Home / ಪ್ರಮುಖ ನಗರಗಳು (page 143)

ಪ್ರಮುಖ ನಗರಗಳು

ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು ಮಂಜೂರು ಹಿನ್ನೆಲೆ; ಬೆಂಬಲಿಗರಿಂದ ಪಾಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮ

Spread the loveಧಾರವಾಡ : ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ, ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಜಾಮೀನು ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡದ ವಿನಯ ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು. ಜಾಮೀನು ಮಂಜೂರಾಗಿರುವ ಸುದ್ದಿ ಹೋರ ಬಿಳುತ್ತಿದಂತೆ, ಧಾರವಾಡ ನಗರದ ಹೆಬ್ಬಳ್ಳಿ ಅಗಸಿಯಲ್ಲಿ ಜಮಾಯಿಸಿದ ವಿನಯ ಬೆಂಬಲಿಗರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚ್ಚಿಕೊಂಡು, ಕುಣಿದು ಸಂಭ್ರಮಿಸಿದರು. ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಕಳೆದ ಅಗಸ್ಟ್ …

Read More »

ಮಾಜಿ ಸಚಿವ ವಿನಯ ಕುಲಕರ್ಣಿಗೆ ಬಿಗ್ ರೀಲಿಫ್; ಸಾಕ್ಷಿ ನಾಶಾ ಪ್ರಕರಣದಲ್ಲೂ ಮಾಜಿ ಸಚಿವ ವಿನಯಗೆ ಜಾಮೀನು

Spread the loveಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳಿಂದ ಬಂಧನವಾಗಿ ಜೈಲು ಪಾಲಾಗಿದ್ದ, ಮಾಜಿ ಸಚಿವ ವಿನಯ ಕುಲಕರ್ಣಿಗೆ ಮತ್ತೊಂದು ಪ್ರಕರಣದಲ್ಲಿ ಇಂದು ಜಾಮೀನು ಮಂಜೂರಾಗಿದೆ. ಬೆಂಗಳೂರು ಹೈಕೋರ್ಟ್‌ನಿಂದ ಸಾಕ್ಷಿ ನಾಶಾ ಪ್ರಕರಣದಲ್ಲೂ ಈಗ ವಿನಯ ಅವರಿಗೆ ಜಾಮೀನು ದೊರಕ್ಕಿದೆ. ಕೆಳೆದ ಅಗಸ್ಟ್ 11 ರಂದು ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಯೊಗೇಶಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಷರತ್ತು …

Read More »

ಬೇಡಿಕೆ ಅನುಗುಣವಾಗಿ ಸೇವೆ ನೀಡಲು ಕ್ಯೂಬಿಕ್ಸ್ ಹೊಟೆಲ್ ಸಿದ್ಧವಾಗಿದೆ

Spread the loveಹುಬ್ಬಳ್ಳಿ: ಬೆಂಗಳೂರು ಬಿಟ್ಟರೆ ಹು-ಧಾ ಶೀಘ್ರಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿದ್ದು, ಈ ದಿಸೆಯಲ್ಲಿ ನಗರಕ್ಕೆ ಬರುವ ಜನರ ಆತಿಥ್ಯ ನೀಡುವ ಮತ್ತು ನಗರದ ಜನತೆಯ ಬೇಡಿಕೆಗಳಿಗೆ ಅನುಗುಣವಾಗಿ ಸೇವೆ ನೀಡುವ ಉದ್ದೇಶದಿಂದ ಕ್ಯೂಬಿಕ್ಸ್ ಹೊಟೆಲ್ ಎಲ್ಲ ರೀತಿಯಲ್ಲಿ ಸಿದ್ದಗೊಂಡಿದೆ ಎಂದು ಕ್ಯೂಬಿಕ್ಸ್ ಮುಖ್ಯಸ್ಥ ವೆಂಕಟೇಶ ಕಬಾಡಿ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2017ರಲ್ಲಿ ಹುಬ್ಬಳ್ಳಿಯ ಗೋಕುಲ ರಸ್ತೆಯ ಪ್ರಶಸ್ತವಾದ ತಾಣದಲ್ಲಿ ಐಸ್‍ಕ್ಯೂಬ್ ಎಂಬ ಶಿರೋನಾಮೆಯಡಿ ಅತ್ಯಾಧುನಿಕ …

Read More »

ರಾಜ್ಯ ಸರ್ಕಾರ ಹೆಸರು ಖರೀದಿ ಕೇಂದ್ರವನ್ನು ಆದಷ್ಟು ಬೇಗ ತೆರೆಯಬೇಕು- ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ

Spread the loveಧಾರವಾಡ : ಈಗಾಗಲೇ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಹೆಸರು ಬೆಳೆ ಬಂದಿದ್ದು, ಪ್ರಸ್ತುತ ಹೆಸರು ಬೆಳೆ ಕಾಟವ ಹಂತದಲ್ಲಿ ಇದೆ. ಈ ಹಿಂದೆ ಹೆಸರು ಖರೀದಿ ಕೇಂದ್ರ ಆರಂಭಿಸುತ್ತೆವೆ ಎಂದು ಹೇಳಿದ ಸರ್ಕಾರ ಇದುವರೆಗೂ ಆರಂಭಿಸಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಆದಷ್ಟು ಬೇಗ ಹೆಸರು ಖರೀದಿ ಕೇಂದ್ರವನ್ನು ಆರಂಭಿಸಬೇಕು ಎಂದು ನವಲಗುಂದ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ ಅಗ್ರಹಿಸಿದರು. ಈ ಕುರಿತು …

Read More »
[the_ad id="389"]