Spread the loveಹುಬ್ಬಳ್ಳಿ : ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾದ ಲಾಬೂರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಮಹದೇವ ಬಿ ಚೆಟ್ಟಿ ಸೇರಿದಂತೆ …
Read More »ಸಾರ್ವಜನಿಕ ಗಣೇಶ ಉತ್ಸವಕ್ಕೆ ಸೆ.5 ರಂದು ಪ್ರಕಟ- ಸಿಎಂ ಬೊಮ್ಮಾಯಿ
Spread the loveರಾಜ್ಯದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಕುರಿತಂತೆ ಸೆಪ್ಟೆಂಬರ್ 5 ರಂದು ಸಭೆ ನಡೆಸಲಾಗುವುದು. ಸಭೆಯಲ್ಲಿ ಪ್ರಸ್ತುತ ಕೊರೊನಾ ಪರಿಸ್ಥಿತಿ ಕುರಿತು ಚರ್ಚೆ ನಡೆಸಿ, ತಜ್ಞರ ಸಲಹೆ ಪಡೆದುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೆವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು. ಹುಬ್ಬಳ್ಳಿ ವಿಮಾ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಾರ್ವಜನಿಕ ಗಣೇಶ ಉತ್ಸವಕ್ಕೆ ಅವಕಾಶ ನೀಡಲು ಹಲವು ಸಂಘಟನೆಗಳು ಒತ್ತಾಯ ಮಾಡುತ್ತಿವೆ. ಹಾಗಾಗಿ ರಾಜ್ಯದಲ್ಲಿನ …
Read More »ಮತ ಕೇಳಲು ಬಂದ ಅಭ್ಯರ್ಥಿಗೆ ತರಾಟೆಗೆ ತೆಗೆದುಕೊಂಡ ಮತದಾರರು
Spread the loveಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ ಇದರ ನಡುವೆ ಮತ ಕೇಳಲು ಬಂದ ಅಭ್ಯರ್ಥಿಗೆ ಸಾರ್ವಜನಿಕರ ಪರವಾಗಿ ನಿಖಿಲ್ ದಾಂಡೇಲಿ ತರಾಟೆಗೆ ತೆಗೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು….ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದರ ಮದ್ಯೆ ಚುನಾವಣೆ ಬಂದರೇ ಮಾತ್ರ ಜನರು ನೆನಪು ಆಗುತ್ತಾರೆ ಎಂದು ವಾರ್ಡ್ ನಂಬರ್ 50 ರ ಅಭ್ಯರ್ಥಿ ಮಂಗಳಮ್ಮಾ ಮೋಹನ ಹಿರೇಮನಿ …
Read More »ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ : 42 ನೇ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚೈತನ್ಯ ಬಿಜವಾಡ ಅವರಿಂದ ಭರ್ಜರಿ ಪ್ರಚಾರ
Spread the loveಹುಬ್ಬಳ್ಳಿ: ಮಹಾನಗರ ಪಾಲಿಕೆಯ 42 ನೇ ವಾರ್ಡಿನ ಅಭ್ಯರ್ಥಿ ಬಿಜವಾಡ ಚೈತನ್ಯ ರಜನಿಕಾಂತ್ ಅವರ ಪರ ಬೆಂಗೇರಿ, ನಾಗಶೆಟ್ಟಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧೆಡೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಾಯಿತು. ಅನೇಕ ವರ್ಷಗಳಿಂದ ವಾರ್ಡಿನಲ್ಲಿ ಒಳಚರಂಡಿ, ಗಟಾರು, ಬೀದಿ ದೀಪ ಸಹಿತ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಆಗಿಲ್ಲವಾಗಿದ್ದು, ವಾರ್ಡಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಜನಜೀವನ ಮಟ್ಟವನ್ನು ಉನ್ನತೀಕರಿಸುವುದಕ್ಕೆ ಮನೆ ಮಗನಾದ ತಮಗೆ ಆರ್ಶೀವದಿಸಿದಲ್ಲಿ ಪ್ರಾಮಾಣಿಕವಾಗಿ ಕಾರ್ಯ …
Read More »
Hubli News Latest Kannada News