Spread the loveಹುಬ್ಬಳ್ಳಿ : ಈಗಾಗಲೇ ನೇರೆಯ ರಾಜ್ಯಗಳಾದ ಮಹಾರಾಷ್ಟ್ರ ಸೇರಿದಂತೆ ಕೇರಳ ರಾಜ್ಯಗಳಲ್ಲಿ ಕೋವಿಡ್ -19 ವೈರಸ್ ತನ್ನ ಅರ್ಭಟ್ ಮುಂದುವರಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೈರಸ್ ಹರಡುವಿಕೆ ತಡೆಯಲು ಕಠಿಣ ಕೊರೊನಾ ರೂಲ್ಸ್ಗಳನ್ನು ಜಾರಿ ಮಾಡಿದೆ. ಆದರೆ ಹುಬ್ಬಳ್ಳಿ ಧಾರವಾಡ ಮಾರುಕಟ್ಟೆ ಪ್ರದೇಶದಲ್ಲಿ ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ಜನರು ಹಬ್ಬದ ಸಾಮಗ್ರಿಗಳ ಖರೀದಿಯಲ್ಲಿ ಫುಲ್ ಬ್ಯೂಸಿಯಾಗಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯ ದುರ್ಗದ್ ಬೈಲ್, …
Read More »ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
Spread the loveಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು. ಪಾಲಿಕೆಯ 26 ವಾರ್ಡಗಳ್ ಮೊದಲ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ.
Read More »ಹುಧಾಮನಪಾ ಚುನಾವಣೆ-2021 ಇಂದು ಒಂಭತ್ತು ನಾಮಪತ್ರ ಸಲ್ಲಿಕೆ : ಡಿಸಿ ನಿತೇಶ ಪಾಟೀಲ
Spread the loveಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧ ನಾಮಪತ್ರ ಸಲ್ಲಿಕೆಯ ನಾಲ್ಕನೇಯ ದಿನವಾದ ಇಂದು (ಆಗಸ್ಟ್ 19) ಒಂಭತ್ತು ನಾಮಪತ್ರಗಳು ಸಲ್ಲಿಕೆ ಆಗಿವೆ. ಮಹಾನಗರ ಪಾಲಿಕೆಯ 3ನೇಯ ವಾರ್ಡ್- 1 ಬಿಜೆಪಿ, 4ನೇ ವಾರ್ಡ್- 1 ಪಕ್ಷೇತರ, 7ನೇ ವಾರ್ಡ್- 1 ಭಾ.ರಾ. ಕಾಂಗ್ರೆಸ್, 8ನೇ ವಾರ್ಡ್- 1 ಜೆಡಿಎಸ್, 33 ನೇ ವಾರ್ಡ- 1 ಆಮ್ ಆದ್ಮಿ ಪಾರ್ಟಿ, …
Read More »ಕೋವಿಡ್ ಹಿನ್ನಲೆಯಲ್ಲಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಭಕ್ತರಿಗಿಲ್ಲ ಛಬ್ಬಿ ಗಣೇಶನ ದರ್ಶನ
Spread the loveಹುಬ್ಬಳ್ಳಿ: ಕೋವಿಡ್ 19 ನಿಯಂತ್ರಣ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮೊಹರಾಂ ಹಾಗೂ ಗಣೇಶ ಹಬ್ಬ ಆಚರಿಸುವ ಸಂಬಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಛಬ್ಬಿ ಗ್ರಾಮದ ಪ್ರಸಿದ್ದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೊಹರಾಂ ಆಚರಣೆ ಕುರಿತು ಉಪವಿಭಾಗಾಧಿಕಾರಿ ಗೋಪಾಲಕೃಷ್ಣ ಅಧ್ಯಕ್ಷತೆಯಲ್ಲಿ ಛಬ್ಬಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಪೂರ್ವಭಾವಿ ಸಭೆ ಜರುಗಿತು. ಸಭೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಓದಿ ಸಾರ್ವಜನಿಕರಿಗೆ ತಿಳಿಸಲಾಯಿತು. ಸಾರ್ವಜನಿಕರು …
Read More »
Hubli News Latest Kannada News