Spread the loveಹುಬ್ಬಳ್ಳಿ: ಮಹಾನಗರ ಪಾಲಿಕೆಯ 42 ನೇ ವಾರ್ಡಿನ ಅಭ್ಯರ್ಥಿ ಬಿಜವಾಡ ಚೈತನ್ಯ ರಜನಿಕಾಂತ್ ಅವರ ಪರ ಬೆಂಗೇರಿ, ನಾಗಶೆಟ್ಟಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧೆಡೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಾಯಿತು. ಅನೇಕ ವರ್ಷಗಳಿಂದ ವಾರ್ಡಿನಲ್ಲಿ ಒಳಚರಂಡಿ, ಗಟಾರು, ಬೀದಿ ದೀಪ ಸಹಿತ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಆಗಿಲ್ಲವಾಗಿದ್ದು, ವಾರ್ಡಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಜನಜೀವನ ಮಟ್ಟವನ್ನು ಉನ್ನತೀಕರಿಸುವುದಕ್ಕೆ ಮನೆ ಮಗನಾದ ತಮಗೆ ಆರ್ಶೀವದಿಸಿದಲ್ಲಿ ಪ್ರಾಮಾಣಿಕವಾಗಿ ಕಾರ್ಯ …
Read More »ಬಿಜೆಪಿಯ 16 ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ
Spread the loveಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ವಿವಿಧ ವಾರ್ಡ್ಗಳಿಂದ ಪಕ್ಷೇತರರಾಗಿ ಸ್ಪರ್ಧೆಗಿಳಿದಿದ್ದ 16 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸಿ ಹು-ಧಾ ಮಹಾನಗರ ಜಿಲ್ಲಾ ಅಧ್ಯಕ್ಷ ಅರವಿಂದ ಬೆಲ್ಲದ ಆದೇಶ ಹೊರಡಿಸಿದ್ದಾರೆ. ಉಚ್ಛಾಟನೆಗೊಂಡಿರುವ ಎಲ್ಲರೂ ಮುಂದಿನ 6 ವರ್ಷದವರೆಗೆ ಪಕ್ಷದಲ್ಲಿ ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಅಲ್ಲದೇ, ಬಿಜೆಪಿ ಬ್ಯಾನರ್ನಡಿ ಯಾವುದೇ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಬಂಡಾಯವೆದಿದ್ದ ಅಭ್ಯರ್ಥಿಗಳನ್ನು ಮನವೊಲಿಸಿ ಚುನಾವಣಾ ಕಣದಿಂದ ಹಿಂದಕ್ಕೆ ಸರಿಸಲು …
Read More »ಹೆಚ್ಚುವರಿ ಹೆಸರು ಕಾಳು ಖರೀದಿ ಕೇಂದ್ರಕ್ಕೆ ಅನುಮೋದನೆ : ಸಚಿವ ಶಂಕರಪಾಟೀಲ್ ಮುನೋನಕೊಪ್ಪ
Spread the loveಹೆಚ್ಚುವರಿ ಹೆಸರು ಕಾಳು ಖರೀದಿ ಕೇಂದ್ರಕ್ಕೆ ಅನುಮೋದನೆ : ಸಚಿವ ಶಂಕರಪಾಟೀಲ್ ಮುನೋನಕೊಪ್ಪ ಕುಂದಗೋಳ : ರೈತರ ಸಮಸ್ಯೆಗಳನ್ನು ಪರಿಹರಿಸಲು ಪಕ್ಷಭೇದ ಮರೆತು ಶ್ರಮಿಸಲಾಗುವುದು. ಕುಂದಗೋಳ ತಾಲೂಕಿನಲ್ಲಿ ಬೆಂಬಲ ಬೆಲೆಯಡಿ ಎರೆಡು ಕಡೆ ಹೆಸರು ಹಾಗೂ ಉದ್ದು ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ. ಹೆಚ್ಚಿನ ಕೇಂದ್ರ ಸ್ಥಾಪಿಸಲು ಮನವಿ ಸಲ್ಲಿಸಿದರೆ, ಇನ್ನೂ ಎರೆಡು ಕಡೆ ಖರೀದಿ ಕೇಂದ್ರಗಳನ್ನು ತೆರೆಯಲು ಅನುಮೋದನೆ ನೀಡಲಾಗುವುದು ಎಂದು ಕೈಮಗ್ಗ, ಜವಳಿ ಹಾಗೂ …
Read More »ಹು-ಧಾ ಮಹಾನಗರ ಪಾಲಿಕೆಯ ಚುನಾವಣೆ : 58ನೇ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶೃತಿ ಸಂತೋಷ ಚಲವಾದಿ ಅವರಿಂದ ಬಿರುಸಿನ ಪ್ರಚಾರ
Spread the loveಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ 58 ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಶೃತಿ ಸಂತೋಷ ಚಲವಾದಿ ಪರ ಹಲವು ಯುವಕರ ತಂಡ ನಮ್ಮ ಓಣಿ ನಮ್ಮ ಮನೆಯ ಮಗಳು ಎಂದು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ನಿರೀಕ್ಷಿಸಿದಷ್ಟು ಅಭಿವೃದ್ಧಿ ಕನಸುಗಳು ನನಸಾಗಿಲ್ಲ. ಹೀಗಾಗಿ ಇದೊಂದು ಬಾರಿ ಹೊಸಬರಿಗೆ ಆದ್ಯತೆ ನೀಡಿ ಎಂದು ಮತ ಯಾಚಿಸುತ್ತಿದ್ದಾರೆ. ನಮ್ಮ ಕನಸುಗಳು : > ಸಮಸ್ತ 58 …
Read More »