Home / ಪ್ರಮುಖ ನಗರಗಳು (page 127)

ಪ್ರಮುಖ ನಗರಗಳು

ಹು-ಧಾ ಮಾಹಾನಗರ ಪಾಲಿಕೆಗೆ ಬಿಜೆಪಿಯವರೇ ಮೇಯರ್ ಆಗುತ್ತಾರೆ- ಸಚಿವ ಶಂಕರ್ ಪಾಟೀಲ್ ಮುನ್ನೇನಕೊಪ್ಪ.

Spread the loveಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆಯ ಫಲಿತಾಂಶ ಬಂದಿದೆ. ಅದರಲ್ಲಿ ಬಿಜೆಪಿ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರೊಮ್ಮಿದೆ. ಹಾಗಾಗಿ ಬಿಜೆಪಿಯವರೇ ಈ ಬಾರಿಯು ಪಾಲಿಕೆ ಮೇಯರ್ ಆಗುತ್ತಾರೆ ಎಂದು ಸಚಿವ ಶಂಕರ ಪಾಟೀಲ್ ಮುನ್ನೇನಕೊಪ್ಪರವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತಿ ಆವರಣದಲ್ಲಿ ವಿಶೇಷ ಚೇತನರಿಗೆ ತ್ರಿ ಚಕ್ರ ವಾಹನ ವಿತರಣೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹುಬ್ಬಳ್ಳಿ ಧಾರವಾಡ ಅವಳಿನಗರ ಒಂದೇಯಾಗಿದೆ. …

Read More »

ಕರ್ಕಿ ಬಸವೇಶ್ವರ ನಗರದಲ್ಲಿ ನಡೆದ ಜಗಳ ರಾಜಕೀಯ ಪ್ರೇರಿತವಲ್ಲ : ಶ್ರೀನಿವಾಸ್ ಬೆಳದಡಿ

Spread the loveಹುಬ್ಬಳ್ಳಿ : ಕರ್ಕಿ ಬಸವೇಶ್ವರ ನಗರದಲ್ಲಿ ನಡೆದ ಘಟನೆ ಯಾವುದೇ ರಾಜಕೀಯ ಪ್ರೇರಿತವಲ್ಲ. ವಿಜಯ ಗುಂಟ್ರಾಳ ನಮ್ಮ ಜನಪ್ರಿಯತೆ ಸಹಿಸಿಕೊಳ್ಳಲಾಗದೇ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಶ್ರೀನಿವಾಸ್ ಬೆಳದಡಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆ ಚುನಾವಣೆ ಫಲಿತಾಂಶದ ದಿನದಂದು ಓಣಿಯ ಚಿಕ್ಕ ಮಕ್ಕಳು ಗಲಾಟೆ ಮಾಡಿರುವುದನ್ನೇ ಇಟ್ಟುಕೊಂಡು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ನನ್ನ ಒಳಗೊಂಡು ಅಮಾಯಕ 16 ಜನರ ಮೇಲೆ ದೂರು …

Read More »

ಸೆ.14 ರಂದು ರಾಷ್ಟ್ರವ್ಯಾಪಿ ಶ್ರೀವೀರಭದ್ರಸ್ವಾಮಿ ಜಯಂತಿ ಮಹೋತ್ಸವ

Spread the loveಸೆ.14 ರಂದು ರಾಷ್ಟ್ರವ್ಯಾಪಿ ಶ್ರೀವೀರಭದ್ರಸ್ವಾಮಿ ಜಯಂತಿ ಮಹೋತ್ಸವ ಹುಬ್ಬಳ್ಳಿ: ಶಿವ ಸಂಸ್ಕೃತಿಯ ಮೂಲಪುರುಷ ಶ್ರೀ ವೀರಭದ್ರ ಸ್ವಾಮಿಯ ಜಯಂತೋತ್ಸವವನ್ನು ಸೆಪ್ಟೆಂಬರ್ 14 ರಂದು ರಾಷ್ಟ್ರವ್ಯಾಪಿಯಾಗಿ ಏಕಕಾಲಕ್ಕೆ ಆಚರಿಸಬೇಕೆಂದು ವೀರಶೈವ- ಲಿಂಗಾಯತ ಸಂಘಟನಾ ವೇದಿಕೆ ಮತ್ತು ಕರ್ನಾಟಕ ರಾಜ್ಯ ಶ್ರೀ ವೀರಭದ್ರೇಶ್ವರ ಪ್ರಚಾರ ಸಮಿತಿಗಳು ಜಂಟಿಯಾಗಿ ಕರೆ ನೀಡಿತು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ಗಿರೀಶಕುಮಾರ ಬುಡರಕಟ್ಟಿಮಠ ಈ ವಿಷಯ ತಿಳಿಸಿದ ಅವರು, ವೀರಭದ್ರಸ್ವಾಮಿಯ ಪರಂಪರೆ, ಸಂಪ್ರದಾಯ, ಅರ್ಚನೆ, …

Read More »

ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರ ದಾಳಿ! ಮೂವರ ಯುವತಿಯರ ರಕ್ಷಣೆ

Spread the loveವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರ ದಾಳಿ! ಮೂವರ ಯುವತಿಯರ ರಕ್ಷಣೆ ಹುಬ್ಬಳ್ಳಿ : ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ, ಜೆಸಿ ನಗರದ ಲಾಜ್ಡ್‌ವೊಂದರ ಮೇಲೆ ಶಹರ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿ ಮಾಲೀಕ, ಮ್ಯಾನೇಜರ್‌ ಸೇರಿ ಐವರನ್ನು ಬಂಧನ ಬಂಧನ ಮಾಡಿದ್ದಾರೆ. ನಗರದ ಕಂಫರ್ಟ್ ಜಯಲಕ್ಷ್ಮೀ ಲಾಡ್ಜ್ ನಲ್ಲಿ ಗ್ರಾಹಕರಿಂದ ಹಣ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಖಚಿತ …

Read More »
[the_ad id="389"]