Home / ಪ್ರಮುಖ ನಗರಗಳು (page 128)

ಪ್ರಮುಖ ನಗರಗಳು

ಜೋಗ ಫಾಲ್ಸ್ ಗೆ ಪ್ಯಾಕೇಜ ಟೂರ್ ಬಸ್ ಮತ್ತೆ ಆರಂಭ

Spread the loveಹುಬ್ಬಳ್ಳಿ: ಪ್ರವಾಸಿಗರಿಗೆ ಕಡ್ಡಾಯ ಕೋವಿಡ್ ನೆಗೆಟಿವ್ ವರದಿಯ ನಿರ್ಬಂಧವನ್ನು ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಜೋಗ ಜಲಪಾತದ ವೀಕ್ಷಣೆಗೆ ವಾರಾಂತ್ಯದ ದಿನಗಳಂದು ವಿಶೇಷ ಪ್ಯಾಕೇಜ್ ಟೂರ್ ಬಸ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲಾಗಿದೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ವಿಶ್ವ ವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡಿದೆ. ಪ್ರವಾಸಿಗರ ಅನುಕೂಲ ಕ್ಕಾಗಿ ವಾಯವ್ಯ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗದಿಂದ ವಾರಾಂತ್ಯದ …

Read More »

ಹುಬ್ಬಳ್ಳಿಯ ಕೈ ಪಕ್ಷದ ಮುಖಂಡನಿಗೆ ಫೇಸ್ಬುಕ್ ಫೇಕರ್ಸ್ ಕಾಟ: ನಕಲಿ‌ ಖಾತೆ ತೆರೆದು ಮೆಸೆಂಜರ್ ಮೂಲಕ ಹಣಕ್ಕೆ ಬೇಡಿಕೆ

Spread the loveಇತ್ತೀಚೆಗೆ ಆನ್‌ಲೈನ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಅದರಲ್ಲೂ ರಾಜಕೀಯ ನಾಯಕರು, ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ಫೆಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದು, ಇದರ ಬಿಸಿ ಈಗ ಹುಬ್ಬಳ್ಳಿ ಕೈ ಪಕ್ಷದ ನಾಯಕನಿಗೂ ತಟ್ಟಿದೆ. ಧಾರವಾಡ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಅವರ ಹೆಸರಿನಲ್ಲಿ ನಕಲಿ‌ ಫೆಸ್ ಬುಕ್ ಖಾತೆಯನ್ನು ತೆರೆದಿರುವ ಫೇಸ್ಬುಕ್ ಫೇಕರ್ಸಗಳು, ಮೆಸೆಂಜರ್ …

Read More »

ಜನಮನ ಸೆಳೆದ ವಿದ್ಯುತ ಅಲಂಕಾರ

Spread the loveಹುಬ್ಬಳ್ಳಿ ತಾಲೂಕಿನ ಉಣಕಲ್ ಗ್ರಾಮದ ಕಲ್ಮೇಶ್ವರ ಗುಡಿ ಓಣಿಯಲ್ಲಿ ಮಾದೇವ್ ಕಡಪಟ್ಟಿ ಅವರ ನಿವಾಸದಲ್ಲಿ ಪ್ರತಿಷ್ಠಾನೆ ಮಾಡಿದ ಗಣಪ ಮಂಗಳವಾರ ಜನಮನ ಸೆಳೆಯಿತು. ಪ್ರತಿ ವರ್ಷ ಒಂದಲ್ಲಾ ಒಂದು ವಿಶೇಷವಾಗಿ ಪ್ರತಿಷ್ಠಾನೆ ಮಾಡುತ್ತಾ ಬರಲಾಗಿದೆ. ಈ ವರ್ಷ ಸಹ ಕೋವೀಡ್ ಆತಂಕದಲ್ಲಿಯೂ ಸಹ ಅತ್ಯಂತ ಸರಳವಾಗಿ ವಿದ್ಯುತ್ ಅಲಂಕಾರದಿಂದ ಕಂಗೊಸುತಿದೆ.

Read More »

ತೀರ್ಥ,ಪ್ರಸಾದದ ಬದಲಿಗೆ ವ್ಯಾಕ್ಸಿನ್: ವಾಣಿಜ್ಯನಗರಿಯಲ್ಲೊಂದು ಜಾಗೃತಿ

Spread the loveಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಗಣೇಶೋತ್ಸವದಲ್ಲಿ ತೀರ್ಥ ಪ್ರಸಾದ ವಿತರಣೆ ಮಾಡಲಾಗುತ್ತಿತ್ತು. ಆದರೆ ಕಿಲ್ಲರ್ ಕೊರೋನಾ ವೈರಸ್ ಬಂದಿದ್ದೆ ಬಂದಿದ್ದು, ಆಚರಣೆಗಳೆಲ್ಲವೂ ಅದಲು ಬದಲು ಆಗಿವೆ. ಹೌದು.. ವಾಣಿಜ್ಯನಗರಿ ಹುಬ್ಬಳ್ಳಿಯ ದೇಶಪಾಂಡೆ ನಗರ ಶ್ರೀಕೃಷ್ಣ ನಗರದಲ್ಲಿ ಗಣೇಶ ಚತುರ್ಥಿ ಅಂಗವಾಗಿ ಭಕ್ತರಿಗೆ ಹಾಗೂ ಗಣೇಶ ಮಂಡಳಿಯವರಿಗೆ ಲಸಿಕೆ ವಿತರಣೆ ಮಾಡಲಾಯಿತು. ಮೂರ್ತಿ ವಿಸರ್ಜನೆಗೆ ಹೋಗುವವರಿಗೆ ಹಾಗೂ ದರ್ಶನಕ್ಕೆ ಬರುವವರಿಗೆ ಕಿಲ್ಲರ್ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸಲು …

Read More »
[the_ad id="389"]