Spread the loveಧಾರವಾಡ : ಮಾರುಕಟ್ಟೆಯಲ್ಲಿ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆಯ ಭದ್ರತೆ ಒದಗಿಸುವ ಕರ್ತವ್ಯದಲ್ಲಿದ್ದ ಮಹಿಳಾ ಎಸಿಪಿ ಅಧಿಕಾರಿಯ ಮೇಲೆ ವ್ಯಕ್ತಿಯೊಬ್ಬ, ಪೆಟ್ರೋಲ್ ಎರಚಿ ಹುಚ್ಚಾಟ ಮೇರೆದಿರುವ ಘಟನೆ ಧಾರವಾಡದ ಸುಪುರ್ ಮಾರುಕಟ್ಟೆ ಪ್ರದೇಶದಲ್ಲಿ ಕಳೆದಿನ ನಡೆದಿದೆ. ಧಾರವಾಡದ ಸುಪರ್ ಮಾರುಕಟ್ಟೆಯ ಪ್ರದೇಶದಲ್ಲಿ ತಲೆ ಎತ್ತಿದ್ದ ಅನಧಿಕೃತ ಅಂಗಡಿ ತೆರವು ಮಾಡಲು ಹು-ಧಾ ಮಾಹಾನಗರ ಪಾಲಿಕೆಯ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಸಿಪಿ …
Read More »ಅಲೆಮಾರಿ ಸಮುದಾಯದ ಮಕ್ಕಳಿಗೆ ಹಾಲು ಕುಡಿಸ ಅರ್ಥಪೂರ್ಣವಾಗಿ ನಾಗರಪಂಚಮಿ ಆಚರಿಸಿದ ಕೂಡಲಸಂಗಮ ಶ್ರೀಗಳು
Spread the loveಹುಬ್ಬಳ್ಳಿ : ನಾಗರ ಪಂಚಮಿ ಅಂಗವಾಗಿ ಕಲ್ಲುನಾಗರಕ್ಕೆ ಹಾಲು ಎರೆಯುವುದು ಸಂಪ್ರದಾಯ. ಆದರೆ, ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಅಲೆಮಾರಿ ಮಕ್ಕಳಿಗೆ ಹಾಲು ನೀಡಿ ನಾಗಪಂಚಮಿಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ನವನಗರದ ಮುಗಳಕೊಡ ಮಠದ ಸಮೀಪದ ಚನ್ನಬಸವೇಶ್ವರ ಶಾಲೆಯಲ್ಲಿ ಮಕ್ಕಳಿಗೆ ಹಾಲು ನೀಡಿದರು. ಅಲೆಮಾರಿ ಸಮುದಾಯದ ನೂರಕ್ಕೂ ಹೆಚ್ಚು ಮಕ್ಕಳು ಹಾಲು ಕುಡಿದು ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು 24 ವರ್ಷಗಳಿಂದ …
Read More »‘ಸಿಲ್ಕ್ ಇಂಡಿಯಾ’ ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆಗಸ್ಟ್ 12 ರಿಂದ 22 ವರೆಗೆ
Spread the loveಹುಬ್ಬಳ್ಳಿ : ನಗರದ ದೇಶಪಾಂಡೆ ನಗರದ ಗುಜರಾತ್ ಭವನದಲ್ಲಿ ಆಯೋಜಿಸಿರುವ ‘ಸಿಲ್ಕ್ ಇಂಡಿಯಾ’ ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಇಂದು ಚಾಲನೆ ಕಾಂಗ್ರೆಸ್ ಮುಖಂಡೆ ದೇವಿಕಾ ಯೋಗನಂದ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ರೇಷ್ಮೆಗೆ ಹೆಚ್ಚಿನ ಬೇಡಿಕೆ ಇದ್ದು, ಚೀನಾ ರೇಷ್ಮೆಗೆ ಭಾರತದ ರೇಷ್ಮೆ ಪ್ರತಿರೋಧ ನೀಡುವ ಸಾಮರ್ಥ್ಯ ಹೊಂದಿದೆ. ಈಗ ಎಲ್ಲೆಡೆ ಭಾರತದ ರೇಷ್ಮೆ ಪ್ರಖ್ಯಾತಗೊಳ್ಳುತ್ತಿದೆ. ಇಲ್ಲಿ ಬೇರೆ, …
Read More »ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಿದ್ದರೆ ಅ1 ರಿಂದ ಹೋರಾಟದ ಗಡವು
Spread the loveಹುಬ್ಬಳ್ಳಿ : ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸಪ್ಟೆಂಬರ್ 15 ರೊಳಗೆ ಪ್ರವರ್ಗ 2ಎ ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹಾಗೂ ಆಗಿನ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಯಿ ಕಳೆದ ಅಧಿವೇಶನದಲ್ಲಿಯೇ ಭರವಸೆ ನೀಡಿದ್ದರು. ಇದೀಗ ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿ ಆಗಿದ್ದು, ಕೂಡಲೇ ಸಮುದಾಯಕ್ಕೆ 2ಎ ಮೀಸಲಾತಿಗೆ ಶಿಫಾರಸು ಮಾಡಬೇಕೆಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು. ನಗರದ ಖಾಸಗಿ …
Read More »