Spread the love ಹುಬ್ಬಳ್ಳಿ : ನವೆಂಬರ್ 25 ರಂದು ಸೈಂಟ್ ಟಿ.ಎಲ್. ವಾಸವಾನಿಯವರ ಜನ್ಮದಿನ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ ಮತ್ತು ಧಾರವಾಡ ವಧಾಲಯಗಳು ಹಾಗೂ ಎಲ್ಲ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಮಾಂಸದ ಅಂಗಡಿಗಳನ್ನು ತೆರೆದಿದ್ದಲ್ಲಿ ಪಾಲಿಕೆಯಿಂದ ಅವರ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »ಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆ
Spread the loveಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಹೌದು ಇಂದು ಬೆಳಿಗ್ಗೆ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದ್ದು. ಕೊಲೆ ಅಥವಾ ಅಸಹಜ ಸಾವು ಎನ್ನುವ ಅನುಮಾನ ಮೂಡಿದೆ ವ್ಯಕ್ತಿ ಹೆಸರು ವಿಳಾಸ ಪತ್ತೆಯಾಗಿಲ್ಲ ಸ್ಥಳಕ್ಕೆ ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಜಗಳ : ಓರ್ವನಿಗೆ ಚಾಕು ಇರಿತ
Spread the loveಹುಬ್ಬಳ್ಳಿ : ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಜಗಳವಾಗಿ ಓರ್ವ ಯುವಕನಿಗೆ ಚಾಕು ಇರಿತ ಆಗಿರುವ ಘಟನೆ ಭಾನುವಾರ ರಾತ್ರಿ ಹುಬ್ಬಳ್ಳಿಯಲ್ಲಿ ನಡೆದಿದೆ . ಭಾನುವಾರ ರಾತ್ರಿ ಸಂದೀಪ್ ಹಾಗೂ ಇನ್ನಿಬ್ಬರ ನಡುವೆ ಜಗಳವಾಗಿ ಅದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು . ಈ ವೇಳೆ ಸಂದೀಪ ಎಂಬ ಯುವಕನಿಗೆ ಕೈ ಹಾಗೂ ಹೊಟ್ಟೆಗೆ ಚಾಕುವಿನಿಂದ ಇರಿದ ಪರಿಣಾಮ ಸಂದೀಪ ಗಾಯಗೊಂಡಿದ್ದಾನೆ . ಕೂಡಲೇ ಆತನನ್ನು …
Read More »ಮಾನವೀಯತೆ ಮೆರದ ಉಪನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ರವಿಚಂದ್ರನ್
Spread the loveಹುಬ್ಬಳ್ಳಿ : ದ್ವಿಚಕ್ರ ವಾಹನ ಮೇಲಿಂದ ಬಿದ್ದು ಗಾಯಗೊಂಡ ವ್ಯಕ್ತಿಯನ್ನು ಉಪನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ರವಿಚಂದ್ರನ್ ಅವರು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಹೌದು ಹುಬ್ಬಳ್ಳಿ ಗುಜುರಾತ್ ಭವನ ರಸ್ತೆಯಲ್ಲಿ ಇಂದು ಬೆಳಿಗ್ಗೆ ವ್ಯಕ್ತಿಯೊಬ್ಬ ದ್ವಿಚಕ್ರ ವಾಹನ ಮೇಲಿಂದ ಬಿದ್ದು ಗಾಯಗೊಂಡವನನ್ನು ಗಮನಿಸಿದ ಉಪನಗರ ಠಾಣೆ ಇನ್ಸ್ಪೆಕ್ಟರ್ ರವಿಚಂದ್ರನ್ ಅವರು ಗಾಯಗೊಂಡ ವ್ಯಕ್ತಿಯನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಇವರ …
Read More »