Spread the loveಹುಬ್ಬಳ್ಳಿ : ರಸ್ತೆಗಳಿಗೆ ಅಡ್ಡಿಯಾಗಿರುವ ಧಾರ್ಮಿಕ ಕೇಂದ್ರಗಳ ತೆರವುಗೊಳಿಸಲು ಪರಿಹಾರ ವಿತರಿಸಲಾಗಿದ್ದರೂ ಇನ್ನೂ ಕೆಲವಡೆ ತೆರವು ಕಾರ್ಯಾಚರಣೆ ನಡೆದಿಲ್ಲ. ಈ ಬಗ್ಗೆ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬೇಸರ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ದೇವಸ್ಥಾನ ತೆರವು ವಿಚಾರ ಬಹಳಷ್ಟು ಸೂಕ್ಷ್ಮವಾಗಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಪುರಾತನ ದೇವಾಲಯಗಳನ್ನು ತೆರವುಗೊಳಿಸುವಾಗ ಅಚಾರ್ತು ನಡೆದಿದೆ ಎಂದರು. ರಸ್ತೆಗಳಿಗೆ …
Read More »ಸ್ಮಾರ್ಟ್ ಸಿಟಿ ಯೋಜನೆಯಡಿ ಉಣಕಲ್ ರಾಜನಾಲ ಅಭಿವೃದ್ಧಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಡಿ ಉಣಕಲ್ ರಾಜನಾಲ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ. ಶೀಘ್ರವಾಗಿ ಮೊದಲ ಹಂತದಲ್ಲಿ 650 ಮೀಟರ್ ಉದ್ದದ ಪ್ರದೇಶದಲ್ಲಿ ತಡೆಗೋಡೆ ಹಾಗೂ ಉದ್ಯಾನವನ ನಿರ್ಮಾಣ ಮಾಡಲಾಗುವುದು. ಉಣಕಲ್ ಕೆರೆಯಿಂದ ಹೊರಬರುವ ನೀರಿನ ಸಂಸ್ಕರಣೆಗೆ ಘಟಕವನ್ನು ನಿರ್ಮಿಸಲಾಗುವುದು. ಕೆರೆಗೆ ಕೊಳಚೆ ನೀರು ಸೇರದಂತೆ ಕ್ರಮ ಕೈಗೊಳ್ಳಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಉಣಕಲ್ ನಗರದಲ್ಲಿಂದು ಮಹಾನಗರ ಪಾಲಿಕೆಯ …
Read More »ವಿಕಲಚೇತನರಿಗೆ ತ್ರಿಚಕ್ರ ಮೋಟಾರು ಸೈಕಲ್ಗಳ ವಿತರಣೆ
Spread the loveಹುಬ್ಬಳ್ಳಿ : ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ ಆವರಣದಲ್ಲಿಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್ ವಿಕಲಚೇನತರಿಗೆ ಸರ್ಕಾರದಿಂದ ನೀಡಲಾದ ತ್ರಿಚಕ್ರ ಮೋಟಾರು ಸೈಕಲ್ ವಾಹನಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಕಲಚೇತನರು ಪ್ರತಿನಿತ್ಯ ಓಡಾಟ ನೆಡಸಲು ಕಷ್ಟಪಡುವುದನ್ನು ನಾವೆಲ್ಲ ನೋಡಿದ್ದೇವೆ. ಸರ್ಕಾರದಿಂದ ನೀಡಿರುವ ತ್ರಿಚಕ್ರ ವಾಹನ ವಿಕಲಚೇನರಿಗೆ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಸಹಾಯಕಾರಿಯಾಗಿದೆ ಎಂದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು 2008-09 …
Read More »ವ್ಯಾಕ್ಸಿನ್ ವೇಳೆ ಎಎನ್ಎಂಐ ಸಿಬ್ಬಂದಿ ಮೇಲೆ ಹಲ್ಲೆ
Spread the loveಹುಬ್ಬಳ್ಳಿ : ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಎಎನ್ಎಂಐ ಸಿಬ್ಬಂದಿ ನಂದಿನಿ ಚುಂಚ ಎಂಬುವವರ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನ್ಯೂ ಇಂಗ್ಲೀಷ್ ಸ್ಕೂಲ್ ನಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಎಎನ್ಎಂಐ ಸಿಬ್ಬಂದಿ ನಂದಿನಿ ಚುಂಚ ಎಂಬುವವರ ಮೇಲೆ ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಹಲ್ಲೆ ಮಾಡಿದ್ದಾಳೆ. ಜಿಲ್ಲಾಡಳಿತ 85,000 ವ್ಯಾಕ್ಸಿನ್ ಗುರಿಯನ್ನು ಹೊಂದಿದ್ದು, 416 ತಂಡಗಳನ್ನು ಮಾಡಿ ಅಭಿಯಾನಕ್ಕೆ ಚಾಲನೆ ನೀಡಿದೇ ಆದರೆ ಇಲ್ಲಿ …
Read More »
Hubli News Latest Kannada News