Home / ಪ್ರಮುಖ ನಗರಗಳು (page 146)

ಪ್ರಮುಖ ನಗರಗಳು

ವಾಜಪೇಯಿ ಬಗ್ಗೆ ಟಿಕೆ ಟಿಪ್ಪಣಿ ಮಾಡಿತ್ತಿರುವದು ನಾಚಿಕೆಗೇಡಿನ ಸಂಗತಿ – ಮಾಜಿ ಸಿಎಂ ಜಗದೀಶ್ ಶೆಟ್ಟರ

Spread the loveಹುಬ್ಬಳ್ಳಿ : ಇತ್ತೀಚೆಗೆ ಕಾಂಗ್ರೆಸ್‌ನವರಯ ಮಾಜಿ ಪ್ರಧಾನಿ ಅಜಾತಶತ್ರು ಅಟಲ ಬಿಹಾರಿ ವಾಜಪೇಯಿ ಅವರ ಬಗ್ಗೆ ಕೀಲಾಗಿ ಹೇಳಿಕೆ ನೀಡಿದ್ದು, ಅವರ ಹೇಳಿಕೆ ತುಂಬಾ ಬೇಜಾರು ತಂದಿದೆ. ವಾಜಪೇಯಿ ಅವರ ಬಗ್ಗೆ ಕೀಳಾಗಿ ಹೇಳುವ ಮೂಲಕ ಕಾಂಗ್ರೆಸ್ ನಾಶವಾಗುವ ಸ್ಥಿತಿಗೆ ಬಂದು ತಲುಪಿದೆ. ಅಜಾತಶತ್ರು ವಾಜಪೇಯಿ ಕುರಿತು ಟಿಕೆ ಟಿಪ್ಪಣಿ ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್‌ನಲ್ಲಿ …

Read More »

ರಾಜ್ಯದ ಮಾಜಿ ಸಿಎಂ ಜೋತಿಷ್ಯದ ಅಂಗಡಿ ತೆರೆದಿದ್ದಾರೆ- ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್

Spread the loveಆಂಕರ್ : ಕಳೆದ ಲೋಕಸಭಾ ಚುನಾವಣೆಯಲ್ಲಿನ ಸೋಲು ಕಾಂಗ್ರೆಸ್‌ ನಾಯಕರಿಗೆ ನಿರುದ್ಯೋಗದ ಭಾವನೆ ಹುಟ್ಟಿಸಿದೆ. ಮುಂದಿನ ದಿನಮಾನಗಳಲ್ಲಿ ನಿರೋಧ್ಯೋಗಿಗಳಾಗ್ತಿವಿ ಅಂತ ಕಾಂಗ್ರೆಸ್ ನಾಯಕರಿಗೆ ಗೊತ್ತಾಗಿದೆ. ಹಾಗಾಗಿ ರಾಜ್ಯದ ಮಾಜಿ ಸಿಎಂ ಜೋತಿಷ್ಯದ ಅಂಗಡಿ ತೆರೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್ ಅವರು ಮಾಜಿ ಸಿಎಂ ಸಿದ್ದರಾಮಯ್ಯರವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ನೇತೃತ್ವದಲ್ಲಿ ನಡೆದ, ಜಾನಾರ್ಶೀವಾದ ಯಾತ್ರೆಯಲ್ಲಿ ಮಾತನಾಡಿದ …

Read More »

ಕೋವಿಡ್ ಜಾಗೃತಿ ಮೂಡಿಸಿ ಯುವಕರಿಂದ ಸ್ವಾತಂತ್ರ್ಯ ದಿನಾಚರಣೆ

Spread the loveಹುಬ್ಬಳ್ಳಿ: ಹೋರಾಟಗಾರರು ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಈಗ ನಮ್ಮ ಸಮಯ ಕೋವಿಡ್-19 ನಿಂದ ಸ್ವಾತಂತ್ರ್ಯರಾಗಬೇಕಾಗಿದೆ ಎಂಬ ಸಂದೇಶ ಇಟ್ಟುಕೊಂಡು ರಕ್ಷಾ ಫೌಂಡೇಶನ್ ಯುವಕರು 75 ನೇ ಸ್ವಾತಂತ್ರ್ಯ ದಿನವನ್ನು ವಿಶಿಷ್ಟವಾಗಿ ಆಚರಣೆ ಮಾಡಿದರು. ಕೊರೋನಾ ಹಲ್ಮೆಟ್ ಧರಿಸಿ ಧಾರವಾಡದಿಂದ ಹುಬ್ಬಳ್ಳಿ ವರೆಗೂ ಬೈಕ್ ರ‌್ಯಾಲಿ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ನಗರದ ಚೆನ್ನಮ್ಮ ವೃತ್ತದಲ್ಲಿ ಈ ಯುವಕರಿಗೆ ಪಾಲಿಕೆ ಮಾರ್ಷಲ್ ಗಳು ಸಾಥ …

Read More »

ಕೃಷ್ಣ ನಗರ ಯುವಕ ಮಂಡಳ್ ವತಿಯಿಂದ ಸರಳವಾಗಿ ಸ್ವಾತಂತ್ರ್ಯ ದಿನ ಆಚರಣೆ

Spread the loveಹುಬ್ಬಳ್ಳಿ ದೇಶಪಾಂಡೆ ನಗರ ಕೃಷ್ಣ ನಗರದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶರೀಫ್ ಮುಲ್ಲಾ , ರವಿ ನಿರವಾಣಿ , ಇಮ್ತಿಯಾಜ್ ಮುಲ್ಲಾ, ಸೈಫ್ ಮುಲ್ಲಾ, ರಿತೇಶ್ ಮಲ್ಲಾರಿಯವರ, ಹಾಗೂ ನಗರದ ಗುರುಹಿರಿಯರು ಹಾಗೂ ಮಹಿಳೆಯರು, ಯುವಕರು ಭಾಗಿಯಾಗಿದ್ದರು.

Read More »
[the_ad id="389"]