Spread the love ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಮತದಾರರನ್ನು ಸೆಳೆಯಲು ಪ್ರಮುಖ ಪಕ್ಷಗಳು ಹಣ ಹಂಚಿಕೆ ಮಾಡುತ್ತಿವೆ ಎಂಬ ಆರೋಪಕ್ಕೆ ಪುರಾವೆ ಸಿಕ್ಕಿದೆ. ಸ್ವಿಪ್ಟ್ ಡಿಜೈರ್ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 82.75 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡ ಕೇಶ್ವಾಪುರ ಠಾಣೆ ಪೊಲೀಸರು ನಿನ್ನೆ ರಾತ್ರಿ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯೊ0ದಿಗೆ ಇಲ್ಲಿನ ಕುಸುಗಲ್ ರಸ್ತೆಯ ಆಕ್ಸಫರ್ಡ್ ಕಾಲೇಜ್ ಬಳಿ ಬಾಗಲಕೋಟೆಯಿಂದ …
Read More »ಪಾಲಿಕೆ ಚುನಾವಣೆಯ 71 ನೇ ವಾರ್ಡಿನಲ್ಲಿ ಎಐಎಂಐಎಂ ಪಕ್ಷದ ಅಭ್ಯರ್ಥಿ ನಜೀರ್ ಅಹ್ಮದ್ ಹೊನ್ಯಾಳ ಅವರಿಂದ ಬಿರುಸಿನ ಪ್ರಚಾರ
Spread the loveಹುಬ್ಬಳ್ಳಿ: ಪಾಲಿಕೆ ಚುನಾವಣೆಯ 71 ನೇ ವಾರ್ಡಿನ ಎಐಎಂಐಎಂ ಹುರಿಯಾಳಾದ ನಜೀರ್ ಅಹ್ಮದ್ ಹೊನ್ಯಾಳ ಅವರಿಂದು ಪಡದಯ್ಯನ ಹಕ್ಕಲ, ಕೂಲಿಗಾರ ಪ್ಲಾಟ್, ಕುಮಾರ್ ಓಣಿ ಸೇರಿದಂತೆ ಮುಂತಾದ ಕಡೆಗಳಲ್ಲಿ ಪಾದಯಾತ್ರೆ ಮೂಲಕ ಮತಯಾಚಿಸಿ ತಮ್ಮನ್ನು ಈ ಬಾರಿ ಆಯ್ಕೆ ಮಾಡುವಂತೆ ವಿನಂತಿಸಿದ್ದು ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವಾರ್ಡಿನಲ್ಲಿನ ಅನೇಕ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಎಐಎಂಐಎಂ ಪಕ್ಷಯೊಂದೆ ಪರ್ಯಾಯವಾಗಿದ್ದು, ವಾರ್ಡ್ ನಲ್ಲಿ ಬರುವ ರಸ್ತೆ, ಗಟಾರ್ ಸಹಿತ ಇತರ …
Read More »ಮೈಸೂರು ಅತ್ಯಾಚಾರ ಪ್ರಕರಣ ತನಿಖೆ ಹಂತದಲ್ಲಿದೆ ಬಹಿರಂಗ ಚರ್ಚೆ ಬೇಡ- ಶಾಸಕ ಅರವಿಂದ ಬೆಲ್ಲದ
Spread the loveಮೈಸೂರು ಅತ್ಯಾಚಾರ ಪ್ರಕರಣ ತನಿಖೆ ಹಂತದಲ್ಲಿದೆ ಬಹಿರಂಗ ಚರ್ಚೆ ಬೇಡ- ಶಾಸಕ ಅರವಿಂದ ಬೆಲ್ಲದ ಧಾರವಾಡ : ಮೈಸೂರು ಅತ್ಯಾಚಾರ ಪ್ರಕರಣವನ್ನು ಈಗಾಗಲೇ ಪೊಲೀಸ್ ಅದಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ಅಧಿಕಾರಿಗಳ ತನಿಖಾ ಹಂತದಲ್ಲಿ ಇರುವುದರಿಂದ ಬಹಿರಂಗವಾಗಿ ಚರ್ಚೆ ಮಾಡಲು ಬರುವುದಿಲ್ಲ. ಈಗಾಗಲೇ ಗೃಹ ಮಂತ್ರಿಗಳು ರೇಪ್ ಪ್ರಕರಣ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ಈ ಕುರಿತು ಧಾರವಾಡದಲ್ಲಿ ಮಾತನಾಡಿದ ಅವರು, …
Read More »ಹು-ಧಾ ಮಹಾನಗರ ಪಾಲಿಕೆ ಚುನಾವಣೆ : ವಾರ್ಡ್ ನಂಬರ್ 60 ರಲ್ಲಿ ಕೈ ಅಭ್ಯರ್ಥಿ ಬಿರುಸಿನ ಪ್ರಚಾರ
Spread the loveಹುಬ್ಬಳ್ಳಿ: ಮಹಾನಗರ ಪಾಲಿಕೆಯ 60 ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಕೌಸರಬಾನು ಬಶೀರ ಅಹ್ಮದ್ ಗುಡಮಾಲ್ ವಾರ್ಡ ವ್ಯಾಪ್ತಿಯ ಚನ್ನಪೇಟೆ, ಹನಗಿ ಓಣಿ, ಅವರಾದ ಓಣಿ, ನಾರಾಯಣ ಸೋಪಾ, ಮಹಮ್ಮದ್ ನಗರ, ಮ್ಯಾದಾರ ಓಣಿ, ಜನತಾ ಕ್ವಾರ್ಟರ್ಸ್ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಇಂದು ಓಣಿಯ ಹಿರಿಯರು, ತಾಯಂದಿರು, ಅಕ್ಕ-ತಂಗಿಯರು, ಅಣ್ಣ-ತಮ್ಮಂದಿರೊಂದಿಗೆ ಪ್ರಚಾರ ನಡೆಸಿ ಬಡವರ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ, ವಾರ್ಡಿನ …
Read More »