Spread the loveಹುಬ್ಬಳ್ಳಿ : ವಿಜಯನಗರ ಜಿಲ್ಲೆ ಹೊಸಪೇಟೆಯ ತುಂಗಭದ್ರಾ ಜಲಾಶಯ ಮತ್ತು ಐತಿಹಾಸಿಕ ಹಂಪಿ ಪ್ರವಾಸ ಮುಗಿಸಿಕೊಂಡು ಬಂದ ಗೌರವಾನ್ವಿತ ಉಪರಾಷ್ಟ್ರಪತಿಯವರಾದ ಶ್ರೀ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ ಶ್ರೀಮತಿ ಎಂ.ಉಷಾ ಅವರನ್ನು ಇಂದು ಬೆಳಿಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ,ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರಾದ ಲಾಬೂರಾಮ್ …
Read More »ಪ್ರಧಾನಿಗಳ ಭೇಟಿಗೆ ಎಲ್ಲರಿಗೂ ಅವಕಾಶವಿದೆ, ವಿಪಕ್ಷ ನಿಯೋಗ ಭೇಟಿ ಮಾಡಲಿ- ಸಿಎಂ ಬಸವರಾಜ್ ಬೊಮ್ಮಾಯಿ
Spread the loveಹುಬ್ಬಳ್ಳಿ : ಪ್ರಾಧಾನಿಯವರನ್ನು ಎಲ್ಲರೂ ಭೇಟಿಯಾಗಬಹುದು. ಈಗ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಿಯೋಗ ಪ್ರಧಾನಿ ಭೇಟಿಯಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅವರು ಪ್ರಧಾನಿಯವರನ್ನು ಭೇಟಿ ಮಾಡುವುದ್ದಾರೆ ಹೋಗಿ ಭೇಟಿಯಾಗಲಿ, ಅಲ್ಲದೆ ಜಾತಿಗಣತಿ ಸದ್ಯ ಈಗ ನ್ಯಾಯಾಲಯದಲ್ಲಿದೆ. ವಿಪಕ್ಷ ನಿಯೋಗ ಪ್ರಧಾನಿ ಭೇಟಿ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎಂದು ಹೇಳಿದರು. ಹುಬ್ಬಳ್ಳಿಯ ತಮ್ಮ ನಿವಾಸದ ಎದುರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹುಬ್ಬಳ್ಳಿ ಧಾರವಾಡದಲ್ಲಿ ಮಹಾನಗರ …
Read More »ಆಪ್ ಪ್ರಣಾಳಿಕೆ ಬಿಡುಗಡೆ: ಭ್ರಷ್ಟ ರಹಿತ ಆಡಳಿತ ಸೇರಿ ಹಲವು ಆಶ್ವಾಸನೆ
Spread the loveಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ಆಮ್ ಆದ್ಮಿ ಪಕ್ಷವು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪಕ್ಷದ ರಾಜ್ಯ ಮುಖಂಡರಾದ ಎಂ. ರವಿಶಂಕರ್ ಪಕ್ಷದ ಪ್ರಣಾಳಿಕೆಯನ್ನು ಅನಾವರಣಗೊಳಿಸಿದ್ದು, ದೆಹಲಿ ಮಾದರಿಯಲ್ಲಿ ಹು-ಧಾದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿ ಸ್ವಚ್ಛ ಆಡಳಿತ ನೀಡುವ ಭರವಸೆ ನೀಡಿದ್ದಾರೆ. ಪ್ರಾಣಾಳಿಕೆಯಲ್ಲಿ 25 ಖಾತ್ರಿಗಳನ್ನು ತಿಳಿಸಿದ್ದು, ಅವುಗಳು ಭ್ರಷ್ಟಾಚಾರ ರಹಿತ ಮಹಾನಗರ ಪಾಲಿಕೆ ಮತ್ತು ಕುಂದುಕೊರತೆಗಳ ನಿವಾರಣೆಗೆ 24/7 ಸಹಾಯವಾಣಿ, ಉಚಿತ ಶಿಕ್ಷಣದೊಂದಿಗೆ 100 ವಿಶ್ವದರ್ಜೆಯ …
Read More »ಹು-ಧಾ ಮಹಾನಗರ ಪಾಲಿಕೆ ಚುನಾವಣೆ : ಬಹುನಿರೀಕ್ಷಿತ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಯಾರ ಯಾರಿಗೆ ಟಿಕೆಟ್ ಹಂಚಿಕೆ ಸಂಪೂರ್ಣ ಮಾಹಿತಿ
Spread the loveಹುಬ್ಬಳ್ಳಿ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಇಂದು ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮಹಾನಗರ ಪಾಲಿಕೆಯ ಮತ್ತೆ 15 ವಾರ್ಡ್ಗಳಿಗೆ ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಗಳನ್ನು ಅಧಿಕೃತಗೊಳಿಸಿದ್ದು, ಆ ಪಟ್ಟಿಯನ್ನು ವಿಧಾನಸಭಾ ವಾರು ಬಿಡುಗಡೆ ಮಾಡಿದೆ. ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾರ್ಡ್ ನಂಬರ್ 61 ರಿಂದ ಅನುಪಕುಮಾರ ಶಂಕ್ರಪ್ಪ ಬಿಜವಾಡ, …
Read More »
Hubli News Latest Kannada News