Spread the loveಹುಬ್ಬಳ್ಳಿ : ಅಕಾಶ್ ಬೈಜೂಸ್ ತನ್ನ ಅತಿದೊಡ್ಡ ಮತ್ತು ಬಹು ನಿರೀಕ್ಷಿತ ರಾಷ್ಟ್ರೀಯ ಟ್ಯಾಲೆಂಟ್ ಹಂಟ್ ಪರೀಕ್ಷೆ ANTHE 2023 ಪ್ರಾರಂಭಿಸಿದೆ ಎಂದು ಆಕಾಶ್ ಇನ್ ಸ್ಟಿಟ್ಯೂಟ್ ಮುಖ್ಯಸ್ಥ ನಾಗೇಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು VI-X ತರಗತಿ ವಿದ್ಯಾರ್ಥಿಗಳಿಗೆ 100% ವರೆಗಿನ ವಿದ್ಯಾರ್ಥಿವೇತನ ಮತ್ತು ನಗದು ಪ್ರಶಸ್ತಿಗಳನ್ನು ನೀಡುತ್ತದೆ. ANTHE, ಅಕಾಶ್ ಇನ್ ಸ್ಟಿಟ್ಯೂಟ್ ನ ರಾಷ್ಟ್ರೀಯ ಗ್ಯಾಲರ್ ಶಿಪ್ ಪರೀಕ್ಷೆಯು VW-KW EXTಥಿಯ ವಿದ್ಯಾರ್ಥಿಗಳಿಗೆ …
Read More »ಆಶ್ವಾಸನೆ ಈಡೇರಿಸಲು ಮತ ಕೇಳುತ್ತಿದ್ದೇನೆ: ಎಮ್.ಆರ್.ಪಾಟೀಲ್
Spread the loveಕುಂದಗೋಳ: ಮತ ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವಾಗ ನಿಮಗೆ ನೀಡಿದ ಆಶ್ವಾಸನೆ ಈಡೇರಿಸುವ ಸಂಕಲ್ಪದೊಂದಿಗೆ ನಿಮ್ಮ ಮುಂದೆ ಬರುತ್ತಿದ್ದೇನೆ. ಹೀಗಾಗಿ ಕ್ಷೇತ್ರದ ಅಭಿವೃದ್ಧಿಗೆ ತಾವು ಬೆಂಬಲಿಸಬೇಕೆಂದು ಬಿಜೆಪಿ ಅಭ್ಯರ್ಥಿ ಎಮ್.ಆರ್.ಪಾಟೀಲ್ ತಿಳಿಸಿದರು. ಅವರು ಕ್ಷೇತ್ರದ ಪಶುಪತಿಹಾಳ, ಯರೇಬೂದಿಹಾಳ, ಹೊಸಳ್ಳಿ, ಹಿರೇಗುಂಜಳ, ಚಿಕ್ಕಗುಂಜಳ, ಬಾಗವಾಡ, ಬರದ್ವಾಡದಲ್ಲಿ ಭರ್ಜರಿ ಚುನಾವಣೆ ಪ್ರಚಾರ ಗೈದ ಅವರು ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಮನೆ ಮನೆಗೆ ತೆರಳಿ ತಮ್ಮನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. …
Read More »ಚೇತನ ಹಿರೇಕೆರೂರ ಬಂಧನ
Spread the loveಹುಬ್ಬಳ್ಳಿ : ಗೂಂಡಾ ಕಾಯಿದೆ ಅಡಿಯಲ್ಲಿ ಹು- ಧಾ ಪಾಲಿಕೆಯ ಸದಸ್ಯ ಚೇತನ ಹಿರೇಕೆರೂರನ್ನು ಗೋಕುಲ ರೋಡ್ ಪೊಲೀಸರು ಬಂಧಿಸಿ ಬೆಳಗಾವಿ ಜೈಲಿಗೆ ಕಳುಹಿಸಿದ್ದಾರೆ . ಚುನಾವಣೆ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತೆ ಹಿನ್ನೆಲೆಯಲ್ಲಿ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ . ಅಲ್ಲದೇ ಈ ಹಿಂದೆ ಕೂಡ ಕೆಲವೊಂದು ಪ್ರಕರಣಗಳಲ್ಲಿ ಭಾಗಿಯಾಗಿರುವ ಚೇತನ ಹಿರೆಕೇರೂರು ಪಾಲಿಕೆಯ ಚುನಾಯಿತ ಪ್ರತಿನಿಧಿಯೂ ಆಗಿದ್ದಾನೆ .
Read More »ರಾಜ್ಯಾಧ್ಯಕ್ಷರ ಗಮನಕ್ಕೆ ತರದೆ ರಾಜ್ಯ ವಕ್ತಾರನೆಂದು ಹೇಳಿಕೊಂಡಿದ್ದ ಲಕ್ಷ್ಮಣ ಆರ್. ರೋಖಾ ಆದೇಶವನ್ನು ರದ್ದು ಮಾಡಿದ ಶ್ರೀಕಂಠೆಗೌಡ
Spread the loveಹುಬ್ಬಳ್ಳಿ: ಜೆಡಿಎಸ್ ರಾಜ್ಯಾಧ್ಯಕ್ಷರ ಗಮನಕ್ಕೆ ತರದೆ ಹುಬ್ಬಳ್ಳಿ ನಿವಾಸಿ ಲಕ್ಷ್ಮಣ ಆರ್.ರೋಖಾ ಅವರನ್ನು ಜೆಡಿಎಸ್ ಮಾಧ್ಯಮ ಸಂಯೋಜಕ ಶ್ರೀ ಕಂಠೆಗೌಡ ರಾಜ್ಯ ವಕ್ತಾರನ್ನಾಗಿ ಮಾಡಿದ್ದರು. ನಂತರ ಸಿಎಂ ಇಬ್ರಾಹಿಂ ಅವರು ಮಾಹಿತಿ ಪಡೆದು, ಆತನನ್ನು ಕೂಡಲೇ ರಾಜ್ಯ ವಕ್ತಾರ ಆಗಿರುವ ಆದೇಶ ಪತ್ರವನ್ನು ರದ್ದು ಮಾಡುವಂತೆ ಸೂಚನೆ ಮೇರೆಗೆ, ಶ್ರೀಕಂಠೆಗೌಡ ರಾಜ್ಯ ವಕ್ತಾರ ನೇಮಕವನ್ನು ರದ್ದು ಪಡಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ. ಈಗಾಗಲೇ ಲಕ್ಷ್ಮಣ ಆರ್.ರೋಖಾ ಟೇಸ್ಟಿಂಗ್ …
Read More »
Hubli News Latest Kannada News