ನಿರ್ಬಂಧವನ್ನು ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಜೋಗ ಜಲಪಾತದ ವೀಕ್ಷಣೆಗೆ ವಾರಾಂತ್ಯದ ದಿನಗಳಂದು ವಿಶೇಷ ಪ್ಯಾಕೇಜ್ ಟೂರ್ ಬಸ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲಾಗಿದೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ವಿಶ್ವ ವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡಿದೆ. ಪ್ರವಾಸಿಗರ ಅನುಕೂಲ ಕ್ಕಾಗಿ ವಾಯವ್ಯ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗದಿಂದ ವಾರಾಂತ್ಯದ …
Read More »ಹುಬ್ಬಳ್ಳಿಯ ಕೈ ಪಕ್ಷದ ಮುಖಂಡನಿಗೆ ಫೇಸ್ಬುಕ್ ಫೇಕರ್ಸ್ ಕಾಟ: ನಕಲಿ ಖಾತೆ ತೆರೆದು ಮೆಸೆಂಜರ್ ಮೂಲಕ ಹಣಕ್ಕೆ ಬೇಡಿಕೆ
Spread the loveಇತ್ತೀಚೆಗೆ ಆನ್ಲೈನ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಅದರಲ್ಲೂ ರಾಜಕೀಯ ನಾಯಕರು, ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ಫೆಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದು, ಇದರ ಬಿಸಿ ಈಗ ಹುಬ್ಬಳ್ಳಿ ಕೈ ಪಕ್ಷದ ನಾಯಕನಿಗೂ ತಟ್ಟಿದೆ. ಧಾರವಾಡ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಅವರ ಹೆಸರಿನಲ್ಲಿ ನಕಲಿ ಫೆಸ್ ಬುಕ್ ಖಾತೆಯನ್ನು ತೆರೆದಿರುವ ಫೇಸ್ಬುಕ್ ಫೇಕರ್ಸಗಳು, ಮೆಸೆಂಜರ್ …
Read More »ಜನಮನ ಸೆಳೆದ ವಿದ್ಯುತ ಅಲಂಕಾರ
Spread the loveಹುಬ್ಬಳ್ಳಿ ತಾಲೂಕಿನ ಉಣಕಲ್ ಗ್ರಾಮದ ಕಲ್ಮೇಶ್ವರ ಗುಡಿ ಓಣಿಯಲ್ಲಿ ಮಾದೇವ್ ಕಡಪಟ್ಟಿ ಅವರ ನಿವಾಸದಲ್ಲಿ ಪ್ರತಿಷ್ಠಾನೆ ಮಾಡಿದ ಗಣಪ ಮಂಗಳವಾರ ಜನಮನ ಸೆಳೆಯಿತು. ಪ್ರತಿ ವರ್ಷ ಒಂದಲ್ಲಾ ಒಂದು ವಿಶೇಷವಾಗಿ ಪ್ರತಿಷ್ಠಾನೆ ಮಾಡುತ್ತಾ ಬರಲಾಗಿದೆ. ಈ ವರ್ಷ ಸಹ ಕೋವೀಡ್ ಆತಂಕದಲ್ಲಿಯೂ ಸಹ ಅತ್ಯಂತ ಸರಳವಾಗಿ ವಿದ್ಯುತ್ ಅಲಂಕಾರದಿಂದ ಕಂಗೊಸುತಿದೆ.
Read More »