Spread the loveಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಗಣೇಶೋತ್ಸವದಲ್ಲಿ ತೀರ್ಥ ಪ್ರಸಾದ ವಿತರಣೆ ಮಾಡಲಾಗುತ್ತಿತ್ತು. ಆದರೆ ಕಿಲ್ಲರ್ ಕೊರೋನಾ ವೈರಸ್ ಬಂದಿದ್ದೆ ಬಂದಿದ್ದು, ಆಚರಣೆಗಳೆಲ್ಲವೂ ಅದಲು ಬದಲು ಆಗಿವೆ. ಹೌದು.. ವಾಣಿಜ್ಯನಗರಿ ಹುಬ್ಬಳ್ಳಿಯ ದೇಶಪಾಂಡೆ ನಗರ ಶ್ರೀಕೃಷ್ಣ ನಗರದಲ್ಲಿ ಗಣೇಶ ಚತುರ್ಥಿ ಅಂಗವಾಗಿ ಭಕ್ತರಿಗೆ ಹಾಗೂ ಗಣೇಶ ಮಂಡಳಿಯವರಿಗೆ ಲಸಿಕೆ ವಿತರಣೆ ಮಾಡಲಾಯಿತು. ಮೂರ್ತಿ ವಿಸರ್ಜನೆಗೆ ಹೋಗುವವರಿಗೆ ಹಾಗೂ ದರ್ಶನಕ್ಕೆ ಬರುವವರಿಗೆ ಕಿಲ್ಲರ್ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸಲು …
Read More »ಆಡಳಿತ ವೈಫಲ್ಯ ಮಚ್ಚಿಕೊಳ್ಳಲು ಸಿಎಂ ಬದಲಾವಣೆ ಮಾಡಲಾಗುತ್ತಿದೆ- ಕೆಪಿಸಿಸಿ ಡಿಕೆ ಶಿವಕುಮಾರ
Spread the loveಈಗಾಗಲೇ ಬಿಜೆಪಿಯವರು ಮೂರ್ನಾಲ್ಕು ರಾಜ್ಯಗಳಲ್ಲಿ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಿದ್ದಾರೆ. ಬಿಜೆಪಿ ಹೈ ಕಮಾಂಡ ಈ ನಿರ್ಧಾರ ಬಿಜೆಪಿ ಆಡಿತ ಇರುವಂತಹ ರಾಜ್ಯಗಳಲ್ಲಿ ಆಡಳಿತ ವೈಫಲ್ಯ ಎತ್ತಿ ತೋರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯವರು ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಮುಖ್ಯಮಂತ್ರಿಗಳ ಬದಲಾವಣೆ ಮಾಡುತ್ತಾ ಹೋಗುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರವರು ಲೇವಡಿ ಮಾಡಿದರು. ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆಯ ಪಕ್ಷದ ನೂತನ ಸದಸ್ಯರಿಗೆ ಸನ್ಮಾನ ಮಾಡಿದ …
Read More »ಹು-ಧಾ ಪಾಲಿಕೆಯಲ್ಲಿ ಮೇಯರ್, ಉಪಮೇಯರ್ ನಮ್ಮವರೇ- ಮಾಜಿ ಸಿಎಂ ಜಗದೀಶ್ ಶೆಟ್ಟರ್
Spread the love ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಾಹನಗರ ಪಾಲಿಕೆಯ ಚುನಾವಣೆಯಲ್ಲಿ ನಮ್ಮ ಪಕ್ಷ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಾಗಾಗಿ ಮೂರನೇ ಬಾರಿಗೆ ಮಹಾನಗರ ಪಾಲಿಕೆಯಲ್ಲಿ ಮೇಯರ್ ಮತ್ತು ಉಪಮೇಯರ್ ಬಿಜೆಪಿಯವರೇ ಆಗುವುದು ಸ್ಪಷ್ಟ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು. ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, ಹು-ಧಾ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಎರಡು ಬಾರಿ ಆಡಳಿತ ನಡೆಸಿದೆ. ಈ ಬಾರಿಯೂ ಜನರು ಆರ್ಶೀವಾದ ಮಾಡಿದ್ದಾರೆ. …
Read More »ಶೀಘ್ರದಲ್ಲೇ ಹುಬ್ಬಳ್ಳಿ ಧಾರವಾಡ ಸಮಗ್ರ ಅಭಿವೃದ್ಧಿ ಆಗುತ್ತೆ : ಪ್ರಹ್ಲಾದ್ ಜೋಶಿ ವಿಶ್ವಾಸ
Spread the loveಧಾರವಾಡ : ಹುಬ್ಬಳ್ಳಿ ಧಾರವಾಡದಲ್ಲಿ ಸುಮಾರು 5 ಕೋಟಿ ರೂಪಾಯಿ ವೆಚ್ಚದಲ್ಲಿ ಒಳ ರಸ್ತೆಗಳನ್ನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಶೀಘ್ರದಲ್ಲೇ ಧಾರವಾಡ ಹುಬ್ಬಳ್ಳಿ ಸಮಗ್ರ ಅಭಿವೃದ್ಧಿ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತ ಪಡಿಸಿದರು. ಧಾರವಾಡದಲ್ಲಿ ಒಳ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಳಿ ನಗರಗಳಲ್ಲಿನ ಎಲ್ಲಾ ವಾರ್ಡಗಳ ಒಳ ರಸ್ತೆಗಳ ಕಾಮಗಾರಿ ಪ್ರಕ್ರಿಯೆಗೆ ಸಿದ್ಧತೆ …
Read More »