Spread the loveಹುಬ್ಬಳ್ಳಿ : ಪಕ್ಷದಲ್ಲಿ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಈ ಬಾರಿಯೂ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗೂಡಿ ಅಭ್ಯರ್ಥಿಗಳನ್ನು ಗೆಲಿಸುವಲ್ಲಿ ಶ್ರಮಿಸಲಾಗುವುದು. ಈ ಬಾರಿಯೂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜನರಿಗೆ ಕೊರೋನಾ …
Read More »ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ- ಒಂದೇ ದಿನ 478 ನಾಮಪತ್ರಗಳು ಸೇರಿ ಒಟ್ಟು 577 ನಾಮಪತ್ರಗಳು ಸಲ್ಲಿಕೆ
Spread the loveಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ನಿನ್ನೆ 478 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಮಹಾನಗರಪಾಲಿಕೆಯ 82 ವಾರ್ಡ್ಗಳಿಗೆ ಒಟ್ಟು ಇಲ್ಲಿಯವರೆಗೆ 577 ನಾಮಪತ್ರಗಳು ಸಲ್ಲಿಕೆಯಾಗಿವೆ. ನಿನ್ನೆ ನಾಮಪತ್ರ ಸಲ್ಲಿಕೆಗೆ ಕೊನೆ ದಕನವಾದ್ದರಿಂದ ಒಂದೇ ದಿನ 478 ನಾಮಪತ್ರಗಳು ಸೇರಿದಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್ಗಳಿಗೆ ಒಟ್ಟು 577 ನಾಮಪತ್ರಗಳು ಸಲ್ಲಿಯಾಗಿದ್ದು, ಒಟ್ಟಾರೆಯಾಗಿ …
Read More »ಧಾರವಾಡದಲ್ಲಿ ಪಾಲಿಕೆ ಕೈ ಅಭ್ಯರ್ಥಿಗೆ ಹೃದಯಾಘಾತ; ವರಿಷ್ಠರಿಗೆ ಬಿ ಫಾರ್ಮ್ ಹಿಂದಿರುಗಿಸಿದ ಅಭ್ಯರ್ಥಿ
Spread the loveಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಬಿ ಫಾರ್ಮ್ ಪಡೆದು ಚುನಾವಣೆಗೆ ಸ್ಪರ್ಧೆ ಮಾಡಿದ ಅಭ್ಯರ್ಥಿಯೊಬ್ಬರಿಗೆ ಹೃದಯಾಘಾತವಾಗಿದ್ದು, ಈ ಹಿನ್ನೆಲೆಯಲ್ಲಿ ಹೃದಯಾಘಾತವಾದ ಕೈ ಪಕ್ಷದ ಅಭ್ಯರ್ಥಿ ತನ್ನ ಬಿ ಫಾರ್ಮ್ನ್ನು ವರಿಷ್ಠರಿಗೆ ಹಿಂದಿರುಗಿಸಿದ್ದಾರೆ. ಧಾರವಾಡ ನಗರದ 13ನೇ ವಾರ್ಡಿನಿಂದ ಟಿಕೆಟ್ ಪಡೆದಿದ್ದ ಆನಂದ ಜಾಧವ ಅವರಿಗೆ ಕಳೆದ ದಿನ ಕೋರ್ಟ್ ಅಪಿಡೆವೇಟ್ ಮಾಡುವ ಸಮಯದಲ್ಲಿ ಹೃದಯಾಘಾತವಾಗಿ ಕುಸಿದು ಬಿದಿದ್ದರು. ಕೂಡಲೇ ಸ್ಥಳದಲ್ಲಿದ್ದ ಅವರ ಬೆಂಬಲಿಗರು …
Read More »ಅಫ್ಘಾನಲ್ಲಿರುವ ತಾಲಿಬಾನಿಗಳ ಸಂಸ್ಕೃತಿ ರಾಕ್ಷಸ ಸಂಸ್ಕೃತಿಯಾಗಿದೆ-ಶಾಸಕ ಅಮೃತ ದೇಸಾಯಿ
Spread the loveಧಾರವಾಡ : ಅಫ್ಘಾನಲ್ಲಿರು ತಾಲಿಬಾನಿಗಳು ರಾಕ್ಷಸರಾಗಿ ವರ್ತಿಸುತ್ತಿದ್ದಾರೆ. ತಾಲಿಬಾನಿಗಳ ರಾಕ್ಷಸ ನಡೆಯಿಂದ ಸಾಮಾನ್ಯ ಜನರಿಗೆ ಅಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ತಾಲಾಬಾನಿಗಳಿಗೆ ಆ ದೇವರೆ ಬುದ್ದಿ ನೀಡಬೇಕು ಎಂದು ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಹೇಳಿದರು. ಧಾರವಾಡದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಫ್ಘಾನಿಸ್ತಾದಲ್ಲಿರುವ ತಾಲಿಬಾನಿಗಳು ರಾಕ್ಷಸರಾಗಿದ್ದಾರೆ. ಅವರಿಗೆ ಆದಷ್ಟು ಬೇಗ ದೇವರು ಒಳ್ಳೆಯ ಬುದ್ದಿ ನೀಡಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದರು. *ಆನಂದ ಸಿಂಗ್ …
Read More »